‘ಸಂಪಾದಿತಲೇ ಪರಾಕ್…’: ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿದ ಗೊರವಯ್ಯ; ಇದರ ಅರ್ಥವೇನು..?

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಹೊರಬಿದ್ದಿದೆ. ಸೋಮವಾರ ಹೂವಿನಹಡಗಲಿಯಲ್ಲಿನ ಸುಕ್ಷೇತ್ರ ಶ್ರೀ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಿತು. ಕಾರ್ಣಿಕೋತ್ಸವದಲ್ಲಿ “ಸಂಪಾದಿತಲೇ ಪರಾಕ್” ಎಂಬುದಾಗಿ ಗೊರವಯ್ಯ ರಾಮಣ್ಣ ಕಾರ್ಣಿಕ ನುಡಿದ್ದಾರೆ. ಗೊರವಯ್ಯನ ಕಾರ್ಣಿಕ ನುಡಿಯಾದ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿರುವ ಕೆಲವರು ಈ ಸಲ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು … Continued