ಉಡುಪಿ ಜಿಲ್ಲೆಯಲ್ಲಿ ಎನ್​ ಕೌಂಟರ್​ ; ಮೋಸ್ಟ್‌ ವಾಂಟೆಡ್‌ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆ

ಉಡುಪಿ:   ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ (Naxalite Encounter) ಮೋಸ್ಟ್‌ ವಾಂಟೆಡ್‌  ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ ಎಂದು ವರದಿಯಾಗಿದೆ. ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದು, ಉಳಿದ ನಾಲ್ಕೈದು … Continued