ತಂದೆಯ ಕಣ್ಣೆದುರೇ ನೀರು ಪಾಲಾದ ಇಬ್ಬರು ಪುತ್ರರು
ಹೊಸಪೇಟೆ : ಈಜಲು ತೆರಳಿದ್ದ ಸಹೋದರರಿಬ್ಬರು ತಂದೆಯ ಕಣ್ಣೆದುರೇ ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಇನ್ನೊಬ್ಬ ಮಗನನ್ನು ತಂದೆ ಕಾಪಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಎಂ.ಜಿ.ಮನು (19), ಎಂ.ಜಿ.ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, … Continued