ಕಾರುಗಳಿಗೆ ಬೆಂಕಿ, ಕಲ್ಲು ತೂರಾಟ, ಮುಖಂಡರ ಬಂಧನ: ಕೋಲ್ಕತ್ತಾದಲ್ಲಿ ಟಿಎಂಸಿ ವಿರುದ್ಧ ಬಿಜೆಪಿ ರ್ಯಾಲಿಯಲ್ಲಿ ಹಿಂಸಾಚಾರ

ಕೋಲ್ಕತ್ತಾ: ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಸರ್ಕಾರದ ಭ್ರಷ್ಟಚಾರಗಳ ವಿರುದ್ಧ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ರಾಜ್ಯ ಕಾರ್ಯದರ್ಶಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಕಾರಣ ಕೋಲ್ಕತ್ತಾ ಮತ್ತು ಬಂಗಾಳದ ಹಲವು ಭಾಗಗಳು ಮಂಗಳವಾರ ರಣರಂಗದ ರೀತಿ ಆದವು. ಘರ್ಷಣೆಯಲ್ಲಿ ಹಲವು ಬಿಜೆಪಿ ನಾಯಕರಿಗೆ ಗಾಯಗಳಾಗಿದ್ದು, ಹಲವು ಪೊಲೀಸ್ ಅಧಿಕಾರಿಗಳು … Continued