ವಿಜಯವಾಡ : ರೋಡ್ ಶೋ ವೇಳೆ ಕಲ್ಲೆಸೆತ ; ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ

ವಿಜಯವಾಡ: ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ಬಿರುಸು ಪಡೆಯುತ್ತಿರುವಂತೆಯೇ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಶನಿವಾರ ಸಂಜೆ ರೋಡ್ ಶೋ ವೇಳೆಯಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಎಡಗಣ್ಣಿನ ಮೇಲ್ಬಾಗದಲ್ಲಿ ಗಾಯವಾಗಿರುವ ಫೋಟೋ, ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೇಮಂತ ಸಿದ್ದಂ” ಬಸ್ … Continued

ವೀಡಿಯೊ…| ಪ್ಲಾಟ್‌ಫಾರ್ಮ್ ಒಳಗೆ ನುಗ್ಗಿದ ಬಸ್‌ ; ನಿಲ್ದಾಣದಲ್ಲಿದ್ದ ಮೂವರು ಪ್ರಯಾಣಿಕರು ಸಾವು, ಅನೇಕರಿಗೆ ಗಾಯ

ವಿಜಯವಾಡ: ಸೋಮವಾರ (ನವೆಂಬರ್ 6) ವಿಜಯವಾಡ ಬಸ್ ನಿಲ್ದಾಣದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ ಜನರಿಗೆ ಡಿಕ್ಕು ಹೊಡೆದು ಬೀಳಿಸುತ್ತಿರುವ ಆಘಾತಕಾರಿ ಘಟನೆಯ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಕುಳಿತಿದ್ದ 24 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಭಯಾನಕ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. … Continued