ಕೇರಳ ಗಡಿಗೆ ಹತ್ತಿರವಿರುವ ಹಳ್ಳಿಗಳಿಗೆ ಆದ್ಯತೆಯ ಮೇರೆಗೆ ಕೋವಿಡ್‌ ಲಸಿಕೆ : ಬೊಮ್ಮಾಯಿ

ಮಂಗಳೂರು: ಕೇರಳ ಗಡಿಯಿಂದ 10 ಕಿಮೀ ವ್ಯಾಪ್ತಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕುಗಳು ಮತ್ತು ಗ್ರಾಮಗಳಿಗೆ ಕೋವಿಡ್ -19 ಲಸಿಕೆಯನ್ನು ಆದ್ಯತೆ ಮೇಲೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪ್ರಕಟಿಸಿದ್ದಾರೆ. ಸುಮಾರು 59 ಪ್ರತಿಶತ ವಯಸ್ಕರು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ ಮತ್ತು 21 ಪ್ರತಿಶತದಷ್ಟು ಜನರು ಎರಡನೇ ಡೋಸ್ … Continued