ವಿಡಿಯೋ | ಕೇಂದ್ರದ ಮಾರ್ಗಸೂಚಿಗೆ ವಿಜಯ ಸಹಮತ : ಸಿಎಂ ಪ್ರಮಾಣವಚನ ಸಮಾರಂಭದಲ್ಲಿ ಮೊಳಗಿದ ಸಂಪೂರ್ಣ ‘ವಂದೇ ಮಾತರಂ’

ಚೆನ್ನೈ : ಕೇಂದ್ರ ಸರ್ಕಾರವು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಆರೂ ಚರಣಗಳನ್ನು ಹಾಡಬೇಕು ಎಂದು ಹೊರಡಿಸಿದ್ದ ಹೊಸ ಮಾರ್ಗಸೂಚಿಯ ಬೆನ್ನಲ್ಲೇ, ತಮಿಳುನಾಡಿನಲ್ಲಿ ಭಾನುವಾರ ನಡೆದ ವಿಜಯ ಅವರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಈ ನಿಯಮವನ್ನು ಪಾಲಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ, ರಾಷ್ಟ್ರಗೀತೆಗಿಂತ ಮೊದಲು ಸಂಪೂರ್ಣ ಆರು ಚರಣಗಳ ವಂದೇ ಮಾತರಂ ಗೀತೆಯನ್ನು … Continued