ವಿಜಯಪುರದ ಜಿಲ್ಲೆಯಲ್ಲಿ ಮತ್ತೆ ಭೂಕಂಪನ

ವಿಜಯಪುರ : ನಗರಕ್ಕೆ ಹೊಂದಿಕೊಂಡಿರುವ ಹಿಟ್ನಳ್ಳಿಯಲ್ಲಿ ಆಯುಧ ಪೂಜೆ ದಿನವಾದ ಗುರುವಾರ ಭೂಕಂಪನ ಸಂಭವಿಸಿದೆ. ಕಳೆದ ಒಂದು ತಿಂಗಳಿನ ಒಳಗೆ ಹಲವು ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಭೂಮಿ ಕಂಪಿಸಿದ್ದರಿಂದ ಸಹಜವಾಗಿಯೇ ಜನರು ಆತಂಕಿತರಾಗಿದ್ದಾರೆ. ಹಿಟ್ನಳ್ಳಿ ಕೇಂದ್ರಿತವಾಗಿ ಜುಮನಾಳ, ಮನಗೂಳಿ ಪರಿಸರದಲ್ಲಿ ಗುರುವಾರ ಸಂಜೆ 3.1 ಪ್ರಮಾಣದಷ್ಟು ತೀವ್ರತೆ ಹೊಂದಿತ್ತು ಎಂದು ರಾಜ್ಯ ಪ್ರಕೃತಿ ವಿಕೋಪ … Continued