ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಲು ಆದೇಶ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧ, ವಿಕಾಸಸೌಧ, … Continued