ಈ ಬಾಲಕನ ವಿಚಿತ್ರ ಹೆಸರು ಕೇಳಿದ್ರೆ ದಂಗಾಗ್ತೀರಾ…! ಇಂಗ್ಲಿಷ್ ವರ್ಣಮಾಲೆಯ 11 ಅಕ್ಷರಗಳನ್ನೇ ಮಗನಿಗೆ ಹೆಸರಾಗಿ ಇಟ್ಟ ತಂದೆ..!!

ಭಾರತೀಯ ಸಂಪ್ರದಾಯದ ಪ್ರಕಾರ, ಮಗುವಿನ ಹೆಸರು ಮಹತ್ವ ಹೊಂದಿರುತ್ತದೆ. ಆದ್ದರಿಂದ, ಸರಿಯಾದ ಹೆಸರನ್ನು ಆಯ್ಕೆ ಮಾಡಲು ಸಾಕಷ್ಟು ಯೋಚನೆ ಮಾಡುತ್ತಾರೆ. ಆದರೆ, ಇಂಡೋನೇಷ್ಯಾದ ಒಬ್ಬ ತಂದೆ ತಮ್ಮ ಮಗುವಿಗೆ ಹೆಸರಿಡುವಲ್ಲಿ ಸಂಪೂರ್ಣ ವಿಭಿನ್ನ ಮಾರ್ಗವನ್ನು ಅನುಸರಿಸಿದ್ದಾರೆ. ಅವರು ಕೇವಲ ತಮ್ಮ ಮನಸ್ಸಿಗೆ ಬಂದ ಹೆಸರನ್ನು ಆರಿಸಿಕೊಂಡಿದ್ದು, ಅದು ಈಗ ಗಮನಸೆಳೆಯಲು ಕಾರಣವಾಗಿದೆ. ಈ ಬಾಲಕ ತನ್ನ … Continued

ತನ್ನ ಪತ್ನಿ ರಾತ್ರಿಯಲ್ಲಿ ಹಾವಾಗಿ ಬದಲಾಗ್ತಾಳೆ….ಕಚ್ಚುತ್ತಾಳೆ…: ಜಿಲ್ಲಾಧಿಕಾರಿಗೆ ದೂರು ನೀಡಿದ ಗಂಡ, ರಕ್ಷಣೆಗೆ ಮೊರೆ

ತೀರ ವಿಚಿತ್ರ ಮತ್ತು ಆತಂಕಕಾರಿ ಪ್ರಕರಣವೊಂದು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಿ ವ್ಯಕ್ತಿಯೊಬ್ಬರು ತನ್ನ ಹೆಂಡತಿಯ ನಡವಳಿಕೆಯ ಬಗ್ಗೆ ಜಿಲ್ಲಾಧಿಕಾರಿಗೆ ಅಸಾಧಾರಣ ದೂರು ನೀಡಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಮೆರಾಜ್ ಎಂಬ ವ್ಯಕ್ತಿ ತನ್ನ ಹೆಂಡತಿ ನಸೀಮುನ್ ರಾತ್ರಿಯಲ್ಲಿ ಹಾವಾಗಿ ರೂಪಾಂತರಗೊಂಡು ತನ್ನನ್ನು ಕಚ್ಚುತ್ತಾಳೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಅರ್ಜಿಯಲ್ಲಿ … Continued

ತಾಯಿ ಕುರ್‌ ಕುರೆ ಕೊಡಿಸಿಲ್ಲವೆಂದು ಪೊಲೀಸರಿಗೆ ದೂರು ನೀಡಿದ ಬಾಲಕ….!

ಭೋಪಾಲ : ಕುರ್‌ ಕುರೆ ಕೊಡಿಸಿ ಎಂದು ಕೇಳಿದ್ದಕ್ಕೆ ತನ್ನ ತಾಯಿ ಮತ್ತು ಅಕ್ಕ ತನಗೆ ಹೊಡೆದಿದ್ದಾರೆ ಎಂದು 8 ವರ್ಷದ ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯ ಚಿತರ್‌ವೈ ಕಲಾ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕ ಕುರ್‌ಕುರೆ ಪ್ಯಾಕೆಟ್ ಖರೀದಿ ಮಾಡಲು ತಾಯಿಯ ಬಳಿ 20 ರೂ. ಕೊಡುವಂತೆ … Continued

ಅಮೆರಿಕದಲ್ಲಿ ಇಲ್ಲದ 10 ಅಚ್ಚರಿಯ ವಿಷಯಗಳು ಭಾರತದಲ್ಲಿದೆ ಎಂದು ಪಟ್ಟಿ ಮಾಡಿದ ಅಮೆರಿಕದ ಮಹಿಳೆ ; ಅದು ಯಾವುದೆಂದರೆ…

ಅಮೆರಿಕಾದ ಮಹಿಳೆಯೊಬ್ಬರು ಭಾರತದಲ್ಲಿ ಸಿಗಬಹುದಾದ ಆದರೆ ಅಮೆರಿಕದಲ್ಲಿ ಸಿಗದ 10 ವಿಷಯಗಳನ್ನು ಪಟ್ಟಿ ಮಾಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ನೆಲೆಸಿರುವ ಕ್ರಿಸ್ಟನ್ ಫಿಷರ್ ಎಂಬ ಮಹಿಳೆ, ಇನ್‌ಸ್ಟಾಗ್ರಾಮ್‌ನಲ್ಲಿ ಭಾರತದ ಬಗೆಗಿನ ತಮ್ಮ ಅವಲೋಕನಗಳನ್ನು ಹಂಚಿಕೊಂಡಿದ್ದಾರೆ, ಅವರು ಭಾರತದಲ್ಲಿದ್ದಾಗ ಅನುಭವಿಸಿದ ಗಮನಾರ್ಹ ಪ್ರಯೋಜನಗಳನ್ನು ಬಹಿರಂಗಪಡಿಸಿದ್ದಾರೆ. “ನೀವು ಅಮೆರಿಕದಲ್ಲಿ ಇವುಗಳನ್ನು … Continued

ವೀಡಿಯೊ…| ಅಸಾಮಾನ್ಯ ಧೈರ್ಯ : ಮನೆಗೆ ನುಗ್ಗಿದ ಚಿರತೆ ಕಾಲಿಗೆ ಹಗ್ಗ ಕಟ್ಟಿ ಬಾಗಿಲ ಹೊರಗೆ ಕೂಡ್ರಿಸಿದ ಮಹಿಳೆ-ವೀಕ್ಷಿಸಿ

ಾಪರೂಪಕ್ಕಾದರೂ ಯಾರೂ ಕಾಡು ಚಿರತೆಯನ್ನು  ಎದುರಿಸುವುದಿಲ್ಲ. ಒಂದು ವೇಳೆ ಅದು ಎದುರಾದರೂ ಅದನ್ನು ಒಂಟಿಯಾಗಿ ಕಟ್ಟಿಹಾಕುವುದು ಅಷ್ಟೇನೂ ಸುಲಭವಲ್ಲ. ಆದರೆ, ರಾಜಸ್ಥಾನದ ಉದಯಪುರದ ಧೈರ್ಯಶಾಲಿ ಮಹಿಳೆಯೊಬ್ಬರು ಮನೆ ನುಗ್ಗಿದ ಚಿರತೆಗೆ ಹೆದರದೆ ಅದನ್ನು ಮನೆಯ ಬಾಗಿಲಲ್ಲೇ ಹಗ್ಗದಿಂದ ಕಟ್ಟಿ ಹಾಕಿದ ಅನಿರೀಕ್ಷಿತ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಚಿರತೆ ಮನೆಗೆ ನುಗ್ಗಿದ ನಂತರ ಮನೆಯಲ್ಲಿ ಕೋಲಾಹಲ … Continued

ಚೆಕ್ ಮೇಲೆ ‘ಸೇವನ್‌ ಥರ್ಸಡೇ ಸಿಕ್ಸ್‌ ಹರೇಂದ್ರ ’ ಎಂದು ಬರೆದ ಪ್ರಾಂಶುಪಾಲರು; ತಪ್ಪು ತಪ್ಪಾಗಿ ಬರೆದಿದ್ದಕ್ಕೆ ಚೆಕ್‌ ರಿಜೆಕ್ಟ್‌ ; ನೋಡಿದ್ರೆ ನಗ್ತೀರಾ

ಇತ್ತೀಚಿನ ದಿನಗಳಲ್ಲಿ ಶಾಲೆಗಳು ಹೆಚ್ಚಿನ ಶುಲ್ಕವನ್ನು ವಿಧಿಸುತ್ತವೆ ಮತ್ತು ಪೋಷಕರು ಹೆಚ್ಚುತ್ತಿರುವ ಶಿಕ್ಷಣ ವೆಚ್ಚವನ್ನು ನಿಭಾಯಿಸಲು ಹೆಣಗಾಡುತ್ತಾರೆ. ಅದೇ ಸಮಯದಲ್ಲಿ, ಈ ಶಾಲೆಗಳನ್ನು ನಡೆಸುತ್ತಿರುವ ಜನರಿಂದ ಉತ್ತಮ ಗುಣಮಟ್ಟವನ್ನು ಅನೇಕರು ನಿರೀಕ್ಷಿಸುವುದು ಸಹಜ. ಆದರೆ ಇಲ್ಲೊಬ್ಬ ಶಾಲಾ ಪ್ರಾಂಶುಪಾಲರು ಬರೆದ ಚೆಕ್‌ನ ಫೋಟೋ ಎಲ್ಲಾ ತಪ್ಪು ಕಾರಣಗಳಿಗಾಗಿ ಸುದ್ದಿಯಾಗುತ್ತಿದೆ. ಈ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ … Continued

3ನೇ ಮಹಡಿಯಿಂದ ಬಿದ್ದರೂ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ ; ವೀಡಿಯೊ ವೈರಲ್‌

ಜೋಧ್ಪುರ : ಮೂರನೇ ಮಹಡಿಯಿಂದ ಬಿದ್ದರೂ 25 ವರ್ಷದ ಒಬ್ಬ ಯುವ ವ್ಯಾಪಾರಿಯೊಬ್ಬರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ರಾಜಸ್ತಾನದ ಜೋಧ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಯುವಕನ ಕಾಲು ಮೂಳೆ ಮುರಿದಿದೆ ಎಂದು ಹೇಳಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆ ಕೆಲದಿನಗಳ … Continued

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಮಹಿಳೆಯ ಜೀವ ಉಳಿಸಿದ ಮೊಸಳೆ…!

ಕಾನ್ಪುರ : ವಿಧಿಯ ವಿಚಿತ್ರ ತಿರುವು ನೋಡಿ, ತನ್ನ ಪ್ರಾಣವನ್ನು ಕಳೆದುಕೊಳ್ಳಲು ಗಂಗಾ ನದಿಗೆ ಹಾರಿದ್ದ ಮಹಿಳೆಯ ಜೀವವನ್ನು ಮೊಸಳೆಯೊಂದು ಕಾಪಾಡಿದೆ…! ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಈ ಆಘಾತಕಾರಿ ಆದರೆ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಚಿತ್ರ ತಿರುವಿನಿಂದಾಗಿ ಪತಿ-ಪತ್ನಿಯರ ನಡುವಿನ ಜಗಳ ಈಗ ಸುದ್ದಿಗೆ ಕಾರಣವಾಗಿದೆ ಮಾಲ್ತಿ ಎಂಬ ಮಧ್ಯವಯಸ್ಕ ಮಹಿಳೆ … Continued

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಕಚ್ಚಿದ ಅದೇ ಹಾವು…! ಇದು ಹಾವಿನ ಕೋಪವೋ ಅಥವಾ….

ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿ ಪ್ರಕಾರ, ಒಂದೇ ಕಪ್ಪು ಹಾವು 40 ದಿನಗಳ ಅವಧಿಯಲ್ಲಿ 13 … Continued

ಲಕ್ಷಾಂತರ ಜನರಿಗೆ ಸ್ಫೂರ್ತಿ..: ಪ್ರತಿದಿನ ತಾನೇ ಕುದುರೆ ಸವಾರಿ ಮಾಡಿಕೊಂಡು ಶಾಲೆಗೆ ಹೋಗುವ ೮ ವರ್ಷದ ಬಾಲಕ ; ವೀಡಿಯೊ ವೈರಲ್

ಮಿರ್ಜಾ: ಅಸ್ಸಾಂ-ಮೇಘಾಲಯ ಗಡಿಯಲ್ಲಿರುವ ದೂರದ ಬಾರ್ಬಕಾರ ಎಂಬ ಹಳ್ಳಿಯಲ್ಲಿ ಪ್ರತಿದಿನ ಬೆಳಿಗ್ಗೆ ಗೊರಸುಗಳ ಶಬ್ದಗಳು ಕೇಳುತ್ತವೆ. ಬೆನ್ನಿನ ಮೇಲೆ ಶಾಲಾ ಚೀಲ ಹೊತ್ತ ಪುಟ್ಟ ಹುಡುಗನೊಬ್ಬ ತನ್ನ ಪ್ರೀತಿಯ ಕುದುರೆಯ ಮೇಲೆ ಪ್ರತಿದಿನ ಶಾಲೆಗೆ ಹೋಗುತ್ತಾನೆ…! ದಕ್ಷಿಣ ಪಂತನ್ ಬುಡಕಟ್ಟು ಮಧ್ಯಮ ಇಂಗ್ಲಿಷ್ ಶಾಲೆಯ 3ನೇ ತರಗತಿಯ ವಿದ್ಯಾರ್ಥಿ ಯುವರಾಜ ರಭಾ ಎಂಬ ವಿದ್ಯಾರ್ಥಿ ಬಸ್‌ … Continued