ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಆನಂದ ಸಿಂಗ್‌ ನೇಮಕ ಮಾಡಿದ್ದ ಆದೇಶ ಏಕಾಏಕಿ ರದ್ದು..!

ಬೆಂಗಳೂರು: ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಈಗ ಅದನ್ನು ರದ್ದುಪಡಿಸಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಶಿಕಲಾ ಜೊಲ್ಲೆ ಅವರನ್ನು … Continued