ಸಾವರ್ಕರ ಕುರಿತ ಮಾನಹಾನಿ ಹೇಳಿಕೆ: ಮೇ 9ರಂದು ರಾಹುಲ್‌ ಗಾಂಧಿ ಹಾಜರಿಗೆ ಸೂಚಿಸಿದ ಪುಣೆ ನ್ಯಾಯಾಲಯ

ಸ್ವಾತಂತ್ರ್ಯ ಸೇನಾನಿ ವಿನಾಯಕ ದಾಮೋದರ ಸಾವರ್ಕರ ಅವರ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಕುರಿತಾಗಿ ಅರ್ಜಿ ದಾಖಲಿಸಲು ಮೇ 9 ರಂದು ಹಾಜರಾಗುವಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪುಣೆಯ ಜನಪ್ರತಿನಿಧಿಗಳ ನ್ಯಾಯಾಲಯವು ಸೂಚಿಸಿದೆ. ಈ ಮೊದಲು ಸಂಕ್ಷಿಪ್ತ ವಿಚಾರಣೆ (ಸಮ್ಮರಿ ಟ್ರಯಲ್‌) ನಡೆಸುವ ಕಾರಣಕ್ಕೆ … Continued

ಸಾವರ್ಕರ್ ಕುರಿತ ಮಾನಹಾನಿ ಹೇಳಿಕೆ ಪ್ರಕರಣ: : ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಸೂಚನೆ

ಪುಣೆ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಡಿಸೆಂಬರ್‌ 2ರಂದು ಖುದ್ದು ಹಾಜರಾಗುವಂತೆ ಪುಣೆ ನ್ಯಾಯಾಲಯ ಸೋಮವಾರ ಸಮನ್ಸ್‌ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಮೋಲ್ ಶಿಂಧೆ ಅವರು ಈ ಆದೇಶ … Continued

ಸಾವರ್ಕರ್ ಮಾನನಷ್ಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಕ್ಟೋಬರ್ 23 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. . ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ … Continued

ವೀಡಿಯೊ..: ಸಾವರ್ಕರ್ ದನದ ಮಾಂಸ ತಿನ್ನುತ್ತಿದ್ದರು, ಗೋಹತ್ಯೆಯ ವಿರುದ್ಧ ಇರಲಿಲ್ಲ : ಭಾರೀ ವಿವಾದಕ್ಕೆ ಕಾರಣವಾದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರುದ್ಧ ಇರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಚಿತ್ಪಾವನ ಬ್ರಾಹ್ಮಣ’ರಾದ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಗೋಮಾಂಸವನ್ನೂ ತಿನ್ನುತ್ತಿದ್ದರು ಎಂದು … Continued