ವಿಜಯೇಂದ್ರ ಸ್ಪರ್ಧೆ ವಿಚಾರ: ಬಿಜೆಪಿ ವರಿಷ್ಠರ ತೀರ್ಮಾನವೇ ಅಂತಿಮ ಎಂದ ಯಡಿಯೂರಪ್ಪ

ಬೆಂಗಳೂರು: ‘ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ನನ್ನ ಮಗ ಬಿ.ವೈ. ವಿಜಯೇಂದ್ರಗೆ ಬಿಟ್ಟು ಕೊಡುವುದಾಗಿ ಅಲ್ಲಿನ ಜನರ ಒತ್ತಾಯಕ್ಕೆ ಮಣಿದು ಶುಕ್ರವಾರ ಹೇಳಿಕೆ ನೀಡಿದ್ದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶನಿವಾರ ಹೇಳಿದ್ದಾರೆ. ಶನಿವಾರ ಮಾಧ್ಯದಮವರ ಜೊತೆ ಮಾತನಾಡಿದ ಅವರು, ಶುಕ್ರವಾರ ನಾನು ನೀಡಿದ ಹೇಳಿಕೆಯಿಂದ … Continued