ಮೈ ಜುಂ ಎನ್ನುವ ವೀಡಿಯೊ..| ದೈತ್ಯ ಕಾಳಿಂಗ ಸರ್ಪವನ್ನು ಬರಿ ಕೈಯಲ್ಲಿ ನಿರ್ಭಯವಾಗಿ- ಆರಾಮವಾಗಿ ಹಿಡಿದು ನಿಲ್ಲಿಸಿದ ವ್ಯಕ್ತಿ ; ವೀಕ್ಷಿಸಿ

ವ್ಯಕ್ತಿಯೊಬ್ಬರು ತನ್ನ ಬರಿ ಕೈಗಳಿಂದ ಬೃಹತ್ ಕಾಳಿಂಗ ಸರ್ಪವನ್ನು ಹಿಡಿದಿರುವ ಬೆರಗಾಗಿಸುವ ವೀಡಿಯೊ ವೈರಲ್ ಆಗಿದ್ದು, ಗಮನ ಸೆಳೆಯುತ್ತಿದೆ. ಭಾರತೀಯ ಅರಣ್ಯ ಸೇವಾ ಅಧಿಕಾರಿ ಪರ್ವೀನ್ ಕಸ್ವಾನ್ ಎಂಬವರು ಹಂಚಿಕೊಂಡ ಈ ಕ್ಲಿಪ್, ಬೃಹತ್ ಕಾಳಿಂಗ ಸರ್ಪವನ್ನು ನಿರ್ವಹಿಸುವಾಗ ಆ ವ್ಯಕ್ತಿಯ ನಿರ್ಭೀತ ಹಾಗೂ ಶಾಂತವಾಗಿರುವುದನ್ನು ಪ್ರದರ್ಶಿಸುತ್ತದೆ. ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಬೃಹತ್ ಕಾಳಿಂಗ ಸರ್ಪವನ್ನು ಶಾಂತವಾಗಿ … Continued

ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್‌ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!

ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್‌ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued

ವೀಡಿಯೊ..| ಬರಿ ಕೈಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವು ಹಿಡಿದು ಆಟದ ಗೊಂಬೆಯಂತೆ ಹೊತ್ತುಕೊಂಡು ಹೋದ ಮಕ್ಕಳು…!

ಉತ್ತರ ಪ್ರದೇಶದ ಬುಲಂದಶಹರದ ಜಹಾಂಗೀರಾಬಾದ್ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಗ್ರಾಮಸ್ಥರು ಮತ್ತು ಮಕ್ಕಳು ತಮ್ಮ ಬರಿ ಕೈಗಳಿಂದ 15 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಹಿಡಿದಿದ್ದಾರೆ. ಬುಲಂದಶಹರ-ಅನುಪಶಹರ ರಸ್ತೆಯಲ್ಲಿ ಸುಮಾರು 3 ಕಿ.ಮೀ ದೂರದಲ್ಲಿ ಮಕ್ಕಳು ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡು ಹೋದಾಗ ಎಲ್ಲರೂ ಬೆರಗಾದರು. ಅರಣ್ಯ ಇಲಾಖೆ ಅಥವಾ ಯಾವುದೇ ಅಧಿಕಾರಿಗಳಿ ಬಳಿ ಯಾವುದೇ … Continued

ವೀಡಿಯೊ | ಹತ್ತಿರ ಬಂದು, ಕಾರಿನ ಕೆಳಕ್ಕೆ ತೂರಿ ಕಾರನ್ನು ಸ್ವಯಂ ಎತ್ತಿ-ಒಯ್ದು, ಪರ್ಫೆಕ್ಟ್‌ ಪಾರ್ಕ್ ಮಾಡುವ ರೋಬೋಟ್ ವ್ಯಾಲೆಟ್ | ವೀಕ್ಷಿಸಿ

ಕಾರುಗಳನ್ನು ಮೇಲಕ್ಕೆತ್ತಿ ನಂತರ ಒಯ್ದು ಪಾರ್ಕಿಂಗ್ ಸ್ಥಳಗಳ ಕ್ಲಿಷ್ಟಕರ ಜಾಗದಲ್ಲಿ ಅಚ್ಚುಕಟ್ಟಾಗಿ ಹಾಗೂ ಕರಾರುವಕ್ಕಾಗಿ ಇರಿಸುವ ಸಂಪೂರ್ಣ ತಾನೇ ಸ್ವಯಂ ಕಾರ್ಯನಿರ್ವಹಿಸುವ ರೋಬೋಟ್ ವ್ಯಾಲೆಟ್ ತಂತ್ರಜ್ಞಾನದ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಬೆರಗುಗೊಳಿಸಿದೆ. ತಾನೇ ಸ್ವಯಂ ಆಗಿ ಕಾರ್ಯನಿರ್ವಹಿಸುವ ರೋಬೋಟ್ ವ್ಯಾಲೆಟ್‌ ವಾಹನಗಳ ಕೆಳಗೆ ತೂರಿಕೊಳ್ಳುತ್ತದೆ, ಚಕ್ರಗಳ ಮೂಲಕ ವಾಹನವನ್ನು ಮೇಲಕ್ಕೆ ಎತ್ತುತ್ತದೆ ಮತ್ತು ನಿಗದಿತ ಸ್ಥಳಕ್ಕೆ … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ಜನನಿಬಿಡ ಬೀದಿಯಲ್ಲಿ ಮಹಿಳೆ-ಮಕ್ಕಳ ಮೇಲೆ ದಾಳಿ ಮಾಡಿದ ತಪ್ಪಿಸಿಕೊಂಡ ಸಾಕಿದ ಸಿಂಹ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಲಾಹೋರಿನ ಜನನಿಬಿಡ ಬೀದಿಯಲ್ಲಿ ತಪ್ಪಿಸಿಕೊಂಡ ಸಾಕಿದ ಸಿಂಹವೊಂದು ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಬೆನ್ನಟ್ಟಿ, ಗೋಡೆ ಹಾರಿ, ಅವರ ಮೇಲೆ ದಾಳಿ ಮಾಡಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರು ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಗುರುವಾರ ರಾತ್ರಿ ಸಿಂಹವು ತನ್ನ ಮನೆಯ ಸುತ್ತಲಿನ ತಡೆಗೋಡೆಯನ್ನು ಹಾರಿ, ಶಾಪಿಂಗ್‌ಗೆ ತನ್ನ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಹಿಳೆಯನ್ನು … Continued

ವೀಡಿಯೊ..| ಗಿರ್‌ ಸೋಮನಾಥದ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿದ 2 ಸಿಂಹಿಣಿಗಳು, 8 ಸಿಂಹದ ಮರಿಗಳ ಗುಂಪು-ವೀಕ್ಷಿಸಿ

ಗುಜರಾತ್‌ನ ಗಿರ್ ಪ್ರದೇಶದ ಗಿರ್‌ ಸೋಮನಾಥ ಜಿಲ್ಲೆಯ ಹೆದ್ದಾರಿಯ ಮೇಲೆ ಸಿಂಹಗಳ ಗುಂಪೊಂದು ಓಡಾಡುತ್ತಿದ್ದುದರಿಂದ ಕೆಲಕಾಲ ವಾಹನಗಳು  ನಿಲ್ಲಬೇಕಾಯಿತು. ಕೋಡಿನಾರ್ ಬಳಿಯ ರೋಂಜ್ ರಾಜ್ಯ ಹೆದ್ದಾರಿಯಲ್ಲಿ ಎರಡು ಸಿಂಹಗಳು ಮತ್ತು ಎಂಟು ಮರಿಗಳನ್ನು ಒಳಗೊಂಡ ಸಿಂಹಗಳ ಕುಟುಂಬ ಕಾಣಿಸಿಕೊಂಡಿತು. ಇವು ಕಾಡುಗಳಿಂದ ಹೊರಬಂದು ರಸ್ತೆ ಮೇಲೆ ಓಡಾಡುತ್ತಿದ್ದವು. ಇದು ವಿಶ್ವದ ಏಕೈಕ ಏಷ್ಯನ್ ಸಿಂಹಗಳ ಆವಾಸಸ್ಥಾನವಾದ … Continued

ಅಧಿಕಾರಿಯನ್ನು ಕಚೇರಿಯಿಂದ ಹೊರಗೆಳೆದು ಥಳಿತ, ಮುಖಕ್ಕೆ ಒದ್ದು ಹಲ್ಲೆ : ಮೂವರ ಬಂಧನ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭುವನೇಶ್ವರ: ಭುವನೇಶ್ವರ ಮಹಾನಗರ ಪಾಲಿಕೆ (ಬಿಎಂಸಿ) ಕಚೇರಿಯಲ್ಲಿ ಹಿರಿಯ ಅಧಿಕಾರಿಯ ಮೇಲೆ ಗುಂಪೊಂದು ಸೋಮವಾರ ಹಲ್ಲೆ ನಡೆಸಿದ ನಂತರ ಭಾರೀ ನಾಟಕೀಯ ವಾತಾವರಣ ನಿರ್ಮಾಣವಾಯಿತು. ಆಘಾತಕಾರಿ ವಿಡಿಯೋದಲ್ಲಿ, ಬಿಎಂಸಿಯ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರನ್ನು ಆ ವ್ಯಕ್ತಿಗಳು ತಮ್ಮ ಕಚೇರಿಯಿಂದ ಹೊರಗೆ ಎಳೆದುಕೊಂಡು ಹೋಗಿ, ಪದೇ ಪದೇ ಹೊಡೆದು, ಮುಖಕ್ಕೆ ಒದೆಯುತ್ತಿರುವುದು ಕಂಡುಬಂದಿದೆ. ಕುಂದುಕೊರತೆ … Continued

ಮೈ ಜುಂ ಎನ್ನುವ ವೀಡಿಯೊ : ಒಮ್ಮೆಗೇ ಧುಮ್ಮಿಕ್ಕಿದ ನೀರಿನ ಝರಿಯಲ್ಲಿ ಜಾರಿಬಿದ್ದ 6 ಮಹಿಳೆಯರು ಸ್ವಲ್ಪದರಲ್ಲೇ ಪಾರು…!

ಗಯಾ: ಬಿಹಾರದ ಗಯಾ ಜಿಲ್ಲೆಯ ಲಂಗುರಿಯಾ ಬೆಟ್ಟದ  ದೊಡ್ಡ ಝರಿಯಲ್ಲಿ ಹಠಾತ್‌ ಹೆಚ್ಚಾದ ನೀರಿನ ರಭಸಕ್ಕೆ ಜಾರಿದ ಆರು ಮಹಿಳೆಯರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ನಡೆದ ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜಲಮೂಲಗಳ ಬಳಿ ಮಳೆಗಾಲದ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜ್ಞಾಪನೆಯೂ ಆಗಿದೆ. ಸುಮಾರು ಎರಡು … Continued

ಕ್ರಿಕೆಟ್‌ ಪಂದ್ಯ | ಸಿಕ್ಸರ್‌ ಹೊಡೆದ ತಕ್ಷಣ ಪಿಚ್‌ ಮೇಲೆ ಕುಸಿದುಬಿದ್ದು ಬ್ಯಾಟರ್‌ ಸಾವು : ದೃಶ್ಯ ವೀಡಿಯೊದಲ್ಲಿ ಸೆರೆ

ಕ್ರಿಕೆಟ್ ಪಂದ್ಯವೊಂದರಲ್ಲಿ ಸಿಕ್ಸರ್ ಹೊಡೆದ ತಕ್ಷಣ ಬ್ಯಾಟ್ಸ್‌ಮನ್ ಸಾವಿಗೀಡಾದ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಪಂಜಾಬಿನ ಫಿರೋಜ್‌ಪುರದಲ್ಲಿ ನಡೆದ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಬ್ಯಾಟರ್‌ ಸಿಕ್ಸರ್‌ ಹೊಡೆದ ನಂತರ ಇದ್ದಕ್ಕಿದ್ದಂತೆ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಫಿರೋಜ್‌ಪುರದ ಡಿಎವಿ (DAV) ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು … Continued