ಜಲ ವಿವಾದಗಳ ಕುರಿತು ನಡೆದ ಸರ್ವಪಕ್ಷ ಸಭೆ : ಕಾನೂನು ಹೋರಾಟಕ್ಕೆ ವಿಪಕ್ಷಗಳ ಬೆಂಬಲ

ಬೆಂಗಳೂರು : ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ವಿಪಕ್ಷಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ರಾಜಕೀಯ ಒತ್ತಡಕ್ಕಾಗಿ ಕೇಂದ್ರದ ಬಳಿಗೆ ಸರ್ವಪಕ್ಷದ ನಿಯೋಗವನ್ನು ಕರೆದುಕೊಂಡು ಹೋಗಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. … Continued