16 ವರ್ಷದ ಅಪ್ರಾಪ್ತ ಹುಡುಗನ ಮದುವೆಯಾದ 25 ವರ್ಷದ ಶಿಕ್ಷಕಿ…!

ಉತ್ತರಾಖಂಡದ  ಡೆಹ್ರಾಡೂನ್‌ನ 25 ವರ್ಷದ ಶಿಕ್ಷಕಿಯೊಬ್ಬರು 16 ವರ್ಷದ ಅಪ್ರಾಪ್ತ ಹುಡುಗನನ್ನು ಮದುವೆಯಾದ ಘಟನೆ ವರದಿಯಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಶಿಕ್ಷಕಿ ಘಾಜಿಯಾಬಾದ್‌ನಲ್ಲಿ ಅಪ್ರಾಪ್ತ ಹುಡುಗನನ್ನು ವಿವಾಹವಾಗಿದ್ದಾಳೆ ಎಂದು ಆರೋಪಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹ ಬೆಳೆದ ನಂತರ ಅದು ಪ್ರೇಮಕ್ಕೆ ತಿರುಗಿ ಡೆಹ್ರಾಡೂನ್‌ನ 25 ವರ್ಷದ ಶಿಕ್ಷಕಿ ಕಾರಿನಲ್ಲಿ ಬಂದು ಮೀರತ್‌ನ 16 ವರ್ಷದ ಅಪ್ರಾಪ್ತ … Continued

ಮದುವೆಗೆ ಮುಂಚೆ ಮದುಮಗ ನಾಪತ್ತೆ, ಪೊಲೀಸರು ಹುಡುಕಿದ ನಂತ್ರ ಆತನನ್ನು ಒತ್ತೆಯಾಳಾಗಿಟ್ಟುಕೊಂಡ ವಧುವಿನ ಕುಟುಂಬ…! ಏನಿದರ ಹಕೀಕತ್ತು..?

ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದ ಮದುವೆಯೊಂದು ವಿಲಕ್ಷಣ ತಿರುವು ಪಡೆದಿದ್ದು, ವಧುವಿನ ಕುಟುಂಬದ ಸದಸ್ಯರು ವರನನ್ನು ಒತ್ತೆಯಾಳಾಗಿಟ್ಟುಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರನಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ ವಧುವಿನ ಮನೆಯವರು ಮದುವೆಯನ್ನು ರದ್ದುಗೊಳಿಸಿದ್ದಾರೆ. ವಧುವಿನ ಕುಟುಂಬವು ಮದುವೆ ಸಿದ್ಧತೆಗೆ ಆದ ಖರ್ಚನ್ನು ವಾಪಸ್‌ ಕೊಡಬೇಕು ಎಂದು ಪಟ್ಟು ಹಿಡಿದು … Continued

ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued

ವೀಡಿಯೊ…| ತನ್ನ ಸತ್ತ ಮರಿಯನ್ನು ಎಬ್ಬಿಸಲು ಹತಾಶ ಪ್ರಯತ್ನ ನಡೆಸಿದ ತಾಯಿ ಆನೆ

ದುಃಖಕ್ಕೆ ಯಾವುದೇ ಗಡಿ ಇಲ್ಲ, ಅದು ಕೇವಲ ಮಾನವರಿಗೆ ಹಾಗೂ ಸಾಕು ಪ್ರಾಣಿಗಳಿಗೆ ಮಾತ್ರ ಸೀಮಿತವಾಗಿಯೂ ಅಲ್ಲ. ಅದು ಎಲ್ಲ ಪ್ರಾಣಿಗಳಲ್ಲಿಯೂ ಕಂಡುಬರುತ್ತದೆ. ಈಗ ಅಂಥದ್ದೇ ಒಂದು ವೀಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಇತ್ತೀಚೆಗೆ ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಕಾಡಿನಲ್ಲಿ ಹೆಣ್ಣಾನೆಯೊಂದು ಆನೆಯೊಂದು ದುಃಖದಿಂದ ತನ್ನ ಸತ್ತ ಮರಿಯ ದೇಹವನ್ನು … Continued

ಮೈ ಜುಂ ಎನಿಸುವ ವೀಡಿಯೊ…| ತಾಯಿ-ಮಗಳನ್ನು ಸಮುದ್ರಕ್ಕೆ ಎಳೆದೊಯ್ದ ಬೃಹತ್‌ ಅಲೆಗಳು ; ಜೀವನ್ಮರಣ ಹೋರಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಎಲ್ಲರೂ ಸಮುದ್ರತೀರದಲ್ಲಿ ಕುಳಿತು ಅಲೆಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಆದರೆ ಅಲೆಗಳು ದೈತ್ಯ ರೂಪವನ್ನು ಪಡೆದರೆ, ಅದು ಅತ್ಯಂತ ಭಯಾನಕ. ಹೀಗಾಗಿ ಅಲೆಗಳ ಸ್ವರೂಪವನ್ನು ಗಮನಿಸಿಯೇ ಸಮುದ್ರಕ್ಕೆ ಇಳಿಯಬೇಕು… ಇಲ್ಲವಾದರೆ ಯಾವುದೇ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಈ ವೈರಲ್‌ ಆದ ವೀಡಿಯೊವೇ ನಿದರ್ಶನ. ಸಮುದ್ರದ ಅಲೆಗಳು ಯಾರನ್ನಾದರೂ ಹೇಗೆ ಅಸಹಾಯಕರನ್ನಾಗಿ ಮಾಡುತ್ತವೆ ಎಂಬುದನ್ನು ಈ ವೀಡಿಯೊದಲ್ಲಿ ನೋಡಬಹುದು. … Continued

ಅಂತ್ಯಕ್ರಿಯೆ ನಡೆದ ಕೆಲವೇ ದಿನಗಳ ನಂತರ ಕುಟುಂಬದವರು ತನ್ನದೇ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ʼಸತ್ತʼ ವ್ಯಕ್ತಿ…!

ಮೆಹ್ಸಾನಾ (ಗುಜರಾತ್): ಘಟನೆಯ ವಿಲಕ್ಷಣ ತಿರುವಿನಲ್ಲಿ, ವ್ಯಕ್ತಿಯೊಬ್ಬರು ಸತ್ತಿದ್ದಾರೆಂದು ನಂಬಿ ಅವರ ಅಂತ್ಯಕ್ರಿಯೆ ನಡೆಸಿದ ನಂತರ ಕುಟುಂಬದವರು ಅವರ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಅದೇ ವ್ಯಕ್ತಿ ಆಗಮಿಸಿದಾಗ ಅಲ್ಲಿದ್ದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ…! ಗುಜರಾತದ ಮೆಹ್ಸಾನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸತ್ತಿದ್ದಾರೆಂದು ಭಾವಿಸಲಾಗಿದ್ದ 43 ವರ್ಷದ ಬ್ರಿಜೇಶ್ ಸುತಾರ್ ಅವರು ತಮ್ಮದೇ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ … Continued

ವೀಡಿಯೊ…| ಎರಡು ಹುಲಿಗಳ ನಡುವೆ ಭೀಕರ ಕಾಳಗ ; ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಪ್ರವಾಸಿಗರು…!

ಹುಲಿ ವೀಕ್ಷಣೆಗಳು ಸಾಮಾನ್ಯವಾಗಿರಬಹುದು, ಆದರೆ ಎರಡು ಪ್ರಬಲ ಎರಡು ಹುಲಿಗಳ ನಡುವಿನ ಹೊಡೆದಾಟಕ್ಕೆ ಸಾಕ್ಷಿಯಾಗುವುದು ಬಹುತೇಕ ಅಪರೂಪ. ಇದೀಗ, ಇಂಥದ್ದೇ ಪ್ರಕರಣವೊಂದರಲ್ಲಿ ಮಹಾರಾಷ್ಟ್ರದ ತಡೋಬಾ-ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ಹುಲಿಗಳು ಭೀಕರ ಕಾಳಗದಲ್ಲಿ ತೊಡಗಿರುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್‌ ಆಗಿದೆ. ಸಫಾರಿ ಪ್ರವಾಸಿಗರು ಕ್ಯಾಮೆರಾದಲ್ಲಿ ಸೆರೆಹಿಡಿದ ಈ ಉಗ್ರ ಎನ್‌ಕೌಂಟರ್‌ನಲ್ಲಿ … Continued

ಮುಸ್ಲಿಂ ಕುಟುಂಬದ ಮಗಳ ಮದುವೆ ಕಾರ್ಡ್‌ನಲ್ಲಿ ಗಣೇಶ, ಕೃಷ್ಣನ ಚಿತ್ರ ; ಈ ಮದುವೆ ಆಮಂತ್ರಣ ಪತ್ರ ಭಾರೀ ವೈರಲ್‌…!

ಲಕ್ನೋ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ, ತಿಲೋಯ್ ತೆಹ್ಸಿಲ್‌ನ ಪುರೆ ಅಲ್ಲಾದೀನ್ ಗ್ರಾಮದ ಮುಸ್ಲಿಂ ಕುಟುಂಬವೊಂದು ತಮ್ಮ ಮಗಳ ಮದುವೆಗೆ ಹಿಂದೂ ಸಂಪ್ರದಾಯಗಳಿಗೆ ಅನುಗುಣವಾಗಿ ವಿಶಿಷ್ಟವಾದ ವಿವಾಹ ಆಮಂತ್ರಣ ಪತ್ರವನ್ನು ಮುದ್ರಿಸಿದೆ. ವಧು, ವರ ಮತ್ತು ಕುಟುಂಬದ ಸದಸ್ಯರ ಹೆಸರುಗಳೊಂದಿಗೆ ಹಿಂದೂ ದೇವರುಗಳಾದ ಗಣೇಶ ಮತ್ತು ಕೃಷ್ಣನ ಚಿತ್ರಗಳನ್ನು ಒಳಗೊಂಡಿರುವ ಮದುವೆ ಕಾರ್ಡ್ ಮುದ್ರಿಸಿರುವುದು … Continued

ನಾಗರ ಹಾವನ್ನು ಸಾಯಿಸಿದ ಯುವಕ…ಒಂದು ತಾಸಿನ ಬಳಿಕ ಈತನ ಪ್ರಾಣವನ್ನೇ ತೆಗೆದ ನಾಗರ ಹಾವು…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾರಾ ಗ್ರಾಮದಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದು ಈವರೆಗೆ ಚಲನಚಿತ್ರಗಳಲ್ಲಿ ಮಾತ್ರ ನೋಡುತ್ತಿದ್ದ ಕಥೆಗಳಂತೆಯೇ ಇದೆ. ಈ ಪ್ರಕರಣ ಬೆಳಕಿಗೆ ಬಂದಾಗ ಜನರಿಗೂ ಇದನ್ನು ನಂಬಲು ಸಾಧ್ಯವಾಗಿಲ್ಲ. ಮಂಗಳವಾರ ಗದ್ದೆಯಲ್ಲಿ ಭತ್ತದ ಕಟಾವು ಮಾಡುತ್ತಿದ್ದ ಯುವಕನೊಬ್ಬ ಅಲ್ಲಿ ಕಂಡಿದ್ದ ಹಾವನ್ನು … Continued

‘ಸೌರಭ್ ಪ್ರವೇಶ ನಿಷೇಧಿಸಲಾಗಿದೆ, ಈತ ಮದುವೆಗೆ ಬಂದರೆ ಓಡಿಸಿ ‘: ಮದುವೆ ಆಮಂತ್ರಣ ಕಾರ್ಡ್‌ನಲ್ಲಿ ಬರೆದ ಸಾಲು ವೈರಲ್…!

ಎತಾಹ್ : ಭಾರತೀಯ ವಿವಾಹಗಳು ವಿಸ್ತೃತ ಕುಟುಂಬಗಳು ಮತ್ತು ವಿಸ್ತೃತ ಸ್ನೇಹಿತರ ವಲಯಗಳನ್ನು ಒಳಗೊಂಡಿರುತ್ತದೆ. ಆಮಂತ್ರಣ ಪತ್ರಿಕೆಗಳ ಮುದ್ರಣದಿಂದ ಆರಂಭವಾಗಿ ತಿಂಗಳ ಮೊದಲೇ ವಿವಾಹದ ಸಿದ್ಧತೆಗಳು ಆರಂಭವಾಗುತ್ತವೆ. ಆದರೆ ಇದೀಗ ಒಂದು ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಆಮಂತ್ರಣವು ವೈರಲ್ ಆಗಿರುವುದು ಅದರ ವಿನ್ಯಾಸ ಅಥವಾ ಶೈಲಿಗಾಗಿ ಅಲ್ಲ, ಇದಕ್ಕೆ ಕಾರಣ … Continued