ಕಳ್ಳರೆಂದು ಭಾವಿಸಿ ಗೂಗಲ್ ಮ್ಯಾಪ್‌ ತಂಡದವರನ್ನು ಥಳಿಸಿದ ಗ್ರಾಮಸ್ಥರು….!

ಕಾನ್ಪುರ : ಶಂಕಿತ ಕಳ್ಳರೆಂದು ತಪ್ಪಾಗಿ ಭಾವಿಸಿ ಗ್ರಾಮಸ್ಥರು ಗೂಗಲ್ ನಕ್ಷೆಗಳ ಸಮೀಕ್ಷಾ ತಂಡವನ್ನು ಸುತ್ತುವರೆದು ಹಲ್ಲೆ ನಡೆಸಿದ ಘಟನೆ ಗುರುವಾರ ಗುರುವಾರ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾತ್ರಿ ವೇಳೆ ಕ್ಯಾಮೆರಾ ಅಳವಡಿಸಿದ ವಾಹನವನ್ನು ಬಳಸಿಕೊಂಡು ಸ್ಥಳೀಯ ಬೀದಿಗಳನ್ನು ನಕ್ಷೆ ಮಾಡುತ್ತಿದ್ದಾಗ ಈ ಘಟನೆ ಕಾನ್ಪುರ ಸಮೀಪದ ಘಟಂಪುರದ ಮಹೋಲಿಯಾ ಗ್ರಾಮದಲ್ಲಿ … Continued

ವೀಡಿಯೊ..| ಶಿರಸಿ : ಬಚ್ಚಲು ಮನೆಗೆ ಬಂದ ಚಿರತೆ

ಶಿರಸಿ: ಚಿರತೆಯೊಂದು ಊರಿನೊಳಗೆ ಬಂದು ಬಚ್ಚಲು (ಸ್ನಾನದ) ಮನೆಯಲ್ಲಿ ಅಡಗಿ ಕುಳಿತು ಮನೆಯವರ ಬೆಚ್ಚಿ ಬೀಳುವಂತೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಕ್ಕೆ ಹೊಂದಿಕೊಂಡಿರುವ ಮೂಲೆ ಮನೆಯಲ್ಲಿ ಶುಕ್ರವಾರ ನಡೆದಿದೆ. ಶಿರಸಿ ನಗರದಿಂದ ಅನತಿ ದೂರದ ಮೂಲೆಮನೆ ಹಳ್ಳಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ನೀರು ಕಾಯಿಸಲು ಬಚ್ಚಲ ಮನೆಗೆ ಹೋದಾಗ  … Continued

ವೀಡಿಯೊ..| ಸಿದ್ದಾಪುರ : ಮುಸೆಗಾರ ಗ್ರಾಮದಲ್ಲಿ ಮನೆ ಅಂಗಳಕ್ಕೆ ಬಂದ ಕರಿ ಚಿರತೆ…! ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಸಿದ್ದಾಪುರ: ಉತ್ತರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮುಸೆಗಾರ ಎಂಬ ಗ್ರಾಮದ ಮನೆಯೊಂದರ ಅಂಗಳದಲ್ಲಿ ಕರಿ ಚಿರತೆ ಕಾಣಿಸಿಕೊಂಡಿದೆ. ಸಿದ್ದಾಪುರ ತಾಲೂಕಿನ ಮುಸೆಗಾರಎಂಬ ಗ್ರಾಮದ ಮನೆಯೊಂದರ ಅಂಗಳಲದಲ್ಲಿ ಈ ಕಪ್ಪು ಚಿರತೆ ಕಾಣಿಸಿಕೊಂಡಿದ್ದು, ಈ ಹಿಂದೆಯೂ ಎರಡು ಕಾಣಿಸಿಕೊಂಡಿತ್ತು ಹಾಗೂ ಪ್ರತಿ ಬಾರಿ ಕಾಣಿಸಿಕೊಂಡಾಗಲೂ ನಾಯಿಯನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗಿದೆ. ನಾಯಿ ರುಚಿ ಕಂಡಿರುವ ಚಿರತೆ ಸುಲಭ … Continued