ಪಂಪ್‌ಸೆಟ್‌ ಮೋಟರ್‌ ಸ್ಟಾರ್ಟ್‌ ಮಾಡಲು ಹೋದಾಗ ವಿದ್ಯುತ್ ತಗುಲಿ ಸಹೋದರರ ಸಾವು

ವಿಜಯಪುರ : ತೋಟದ ಬಾವಿಯ ಪಂಪ್‌ ಸೆಟ್‌  ಮೋಟಾರ್ ಸ್ಟಾರ್ಟ್‌ ಮಾಡಲು ಹೋದಾಗ ವಿದ್ಯುತ್ ತಗುಲಿ ಇಬ್ಬರು ಸಹೋದರರು ಸಾಔಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.‌ ಮೃತರನ್ನು ಮುದ್ದುಗೌಡ ಅಪ್ಪಾ ಸಾಹೇಬ್ ಪಾಟೀಲ(22) ಹಾಗೂ ಶಿವರಾಜ್ ಅಪ್ಪಾ ಸಾಹೇಬ್ ಪಾಟೀಲ (18) ಎಂದು ಗುರುತಿಸಲಾಗಿದೆ. . ಅಣ್ಣ-ತಮ್ಮ … Continued

ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ

ಕುಂದಾಪುರ/ಹುಬ್ಬಳ್ಳಿ/ವಿಜಯಪುರ: ಕುಂದಾಪುರ ತಾಲೂಕಿನ ಹಲವಡೆ ಭಾನುವಾರ ಸಂಜೆ ಗಾಳಿ ಮಳೆಯಾಗಿದೆ. ಕೆಲವೆಡೆ ತೋಟದಲ್ಲಿ ಅಡಿಕೆ ಮರಗಳು, ಬಾಳೆ ಗಿಡಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ.ಹಲವೆಡೆ ಆಲಿಕಲ್ಲುಗಳೂ ಬಿದ್ದಿವೆ. ಸಿದ್ದಾಪುರ, ಹೊಸಂಗಡಿ, ಹಳ್ಳಿಹೊಳೆ, ಅಜ್ರಿ, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಉಳ್ಳೂರು ಮೊದಲಾದೆಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.ಗೋಳಿಯಂಗಡಿ ಪೇಟೆಯಲ್ಲಿ ಧಾರಾಕಾರ ಮಳೆ ಸುರಿದು ವಾರದ ಸಂತೆಗೆ ತೊಂದರೆಯಾಗಿತ್ತು. … Continued