ಜೆಎನ್‌ಯುದಲ್ಲಿ ವಿದ್ಯಾರ್ಥಿಗಳು-ಸಿಬ್ಬಂದಿ ನಡುವೆ ಹಿಂಸಾತ್ಮಕ ಘರ್ಷಣೆ: ಎಬಿವಿಪಿ ಅಧ್ಯಕ್ಷ ಸೇರಿದಂತೆ ಹಲವರಿಗೆ ಗಾಯ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಕ್ಯಾಂಪಸ್‌ನ ವಿದ್ಯಾರ್ಥಿ ವೇತನದ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ನಡುವೆ ಸೋಮವಾರ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ ಎಬಿವಿಪಿ ಅಧ್ಯಕ್ಷ ರೋಹಿತ್ ಕುಮಾರ ಸೇರಿದಂತೆ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಎರಡು ವರ್ಷಗಳಿಂದ ತಡೆಹಿಡಿದಿರುವ … Continued