5.25 ಕೋಟಿ ರೂ. ವಿಮೆ ಹಣ ಪಡೆಯಲು ವ್ಯಕ್ತಿಯ ಕೊಲೆ: ಅಪಘಾತವೆಂದು ಬಿಂಬಿಸಿ ಹಣ ಪಡೆಯಲು ಯತ್ನಿಸಿದ ಆರೋಪಿಗಳ ಬಂಧನ
ಹೊಸಪೇಟೆ : ವಿಜಯ ನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಇನ್ಶೂರೆನ್ಸ್ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಪಟ್ಟ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಪೇಟೆ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಅಪಘಾತದಲ್ಲಿ ಮೃತಪಟ್ಟಂತೆ ತೋರಿಸಿ, 5.25 ಕೋಟಿ ರೂ. ಇನ್ಶೂರೆನ್ಸ್ ಹಣ ಲಪಟಾಯಿಸುವ ಯತ್ನವನ್ನು ಮಾಡಿದ 6 ಮಂದಿಯನ್ನು ಪೊಲೀಸರು … Continued