ಎರಡು ಬಾರಿ ಕಚ್ಚುವ ಬೀದಿ ನಾಯಿಗಳಿಗೆ ಜೀವಾವಧಿ ಶಿಕ್ಷೆ …! ಏನಿದು ಆದೇಶ…?

ಲಕ್ನೋ: ನಾಯಿ ಕಡಿತದ ಘಟನೆಗಳನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸರ್ಕಾರವು ನೂತನ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದ ಮೇರೆಗೆ, ಜನರನ್ನು ಎರಡು ಬಾರಿ ಕಚ್ಚುವ ಯಾವುದೇ ಬೀದಿ ನಾಯಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗುತ್ತದೆ, ಇದು ಬೀದಿ ನಾಯಿಗಳ ಹೆಚ್ಚುತ್ತಿರುವ ಉಪಟಳವನ್ನು ತಡೆಯುವ ಉದ್ದೇಶ ಹೊಂದಿರುವ ಹೊಂದಿರುವ ವಿವಾದಾತ್ಮಕ ಹೆಜ್ಜೆಯಾಗಿದೆ. … Continued

ವೀಡಿಯೊ…| ಹಿಂಸಾಚಾರಕ್ಕೆ ತಿರುಗಿದ ಕರವೇ ಪ್ರತಿಭಟನೆ : ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಬುಧವಾರ ಹಿಂಸಾಚಾರಕ್ಕೆ ತಿರುಗಿದೆ. ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಕರವೇ ಕಾರ್ಯಕರ್ತರು ದೇವನಹಳ್ಳಿಯ ಸಾದಹಳ್ಳಿ ಟೋಲ್​ನಿಂದ ಬೆಂಗಳೂರು ಕಬ್ಬನ್ ಪಾರ್ಕ್​ವರೆಗೆ ರ‍್ಯಾಲಿ ಶುರು ಮಾಡಿದ್ದರು. … Continued