ನಮ್ಮ ಗಾಯದ ಮೇಲೆ ಉಪ್ಪು ಸವರಬೇಡಿ, ಕಸಬ್ ಹೊಗಳುವುದಿದ್ದರೆ ಪಾಕಿಸ್ತಾನಕ್ಕೆ ಹೋಗಿ”: 26/11 ದಾಳಿ ಬಗ್ಗೆ ಕಾಂಗ್ರೆಸ್‌ ನಾಯಕನ ಹೇಳಿಕೆಗೆ ಕಸಬ್ ವಿಚಾರಣೆ ಸಾಕ್ಷಿಯ ಆಕ್ಷೇಪ

ಮುಂಬೈ: 26/11ರ ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್‌ನ ವಿಚಾರಣೆಯ ಕಿರಿಯ ಪ್ರತ್ಯಕ್ಷದರ್ಶಿ ದೇವಿಕಾ ರೋಟವಾನ್ ಅವರು, ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಸಾವಿನ ಕುರಿತು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ನೀಡಿದ ಹೇಳಿಕೆಗೆ ಅವರನ್ನು ಹೆಸರಿಸದೆ ಕಟುವಾಗಿ ಟೀಕಿಸಿದ್ದಾರೆ. “ಗಾಯಗಳ ಮೇಲೆ ಉಪ್ಪು ಸಿಂಪಡಿಸಬೇಡಿ” ಎಂದು ಅವರು ಹೇಳಿದ್ದಾರೆ. 26/11ರ … Continued

26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

ಮುಂಬೈ : 26/11ರ ಮುಂಬೈ ದಾಳಿ ವೇಳೆ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಭಯೋತ್ಪಾದಕ ಅಜ್ಮಲ್ ಕಸಬ್ ಕೊಂದಿಲ್ಲ, ಆದರೆ ಆರ್‌ಎಸ್‌ಎಸ್-ಸಂಯೋಜಿತ ಪೋಲೀಸ್ ಅಧಿಕಾರಿಯೊಬ್ಬರು ಅವರನ್ನು ಹತ್ಯೆ ಮಾಡಿದ್ದಾರೆ ಮತ್ತು ವಕೀಲ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ, ಅವರು ಸತ್ಯವನ್ನು ಹತ್ತಿಕ್ಕಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರು ಹೇಳಿಕೆ ನೀಡಿರುವುದು … Continued