ತಂದೆ-ತಾಯಿ ಕೊಂದಿದ್ದ ಆನೆಯಿಂದ ಪಾರಾಗಲು 2 ನದಿ ದಾಟಿ ಬಂದಿದ್ದ ಕುಟುಂಬ; 14 ವರ್ಷದ ಬಳಿಕ ಅಲ್ಲಿಗೂ ಬಂದು ಮತ್ತಿಬ್ಬರನ್ನು ಸಾಯಿಸಿದ ಅದೇ ಆನೆ !

ಕಠ್ಮಂಡು: ತಂದೆ-ತಾಯಿಯನ್ನು ಬಲಿ ಪಡೆದಿದ್ದ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಮನೆ ಮಾರಾಟ ಮಾಡಿ, ಅದು ಜಾಡು ಹಿಡಿದು ಬರಬಾರದೆಂದು ಎರಡು ದೊಡ್ಡ ನದಿಗಳನ್ನು ದಾಟಿ ಕುಟುಂಬ ಸಮೇತ ವಲಸೆ ಹೋಗಿ ಬೇರೆ ಪ್ರದೇಶದಲ್ಲಿ ಹೊಸ ಜೀವನ ಆರಂಭಿಸಿದ್ದ ವ್ಯಕ್ತಿಗೆ ವಿಧಿ ಮತ್ತೊಮ್ಮೆ ಕ್ರೂರ ಮುಖ ತೋರಿಸಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಅದೇ ಆನೆ ಇವರ ಹೊಸ … Continued

ವಿಡಿಯೊಗಳು…: ಭೀಕರ ಬಿಸಿಗಾಳಿಗೆ ಕರಗಿದ ರಸ್ತೆಗಳು, ಬಾಗಿದ ರೈಲು ಹಳಿಗಳು ; ನೂರಾರು ಸಾವು : ತತ್ತರಿಸಿದ ಯುರೋಪ್

ಲಂಡನ್: ಯುರೋಪ್ ಖಂಡವು ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಮತ್ತು ಭೀಕರವಾದ ಬಿಸಿಗಾಳಿಗೆ (Heatwave ತತ್ತರಿಸಿದೆ. ಸೂರ್ಯನ ಪ್ರಖರ ಶಾಖಕ್ಕೆ ರಸ್ತೆಗಳು ಕರಗುತ್ತಿದ್ದು, ಟ್ರ್ಯಾಮ್ ರೈಲುಗಳ ಹಳಿಗಳು ಬಾಗುತ್ತಿವೆ. ವಿಪರೀತ ಶಾಖದ ಹಿನ್ನೆಲೆಯಲ್ಲಿ ಸಾವಿರಾರು ಜನ ಆಸ್ಪತ್ರೆ ಸೇರುತ್ತಿದ್ದಾರೆ. ಇತಿಹಾಸದ ಎಲ್ಲಾ ದಾಖಲೆಗಳನ್ನು ಮುರಿಯುತ್ತಿರುವ ತಾಪಮಾನವು ಹಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈಗಾಗಲೇ 40°C ಗಡಿಯನ್ನು ದಾಟಿದೆ. … Continued

ವಿಶ್ವದ ಎಲ್ಲ ದೇಶಗಳಿಗೂ ಭೇಟಿ ನೀಡಿ ದಾಖಲೆ ಬರೆದ ಬೆಂಗಳೂರು ಮೂಲದ ಗಿಟಾರ್‌ ವಾದಕ ಬೆನ್ನಿ ಪ್ರಸಾದ…!

ಬೆಂಗಳೂರು ಮೂಲದ ಹೆಸರಾಂತ ಗಿಟಾರ್ ವಾದಕ ಮತ್ತು ಜಾಗತಿಕ ಪ್ರವಾಸಿ ಬೆನ್ನಿ ಪ್ರಸಾದ (Benny Prasad) ಅವರು ತಮ್ಮ ಜೀವಮಾನದ ಅಪರೂಪದ ಪ್ರವಾಸದ ದಾಖಲೆಯನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಜಗತ್ತಿನ ಒಟ್ಟು 245 ದೇಶ ಹಾಗೂ ಪ್ರಾಂತ್ಯಗಳಿಗೆ ಭೇಟಿ ನೀಡಿರುವ ಅವರು, ಅದಕ್ಕೆ ಪುರಾವೆಯಾಗಿ ವೀಸಾ ಮತ್ತು ಸೀಲ್‌ಗಳಿಂದ ತುಂಬಿ … Continued

ವಿಚಿತ್ರ ಮದುವೆ…: ಹೆಂಡತಿಯನ್ನು ಕೈಬಿಟ್ಟು ಅತ್ತೆಯನ್ನೇ ವರಿಸಿದ ಅಳಿಯ ! ವಿಲಕ್ಷಣ ಮದುವೆಯ ವಿಡಿಯೋ ವೈರಲ್

ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಿಂದ ಇತ್ತೀಚೆಗೆ ವರದಿಯಾಗಿರುವ ಅತ್ಯಂತ ವಿಲಕ್ಷಣ ಹಾಗೂ ಅಚ್ಚರಿಯ ವಿವಾದವೊಂದು ಸಾಮಾಜಿಕ ಜಾಲತಾಣಗಳಲ್ಲಿ ತಲ್ಲಣ ಸೃಷ್ಟಿಸಿದೆ. ಪ್ರೀತಿ, ಸಂಬಂಧಗಳ ಎಲ್ಲ ಕಲ್ಪನೆಗಳನ್ನೂ ಮೀರಿ ನಿಂತಿರುವ ಈ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೈಬಿಟ್ಟು ಸ್ವತಃ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದ … Continued

ಧಗಧಗಿಸುವ ಜ್ವಾಲಾಮುಖಿ ಬಾಯಿಯ ಅಂಚಿನಲ್ಲೇ 700 ವರ್ಷಗಳಿಂದ ಇದೆ ಭಗವಾನ್ ಗಣೇಶನ ಮೂರ್ತಿ ! ಇದು ಎಲ್ಲಿದೆ ಗೊತ್ತಾ ?

ಇಂಡೋನೇಷ್ಯಾದ ಸಜೀವ ‘ಮೌಂಟ್ ಬ್ರೋಮೋ’ ಜ್ವಾಲಾಮುಖಿಯ ಅಂಚಿನಲ್ಲಿ ಭಗವಾನ್ ಗಣೇಶನ 700 ವರ್ಷಗಳಷ್ಟು ಹಳೆಯದಾದ ಅಪರೂಪದ ಮೂರ್ತಿಯೊಂದು ನೆಲೆ ನಿಂತಿದೆ. ಸ್ಥಳೀಯರಿಂದ ಅತ್ಯಂತ ಭಕ್ತಿ-ಗೌರವಗಳಿಂದ ಪೂಜಿಸಲ್ಪಡುವ ಈ ಪವಿತ್ರ ತಾಣವು ಆಧ್ಯಾತ್ಮಿಕ ರಹಸ್ಯಗಳು ಹಾಗೂ ಪ್ರಾಚೀನ ಆಚರಣೆಗಳಿಂದ ಆವೃತವಾಗಿದೆ. ಈ ಗಣೇಶನೇ ಜ್ವಾಲಾಮುಖಿಯ ವಿನಾಶಕಾರಿ ಸ್ಫೋಟಗಳಿಂದ ಸುತ್ತಮುತ್ತಲಿನ ಹಳ್ಳಿಗಳನ್ನು ರಕ್ಷಿಸುತ್ತಾನೆ ಎಂಬ ಬಲವಾದ ನಂಬಿಕೆ ಅಲ್ಲಿನ … Continued

ವಿಡಿಯೋ..| ಬಾಂಗ್ಲಾದೇಶದಲ್ಲಿ ‘ ಡೊನಾಲ್ಡ್ ಟ್ರಂಪ್’ ಹೋಲುವ ʼಕೋಣದ್ದೇ ಹವಾ: ನೋಡಲು ಮುಗಿಬಿದ್ದ ಜನ !

ಬಾಂಗ್ಲಾದೇಶದಲ್ಲಿ ಎರಡು ಅಪರೂಪದ ಅಲ್ಬಿನೋ (ಬಿಳಿ/ಗುಲಾಬಿ ಚರ್ಮದ) ಕೋಣಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ಈ ಎಮ್ಮೆಗಳು ವಿಶ್ವದ ಇಬ್ಬರು ಪ್ರಮುಖ ರಾಜಕೀಯ ನಾಯಕರನ್ನು ಹೋಲುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ‘ದಿ ಇಂಡಿಪೆಂಡೆಂಟ್’ ವರದಿ ಪ್ರಕಾರ, ಬಾಂಗ್ಲಾದೇಶದ ರಾಜಧಾನಿ ಢಾಕಾ ಸಮೀಪದ ನಾರಾಯಣಗಂಜ್‌ನ ಫಾರ್ಮ್‌ವೊಂದರಲ್ಲಿರುವ 700 ಕೆಜಿ ತೂಕದ ಗುಲಾಬಿ ಚರ್ಮದ … Continued

ಬ್ಯಾಂಕಿನಲ್ಲಿದ್ದ ಹಣ ಪಡೆಯಲು ಮೃತ ಅಕ್ಕನ ಅಸ್ಥಿಪಂಜರವನ್ನೇ ಹೊತ್ತು 3 ಕಿಮೀ ನಡೆದು ಬ್ಯಾಂಕಿಗೆ ಬಂದ ಅಸಹಾಯಕ ತಮ್ಮ…!

ಕಿಯೋಂಜರ್ (ಒಡಿಶಾ): ಹಸಿವು ಮತ್ತು ಬಡತನ ಮನುಷ್ಯನನ್ನು ಎಂತಹ ಪರಿಸ್ಥಿತಿಗೆ ತಳ್ಳುತ್ತದೆ ಎನ್ನುವುದಕ್ಕೆ ಒಡಿಶಾದ ಕಿಯೋಂಜರ್ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಮೃತಪಟ್ಟ ತನ್ನ ಅಕ್ಕನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಪಡೆಯಲು, ವ್ಯಕ್ತಿಯೊಬ್ಬ ಅಕ್ಕನ ಅಸ್ಥಿಪಂಜರವನ್ನೇ ಹೆಗಲ ಮೇಲೆ ಹೊತ್ತು ಸುಡುವ ಬಿಸಿಲಿನಲ್ಲಿ 3 ಕಿಲೋಮೀಟರ್ ನಡೆದುಕೊಂಡು ಬ್ಯಾಂಕ್‌ಗೆ ಬಂದಿರುವ ಘಟನೆ ನಾಗರಿಕ ಸಮಾಜವನ್ನು … Continued

ಪತಿಯ ಸಹೋದರಿಯನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ವಿಚ್ಛೇದನ ಪಡೆದ ಮಹಿಳೆ…!

ಸಾಮಾನ್ಯವಾಗಿ ದಂಪತಿಗಳು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದಾಗ ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ ಅಥವಾ ಪರಸ್ಪರ ಭಿನ್ನಾಭಿಪ್ರಾಯಗಳ ಕಾರಣ ನೀಡುತ್ತಾರೆ. ಆದರೆ, ಮಧ್ಯಪ್ರದೇಶದ ಮಹಿಳೆಯೊಬ್ಬಳು ವಿಚ್ಛೇದನ ಪಡೆಯಲು ತನ್ನ ಪತಿಯ ಸ್ವಂತ ಅಕ್ಕನನ್ನೇ ಆತನ ಎರಡನೇ ಪತ್ನಿ ಎಂದು ಬಿಂಬಿಸಿ ನ್ಯಾಯಾಲಯವನ್ನೇ ದಿಕ್ಕು ತಪ್ಪಿಸಿರುವ ವಿದ್ಯಮಾನ ನಡೆದಿದೆ ಎಂದು ವರದಿಯಾಗಿದೆ. ಈ ವಿಚಿತ್ರ ಪ್ರಕರಣವು ಈಗ ಮಧ್ಯಪ್ರದೇಶ … Continued

ಒಬ್ಬಳೇ ಪತ್ನಿ, ಇಬ್ಬರು ಪತಿಯಂದಿರು; ಈಗ ಮಗುವಿನ ಆಗಮನ : ಮತ್ತೆ ಸುದ್ದಿಯಲ್ಲಿ ಈ ವಿಶಿಷ್ಟ ವಿವಾಹ…

ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ವಿಶಿಷ್ಟ ವಿವಾಹ ಪದ್ಧತಿಯ ದಂಪತಿಗಳಿಗೆ ಈಗ ಮಗು ಜನಿಸಿದ್ದು, ಈ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಕುಟುಂಬವು ಅಲ್ಲಿನ ಸಾಂಪ್ರದಾಯಿಕ “ಜೋಡಿದಾರ್” ಪದ್ಧತಿಯನ್ನು ಅನುಸರಿಸುತ್ತಿದ್ದು, ಈ ಪದ್ಧತಿಯಂತೆ ಒಬ್ಬ ಮಹಿಳೆ ಇಬ್ಬರು ಸಹೋದರರನ್ನು ವಿವಾಹವಾಗುತ್ತಾರೆ. ಸುನಿತಾ ಚೌಹಾಣ ಎಂಬ ಮಹಿಳೆ ಪ್ರದೀಪ ನೇಗಿ ಮತ್ತು … Continued

ಪತಿ ನಾಪತ್ತೆ…ಮೈದುನನನ್ನೇ ಮದುವೆಯಾಗಿದ್ದ ಪತ್ನಿ…25 ವರ್ಷಗಳ ನಂತರ ಮರಳಿ ಬಂದ ಪತಿ…ಪತ್ನಿಗೆ ಈಗ ಧರ್ಮಸಂಕಟ

ಬಿಜ್ನೋರ್​ : ಇದು ಸಿನಿಮೀಯ ತಿರುವುಗಳನ್ನೂ ಮೀರಿಸುವಂತಹ ಒಂದು ಹೃದಯವಿದ್ರಾವಕ ಮತ್ತು ಅಷ್ಟೇ ಸಂಕೀರ್ಣವಾದ ಘಟನೆ. 25 ವರ್ಷಗಳ ಹಿಂದೆ ನಾಪತ್ತೆಯಾಗಿ, ಮನೆಯವರು ಸತ್ತೇ ಹೋಗಿದ್ದಾನೆ ಎಂದು ಭಾವಿಸಿದ್ದ ವ್ಯಕ್ತಿಯೊಬ್ಬ ಹಠಾತ್ ಪ್ರತ್ಯಕ್ಷನಾಗಿದ್ದಾನೆ. ಈತನ ಪುನರಾಗಮನವು ಕುಟುಂಬದಲ್ಲಿ ಸಂತೋಷಕ್ಕಿಂತ ಹೆಚ್ಚಾಗಿ ಕಾನೂನಾತ್ಮಕ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಶಿವದಯಾಳ ವಾಲಾ ಗ್ರಾಮದ … Continued