ಉಮಾಕಾಂತ ಭಟ್, ವಾಸುದೇವ ರಾವ್, ವಿಶ್ವೇಶ್ವರ ಭಟ್ಟರಿಗೆ ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ

  ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗವು ಪೆರ್ಲ ಕೃಷ್ಣ ಭಟ್ ಮತ್ತು ಮಟ್ಟಿ ಮುರಲೀಧರ ರಾವ್ ನೆನಪಿನಲ್ಲಿ ತಾಳಮದ್ದಲೆ ಅರ್ಥಧಾರಿ ಗಳಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ವಿದ್ವಾನ್ ಉಮಕಾಂತ ಭಟ್ಟ ಮತ್ತು ಸುರತ್ಕಲ್ ವಾಸುದೇವ ರಾವ್ ಆಯ್ಕೆಯಾಗಿದ್ದಾರೆ. ಉಮಾಕಾಂತ್ ಭಟ್ಟ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರಾಗಿದ್ದು ಪ್ರಸಿದ್ಧ ಅರ್ಥಧಾರಿಯಾಗಿ ಹೆಸರುವಾಸಿಯಾಗಿದ್ದಾರೆ. ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ … Continued