ವೀಡಿಯೊ…| ತನ್ನ ಸತ್ತ ಮರಿಯನ್ನು ಎಬ್ಬಿಸಲು ಹತಾಶ ಪ್ರಯತ್ನ ನಡೆಸಿದ ತಾಯಿ ಆನೆ

ದುಃಖಕ್ಕೆ ಯಾವುದೇ ಗಡಿ ಇಲ್ಲ, ಅದು ಕೇವಲ ಮಾನವರಿಗೆ ಹಾಗೂ ಸಾಕು ಪ್ರಾಣಿಗಳಿಗೆ ಮಾತ್ರ ಸೀಮಿತವಾಗಿಯೂ ಅಲ್ಲ. ಅದು ಎಲ್ಲ ಪ್ರಾಣಿಗಳಲ್ಲಿಯೂ ಕಂಡುಬರುತ್ತದೆ. ಈಗ ಅಂಥದ್ದೇ ಒಂದು ವೀಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಇತ್ತೀಚೆಗೆ ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಕಾಡಿನಲ್ಲಿ ಹೆಣ್ಣಾನೆಯೊಂದು ಆನೆಯೊಂದು ದುಃಖದಿಂದ ತನ್ನ ಸತ್ತ ಮರಿಯ ದೇಹವನ್ನು … Continued

ಮೈ ಜುಂ ಎನಿಸುವ ವೀಡಿಯೊ…| ತಾಯಿ-ಮಗಳನ್ನು ಸಮುದ್ರಕ್ಕೆ ಎಳೆದೊಯ್ದ ಬೃಹತ್‌ ಅಲೆಗಳು ; ಜೀವನ್ಮರಣ ಹೋರಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಎಲ್ಲರೂ ಸಮುದ್ರತೀರದಲ್ಲಿ ಕುಳಿತು ಅಲೆಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಆದರೆ ಅಲೆಗಳು ದೈತ್ಯ ರೂಪವನ್ನು ಪಡೆದರೆ, ಅದು ಅತ್ಯಂತ ಭಯಾನಕ. ಹೀಗಾಗಿ ಅಲೆಗಳ ಸ್ವರೂಪವನ್ನು ಗಮನಿಸಿಯೇ ಸಮುದ್ರಕ್ಕೆ ಇಳಿಯಬೇಕು… ಇಲ್ಲವಾದರೆ ಯಾವುದೇ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಈ ವೈರಲ್‌ ಆದ ವೀಡಿಯೊವೇ ನಿದರ್ಶನ. ಸಮುದ್ರದ ಅಲೆಗಳು ಯಾರನ್ನಾದರೂ ಹೇಗೆ ಅಸಹಾಯಕರನ್ನಾಗಿ ಮಾಡುತ್ತವೆ ಎಂಬುದನ್ನು ಈ ವೀಡಿಯೊದಲ್ಲಿ ನೋಡಬಹುದು. … Continued

ಅಂತ್ಯಕ್ರಿಯೆ ನಡೆದ ಕೆಲವೇ ದಿನಗಳ ನಂತರ ಕುಟುಂಬದವರು ತನ್ನದೇ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ʼಸತ್ತʼ ವ್ಯಕ್ತಿ…!

ಮೆಹ್ಸಾನಾ (ಗುಜರಾತ್): ಘಟನೆಯ ವಿಲಕ್ಷಣ ತಿರುವಿನಲ್ಲಿ, ವ್ಯಕ್ತಿಯೊಬ್ಬರು ಸತ್ತಿದ್ದಾರೆಂದು ನಂಬಿ ಅವರ ಅಂತ್ಯಕ್ರಿಯೆ ನಡೆಸಿದ ನಂತರ ಕುಟುಂಬದವರು ಅವರ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಅದೇ ವ್ಯಕ್ತಿ ಆಗಮಿಸಿದಾಗ ಅಲ್ಲಿದ್ದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ…! ಗುಜರಾತದ ಮೆಹ್ಸಾನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸತ್ತಿದ್ದಾರೆಂದು ಭಾವಿಸಲಾಗಿದ್ದ 43 ವರ್ಷದ ಬ್ರಿಜೇಶ್ ಸುತಾರ್ ಅವರು ತಮ್ಮದೇ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ … Continued

ವೀಡಿಯೊ…| ಎರಡು ಹುಲಿಗಳ ನಡುವೆ ಭೀಕರ ಕಾಳಗ ; ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಪ್ರವಾಸಿಗರು…!

ಹುಲಿ ವೀಕ್ಷಣೆಗಳು ಸಾಮಾನ್ಯವಾಗಿರಬಹುದು, ಆದರೆ ಎರಡು ಪ್ರಬಲ ಎರಡು ಹುಲಿಗಳ ನಡುವಿನ ಹೊಡೆದಾಟಕ್ಕೆ ಸಾಕ್ಷಿಯಾಗುವುದು ಬಹುತೇಕ ಅಪರೂಪ. ಇದೀಗ, ಇಂಥದ್ದೇ ಪ್ರಕರಣವೊಂದರಲ್ಲಿ ಮಹಾರಾಷ್ಟ್ರದ ತಡೋಬಾ-ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ಹುಲಿಗಳು ಭೀಕರ ಕಾಳಗದಲ್ಲಿ ತೊಡಗಿರುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್‌ ಆಗಿದೆ. ಸಫಾರಿ ಪ್ರವಾಸಿಗರು ಕ್ಯಾಮೆರಾದಲ್ಲಿ ಸೆರೆಹಿಡಿದ ಈ ಉಗ್ರ ಎನ್‌ಕೌಂಟರ್‌ನಲ್ಲಿ … Continued

ಮುಸ್ಲಿಂ ಕುಟುಂಬದ ಮಗಳ ಮದುವೆ ಕಾರ್ಡ್‌ನಲ್ಲಿ ಗಣೇಶ, ಕೃಷ್ಣನ ಚಿತ್ರ ; ಈ ಮದುವೆ ಆಮಂತ್ರಣ ಪತ್ರ ಭಾರೀ ವೈರಲ್‌…!

ಲಕ್ನೋ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ, ತಿಲೋಯ್ ತೆಹ್ಸಿಲ್‌ನ ಪುರೆ ಅಲ್ಲಾದೀನ್ ಗ್ರಾಮದ ಮುಸ್ಲಿಂ ಕುಟುಂಬವೊಂದು ತಮ್ಮ ಮಗಳ ಮದುವೆಗೆ ಹಿಂದೂ ಸಂಪ್ರದಾಯಗಳಿಗೆ ಅನುಗುಣವಾಗಿ ವಿಶಿಷ್ಟವಾದ ವಿವಾಹ ಆಮಂತ್ರಣ ಪತ್ರವನ್ನು ಮುದ್ರಿಸಿದೆ. ವಧು, ವರ ಮತ್ತು ಕುಟುಂಬದ ಸದಸ್ಯರ ಹೆಸರುಗಳೊಂದಿಗೆ ಹಿಂದೂ ದೇವರುಗಳಾದ ಗಣೇಶ ಮತ್ತು ಕೃಷ್ಣನ ಚಿತ್ರಗಳನ್ನು ಒಳಗೊಂಡಿರುವ ಮದುವೆ ಕಾರ್ಡ್ ಮುದ್ರಿಸಿರುವುದು … Continued

ನಾಗರ ಹಾವನ್ನು ಸಾಯಿಸಿದ ಯುವಕ…ಒಂದು ತಾಸಿನ ಬಳಿಕ ಈತನ ಪ್ರಾಣವನ್ನೇ ತೆಗೆದ ನಾಗರ ಹಾವು…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾರಾ ಗ್ರಾಮದಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದು ಈವರೆಗೆ ಚಲನಚಿತ್ರಗಳಲ್ಲಿ ಮಾತ್ರ ನೋಡುತ್ತಿದ್ದ ಕಥೆಗಳಂತೆಯೇ ಇದೆ. ಈ ಪ್ರಕರಣ ಬೆಳಕಿಗೆ ಬಂದಾಗ ಜನರಿಗೂ ಇದನ್ನು ನಂಬಲು ಸಾಧ್ಯವಾಗಿಲ್ಲ. ಮಂಗಳವಾರ ಗದ್ದೆಯಲ್ಲಿ ಭತ್ತದ ಕಟಾವು ಮಾಡುತ್ತಿದ್ದ ಯುವಕನೊಬ್ಬ ಅಲ್ಲಿ ಕಂಡಿದ್ದ ಹಾವನ್ನು … Continued

‘ಸೌರಭ್ ಪ್ರವೇಶ ನಿಷೇಧಿಸಲಾಗಿದೆ, ಈತ ಮದುವೆಗೆ ಬಂದರೆ ಓಡಿಸಿ ‘: ಮದುವೆ ಆಮಂತ್ರಣ ಕಾರ್ಡ್‌ನಲ್ಲಿ ಬರೆದ ಸಾಲು ವೈರಲ್…!

ಎತಾಹ್ : ಭಾರತೀಯ ವಿವಾಹಗಳು ವಿಸ್ತೃತ ಕುಟುಂಬಗಳು ಮತ್ತು ವಿಸ್ತೃತ ಸ್ನೇಹಿತರ ವಲಯಗಳನ್ನು ಒಳಗೊಂಡಿರುತ್ತದೆ. ಆಮಂತ್ರಣ ಪತ್ರಿಕೆಗಳ ಮುದ್ರಣದಿಂದ ಆರಂಭವಾಗಿ ತಿಂಗಳ ಮೊದಲೇ ವಿವಾಹದ ಸಿದ್ಧತೆಗಳು ಆರಂಭವಾಗುತ್ತವೆ. ಆದರೆ ಇದೀಗ ಒಂದು ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಆಮಂತ್ರಣವು ವೈರಲ್ ಆಗಿರುವುದು ಅದರ ವಿನ್ಯಾಸ ಅಥವಾ ಶೈಲಿಗಾಗಿ ಅಲ್ಲ, ಇದಕ್ಕೆ ಕಾರಣ … Continued

ಇದು ಕಲಿಯುಗದ ʼಕಾಮಧೇನುʼ : ಇದು ಈವರೆಗೆ ಕರುವನ್ನೇ ಹಾಕಿಲ್ಲ…ಆದರೂ ಪ್ರತಿದಿನ ನೀಡುತ್ತಿದೆ 4 ಲೀಟರ್ ಹಾಲು…!

ಲಕ್ನೋ: ಬೆರಗುಗೊಳಿಸಿರುವ ಗಮನಾರ್ಹ ವಿದ್ಯಮಾನವೊಂದರಲ್ಲಿ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡದಿದ್ದರೂ ಪ್ರತಿದಿನ ಹಾಲು ನೀಡುತ್ತಿದೆ…! ಈ ಅಚ್ಚರಿಯ ವಿದ್ಯಮಾನಕ್ಕಾಗಿ ಸ್ಥಳೀಯವಾಗಿ ಈ ಹಸುವನ್ನು ʼಕಾಮಧೇನುʼ ಎಂದು ಪೂಜಿಸಲಾಗುತ್ತದೆ. ಇದು ಈಗ ಜನರಿಗೆ ಮತ್ತು ತಜ್ಞರಿಗೆ ಇದುಆಕರ್ಷಣೆಯ ವಿಷಯವಾಗಿದೆ. ಪಯಾಗಪುರ ತೆಹಸಿಲ್‌ನ ಗಂಗಾತಿವಾರಿಪುರ ಗ್ರಾಮದ ಈ ಹಸು ನಿವೃತ್ತ ಪ್ರಾಧ್ಯಾಪಕ ಡಾ. … Continued

ವೀಡಿಯೊ…| ಮಿತಿಮೀರಿ ಕುಡಿದ ವ್ಯಕ್ತಿಯನ್ನು ಸುತ್ತಿಕೊಂಡ ಹೆಬ್ಬಾವು; ರಕ್ಷಣೆಗೆ ಧಾವಿಸಿದ ಗ್ರಾಮಸ್ಥರು

ಆಂಧ್ರಪ್ರದೇಶದಲ್ಲಿ ದೈತ್ಯ ಹೆಬ್ಬಾವೊಂದು ಕುಡಿದು ವ್ಯಕ್ತಿಯೊಬ್ಬನನ್ನು ಸುತ್ತಿಕೊಂಡ ಘಟನೆಯೊಂದು ನಡೆದಿದ್ದು, ಇದರ ವೀಡಿಯೊ ವೈರಲ್‌ ಆಗಿದೆ. ಮಿತಿಮೀರಿ ಕುಡಿದಿದ್ದ ಟ್ರಕ್ ಚಾಲಕನನ್ನು ಈ ಹಾವು ಸುತ್ತಿಕೊಂಡಿದೆ. ಕರ್ನೂಲ್ ಜಿಲ್ಲೆಯ ಸಿಂಗನಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೆಲುಗು ಸ್ಕ್ರೈಬ್‌ ಪ್ರಕಾರ, ಮಿತಿ ಮೀರಿ ಕುಡಿದಿದ್ದರಿಂದ ಮನೆಗೆ ತೆರಳಲು ಸಾಧ್ಯವಾಗದ ಚಾಲಕ ಹೊರಾಂಗಣದಲ್ಲಿ ಮಲಗಿದ್ದ. … Continued

“ಪ್ರತಿಯೊಬ್ಬ ಭಾರತೀಯ ನಿಮಗೆ ಋಣಿಯಾಗಿರುತ್ತಾನೆ..”: ಮಾಜಿ ಪ್ರಧಾನಿ ನರಸಿಂಹರಾವ್‌ ಗೆ 1996ರಲ್ಲಿ ರತನ್ ಟಾಟಾ ಬರೆದಿದ್ದ ಪತ್ರ ವೈರಲ್‌

ನವದೆಹಲಿ : ಕೆಲವು ದಿನಗಳ ಹಿಂದೆ ನಿಧನರಾದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು 1996 ರಲ್ಲಿ ಮಾಜಿ ಪ್ರಧಾನಿ ದಿವಂಗತ ಪಿ.ವಿ. ನರಸಿಂಹ ರಾವ್ ಅವರನ್ನು ಉದ್ದೇಶಿಸಿ ಬರೆದ ಕೈಬರಹದ‌ ಪತ್ರದ ಚಿತ್ರವನ್ನು ಆರ್‌ಪಿಜಿ ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಹಂಚಿಕೊಂಡಿದ್ದಾರೆ. ಪತ್ರವೊಂದರಲ್ಲಿ, ರತನ್‌ ಟಾಟಾ ಅವರು ಭಾರತದಲ್ಲಿ ಹೆಚ್ಚು ಅಗತ್ಯವಿರುವ ಆರ್ಥಿಕ … Continued