ಖ್ಯಾತ ಭಾಗವತ ವಿದ್ವಾನ್ ಗಣಪತಿ ಭಟ್ಟರಿಗೆ ಹೊಸ್ತೋಟ ಪ್ರಶಸ್ತಿ, ವಿದ್ವಾಂಸ ಪಾದೇಕಲ್ಲರಿಗೆ ಎಂ.ಎ.ಹೆಗಡೆ ದಂಟ್ಕಲ್ ಪ್ರಶಸ್ತಿ ಪ್ರಕಟ

ಶಿರಸಿ: ಯಕ್ಷ ಋಷಿ ಎಂದೇ ಹೆಸರಾಗಿದ್ದ ಹೊಸ್ತೋಟ ಮಂಜುನಾಥ ಭಾಗವತರ ಹೆಸರಿನ ನೀಡಲಾಗುವ ಪ್ರಶಸ್ತಿಯನ್ನು ಯಕ್ಷಗಾನದ ಬಡಗುತಿಟ್ಟಿನ ಪ್ರಸಿದ್ದ ಭಾಗವತ ವಿದ್ವಾನ್ ಗಣಪತಿ ಭಟ್ಟ ಮೊಟ್ಟೆಗದ್ದೆ ಅವರಿಗೆ ಹಾಗೂ ಯಕ್ಷಗಾನ, ಸಂಸ್ಕೃತ, ಕನ್ನಡದ ವಿದ್ವಾಂಸರಾಗಿದ್ದ ಪ್ರೊ.ಎಂ.ಎ.ಹೆಗಡೆ‌ ದಂಟ್ಕಲ್ ಅವರ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ಯಕ್ಷಗಾನದ ವಿದ್ವಾಂಸ ಪಾದೇಕಲ್ಲು ವಿಷ್ಣು ಭಟ್ಟ ಅವರಿಗೆ ಪ್ರಕಟಿಸಲಾಗಿದೆ. ಸೋಂದಾ ಸ್ವರ್ಣವಲ್ಲೀ‌ … Continued