ವೀಡಿಯೊ..| ಗ್ಯಾರಂಟಿಗಳ ಹೆಸರಲ್ಲಿ ಕರ್ನಾಟಕದಲ್ಲಿ ಲೂಟಿ ಹೊಡಿತಿದ್ದಾರೆ.. ಮಹಾರಾಷ್ಟ್ರದಲ್ಲಿ ಈ ಘೋಷಣೆ ಮಾಡ್ಬೇಡಿ ; ನಿರ್ಮಲಾ ಸೀತಾರಾಮನ್ ಎದುರು ಹೈಡ್ರಾಮಾ..!

ಮೈಸೂರು: ಗ್ಯಾರಂಟಿಗಳ ಹೆಸರಲ್ಲಿ ರಾಜ್ಯ ಸರ್ಕಾರ ಕರ್ನಾಟಕವನ್ನು ಲೂಟಿ ಹೊಡೀತಿದೆ.. ರಕ್ಷಣೆ ಮಾಡಿ ಎಂದು ವ್ಯಕ್ತಿಯೊಬ್ಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitharaman) ಅವರಿಗೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಅವರೂ ವೇದಿಕೆಯಲ್ಲಿದ್ದಾಗಲೇ ಈ ಘಟನೆ ನಡೆದಿದೆ. `ಸಂಗೀತ ಸುಗಂಧ’ ಕಾರ್ಯಕ್ರಮದಲ್ಲಿ ದಿಢೀರ್ ವೇದಿಕೆ ಬಳಿಕ ನುಗ್ಗಿದ ವ್ಯಕ್ತಿಯೊಬ್ಬರು ಘೋಷಣೆ … Continued

ವೀಡಿಯೊ…| ಬ್ಯಾಲೆನ್ಸ್‌ ತಪ್ಪಿ ಮೆಟ್ಟಿಲುಗಳಿಂದ ಜಾರಿ ಬಿದ್ದ ಖ್ಯಾತ ನಟ ವಿಜಯ ದೇವರಕೊಂಡ

ಮುಂಬೈ: ಖ್ಯಾತ ನಟ ವಿಜಯ ದೇವರಕೊಂಡ (Vijay Deverakonda) ಅವರು ತಮ್ಮ ಮುಂಬರುವ ಮ್ಯೂಸಿಕ್ ವಿಡಿಯೋ ಸಾಹಿಬಾ ಪ್ರಚಾರ ಮಾಡಲು ಶುಕ್ರವಾರ ಮುಂಬೈನಲ್ಲಿ ಕಾಲೇಜು ಉತ್ಸವದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಮೆಟ್ಟಿಲುಗಳಿಂದ ಆಯ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬ್ಯಾಲೆನ್ಸ್‌ ತಪ್ಪಿ ವಿಜಯ ಬೀಳುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ. … Continued

ವೀಡಿಯೊ…| ನಡುಬೀದಿಯಲ್ಲೇ ದೊಣ್ಣೆಗಳಿಂದ ಪರಸ್ಪರ ಬಡಿದಾಡಿಕೊಂಡ ಮಹಿಳೆಯರ ಗುಂಪು…; ಸುತ್ತಲಿನ ಜನ ಕಂಗಾಲು

ಉತ್ತರ ಪ್ರದೇಶದ ಬಾಗ್‌ಪತ್ ಪಟ್ಟಣದಲ್ಲಿ ಮಹಿಳೆಯರ ಎರಡು ಗುಂಪುಗಳ ನಡುವಿನ ಬಡಿದಾಟದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿದೆ. ಮಹಿಳೆಯರು ದೊಣ್ಣೆ ದೊಣ್ಣೆಗಳಲ್ಲಿ ಬಡಿದಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಬಾಗ್‌ಪತ್‌ನ ದೋಘಾಟ್ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ಮಹಿಳೆಯರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮಹಿಳೆಯರು ಪರಸ್ಪರ ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗುರುವಾರ ಉತ್ತರ ಪ್ರದೇಶದ ದೋಘಾಟ್‌ನಲ್ಲಿ ಕ್ಷುಲ್ಲಕ ವಿಷಯಕ್ಕೆ … Continued

ಕಟ್ಟುನಿಟ್ಟಾದ ಇಸ್ಲಾಮಿಕ್‌ ಡ್ರೆಸ್ ಕೋಡ್ ವಿರುದ್ಧ ಇರಾನ್‌ ವಿಶ್ವವಿದ್ಯಾನಿಲಯದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ವಿದ್ಯಾರ್ಥಿನಿ…!

ಆನ್‌ಲೈನ್ ವೀಡಿಯೊಗಳು ಮತ್ತು ಮಾಧ್ಯಮ ವರದಿಗಳ ಪ್ರಕಾರ, ದೇಶದ ಕಟ್ಟುನಿಟ್ಟಾದ ಇಸ್ಲಾಮಿಕ್ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟನಾರ್ಥವಾಗಿ ಯುವತಿಯೊಬ್ಬಳು ಶನಿವಾರ ಇರಾನ್ ವಿಶ್ವವಿದ್ಯಾನಿಲಯದಲ್ಲಿ ತನ್ನ ಒಳ ಉಡುಪಿನಲ್ಲಿ ಪ್ರತಿಭಟನೆ ನಡೆಸಿದ್ದಾಳೆ. ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಶಾಖೆಯೊಂದರಲ್ಲಿ ಭದ್ರತಾ ಸಿಬ್ಬಂದಿ ಅಪರಿಚಿತ ಮಹಿಳೆಯನ್ನು ಬಂಧಿಸಿರುವುದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ವೀಡಿಯೊ ತೋರಿಸಿದೆ. ವಿಶ್ವವಿದ್ಯಾನಿಲಯದ ವಕ್ತಾರ ಅಮೀರ್ … Continued

ವೀಡಿಯೊ…| ಜೂಜಾಟ ನಿಲ್ಲಿಸಲು ಹೋದ ಪೊಲೀಸರ ಮೇಲೆಯೇ ದೊಣ್ಣೆ, ಇಟ್ಟಿಗೆಗಳಿಂದ ದಾಳಿ ಮಾಡಿದ ಗುಂಪು ; ಇಬ್ಬರು ಪೊಲೀಸರಿಗೆ ಗಾಯ

ಲಕ್ನೋ: ದೀಪಾವಳಿ ಸಂದರ್ಭದಲ್ಲಿ ಜೂಜಾಡುತ್ತಿದ್ದವರಿಗೆ ಅಲ್ಲಿಂದ ತೆರಳಲು ಸೂಚಿಸಿದ ಪೊಲೀಸರ ಮೇಲೆ ಗುಂಪೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಭೀಕರ ದಾಳಿಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಬರೇಲಿಯ ಪ್ರೇಮ ನಗರ (Prem Nagar) ಪ್ರದೇಶದಲ್ಲಿ ಅನಧಿಕೃತ … Continued

ಬಸ್ಸಿನಲ್ಲಿ ಸೀಟಿಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು…!

ಬೆಳಗಾವಿ : ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಹೊಡೆದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಹಿಳೆಯರು ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಏರಿದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್‌ ಸೀಟ್ ಬಗ್ಗೆ ಪರಸ್ಪರರು ತಾವು ಹಿಡಿದಿದ್ದೇವೆ ಎಂದು ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ. ಆರಂಭದಲ್ಲಿ … Continued

ವೀಡಿಯೊ…| ಸಿನೆಮಾದಲ್ಲಿ ಪ್ರೇಮಿಗಳನ್ನು ಬೇರ್ಪಡಿಸಿದ್ದಕ್ಕೆ ಕೋಪಗೊಂಡು ಥಿಯೇಟರ್‌ನಲ್ಲಿ ಖ್ಯಾತ ನಟನಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ…!

ಆಘಾತಕಾರಿ ಘಟನೆಯೊಂದರಲ್ಲಿ, ತೆಲುಗು ನಟ ಎನ್‌.ಟಿ. ರಾಮಸ್ವಾಮಿ ನಟಿಸಿದ ಲವ್ ರೆಡ್ಡಿ ಚಿತ್ರವನ್ನು ವೀಕ್ಷಿಸಿದ ನಂತರ ಮಹಿಳೆಯೊಬ್ಬರು ಅವರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಚಿತ್ರತಂಡವು ಗುರುವಾರ ಹೈದರಾಬಾದ್‌ನಲ್ಲಿ ಚಿತ್ರ ಪ್ರದರ್ಶನಗೊಳ್ಳುತ್ತಿರುವ ಥಿಯೇಟರ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಘಟನೆಯ ವೀಡಿಯೋ ಈಗ ವೈರಲ್ ಆಗಿದ್ದು, ಚಿತ್ರತಂಡವು ಚಿತ್ರವನ್ನು ವೀಕ್ಷಿಸಿದ ನಂತರ ಥಿಯೇಟರ್‌ನಲ್ಲಿ … Continued

ಶಾಕಿಂಗ್‌ ವೀಡಿಯೊ..| ಬೈರುತ್‌ ನಲ್ಲಿ ಬೃಹತ್‌ ಅಪಾರ್ಟ್‌ಮೆಂಟ್‌ ಅನ್ನು ಧೂಳಾಗಿ ಪರಿವರ್ತಿಸಿದ ಭಯಾನಕ ಇಸ್ರೇಲಿ ಕ್ಷಿಪಣಿ ದಾಳಿ…!

ಬೈರುತ್ (ಲೆಬನಾನ್) : ಲೆಬನಾನ್‌ನಲ್ಲಿ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವೆ ನಡೆಯುತ್ತಿರುವ ಘರ್ಷಣೆಗಳ ನಡುವೆ ಲೆಬನಾನಿನ ಬೈರುತ್‌ನಲ್ಲಿ ಮಂಗಳವಾರ ಇಸ್ರೇಲಿ ಕ್ಷಿಪಣಿಯೊಂದು ವಸತಿ ಕಟ್ಟಡಕ್ಕೆ ಅಪ್ಪಳಿಸಿದ ವೀಡಿಯೊ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ದಿ ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಬಹುಮಹಡಿ ಕಟ್ಟಡವು ನಗರದ ಉದ್ಯಾನವನವಾದ ಹೋರ್ಶ್ ಬೈರುತ್‌ನ ಪಕ್ಕದಲ್ಲಿ ತಯೂನೆ ಪ್ರದೇಶದಲ್ಲಿತ್ತು ಎಂದು … Continued

ವೀಡಿಯೊ..| ಜಾರ್ಖಂಡ್-ಗೋವಾ ರೈಲಿನ ಎಸಿ 2-ಟೈರ್ ಬೋಗಿಯಲ್ಲಿ ಜೀವಂತ ಹಾವು ಪತ್ತೆ…!

ಆಘಾತಕಾರಿ ಘಟನೆಯೊಂದರಲ್ಲಿ, ಅಕ್ಟೋಬರ್ 21 ರಂದು ಜಾರ್ಖಂಡ್‌ನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವಾಸ್ಕೋ-ಡ-ಗಾಮಾ ವೀಕ್ಲಿ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ (AC) ಕೋಚ್‌ನಲ್ಲಿ ಜೀವಂತ ಹಾವು ಪತ್ತೆಯಾಗಿದೆ. ಹಲವಾರು ಪ್ರಯಾಣಿಕರು ಎಸಿ 2-ನಲ್ಲಿ ಕೆಳಗಿನ ಬರ್ತ್‌ ಪರದೆಯ ಬಳಿ ಹಾವು ಜಾರುತ್ತಿರುವುದನ್ನು ಗಮನಿಸಿದರು. ನಂತರ ಅದರ ವೀಡಿಯೊಗಳನ್ನು ತೆಗೆದುಕೊಂಡರು. ತಮ್ಮ ಪೋಷಕರು ಪ್ರಯಾಣಿಸುತ್ತಿದ್ದ ಕೋಚ್‌ನಲ್ಲಿ (ಎ 2 31, 33) … Continued

ವೀಡಿಯೊ…| ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಬಾ..ಬಾ..ಬಾ..ಎಂದು ಕರೆದು ʼಚಿರತೆʼ ಕೆಣಕಿದ ಗುಂಪು : ದಾಳಿ ಮಾಡಿ ಮೂವರನ್ನು ಗಾಯಗೊಳಿಸಿದ ಚಿರತೆ

ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಶಾಹದೋಲ್ ಪ್ರದೇಶದ ದಕ್ಷಿಣ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಚಿರತೆ ದಾಳಿ ಮಾಡಿದ ಘಟನೆಯಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಪಿಕ್‌ನಿಕ್‌ಗೆ ಬಂದ ಗುಂಪು ಚಿರತೆಯನ್ನು ಕೆಣಕಿ ಪ್ರಚೋದಿಸಿದ ನಂತರ ಅದು ದಾಳಿ ಮಾಡದ ಘಟನೆ ಖಿತೌಲಿ ನದಿ ತೀರದಲ್ಲಿ ಭಾನುವಾರ ನಡೆದಿದೆ. ಗಾಯಗೊಂಡವರ ಪೈಕಿ ಇಬ್ಬರ ತಲೆಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ … Continued