ಹುಬ್ಬಳ್ಳಿ : ಪಾಲಿಕೊಪ್ಪದಲ್ಲಿ ಶೃಂಗೇರಿ ಜಗದ್ಗುರುಗಳಿಂದ ‘ಶಿವಶಕ್ತಿ ಧಾಮ’ ಲೋಕಾರ್ಪಣೆ

ಹುಬ್ಬಳ್ಳಿ: ವಿಆರ್​ಎಲ್​ ಲಾಜಿಸ್ಟಿಕ್ಸ್‌ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರ ಬಹುದಿನಗಳ ಸಂಕಲ್ಪ ಸಾಕಾರಗೊಂಡಿದ್ದು, ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾದ ಶ್ರೀ ಶಿವಶಕ್ತಿ ಧಾಮದ ಲೋಕಾರ್ಪಣೆಯು ಗುರುವಾರ ನೆರವೇರಿತು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು   ಶಿವಶಕ್ತಿಧಾಮವನ್ನು ಲೋಕಾರ್ಪಣೆ ಮಾಡಿದರು. ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾಗಿರುವ ದೇವಾಲಯಗಳ ಸಮುಚ್ಛಯಕ್ಕೆ “ಶ್ರೀಶಿವಶಕ್ತಿ ಧಾಮ’ … Continued