ಖರ್ಗೆ, ರಾಹುಲ್ ಗಾಂಧಿಗೆ 100 ಕೋಟಿ ರೂ. ಮಾನನಷ್ಟ ನೋಟಿಸ್ ಕಳುಹಿಸಿದ ಬಿಜೆಪಿ ನಾಯಕ ವಿನೋದ ತಾವ್ಡೆ

ನವದೆಹಲಿ: ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮೂವರು ಹಿರಿಯ ಕಾಂಗ್ರೆಸ್ ನಾಯಕರಿಗೆ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. . ಬುಧವಾರದ ಚುನಾವಣೆಗೆ ಮುನ್ನ ವೋಟಿಗಾಗಿ … Continued

ಮಹಾರಾಷ್ಟ್ರ ಚುನಾವಣೆಗೂ ಮುನ್ನ ಹೊಟೇಲಿನಲ್ಲಿ ಹೈಡ್ರಾಮಾ ; ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ : ಮಾಜಿ ಸಚಿವರಿಂದ ನಿರಾಕರಣೆ

ಮುಂಬೈ : ಬುಧವಾರ (ನವೆಂಬರ್‌ ೨೦) ವಿಧಾನಸಭೆ ಚುನಾವಣೆಯ ನಿರ್ಣಾಯಕ ಮತದಾನದ ದಿನಕ್ಕಾಗಿ ಮಹಾರಾಷ್ಟ್ರ ಸಜ್ಜಾಗುತ್ತಿರುವಾಗ, ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ  ಸಮ್ಮುಖದಲ್ಲಿ  ಹಣ ಹಂಚಲಾಗಿದೆ ಎಂಬ ಆರೋಪದ ನಂತರ ದೊಡ್ಡ ವಿವಾದ ಭುಗಿಲೆದ್ದಿದೆ. ಬಹುಜನ ವಿಕಾಸ ಅಘಾಡಿ (ಬಿವಿಎ) ನಾಯಕ ಹಿತೇಂದ್ರ ಠಾಕೂರ್ ಅವರು ಈ ಆರೋಪಗಳನ್ನು ಮಾಡಿದ್ದಾರೆ. ತಾವಡೆ … Continued