ವೀಡಿಯೊ…| ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಬಾ..ಬಾ..ಬಾ..ಎಂದು ಕರೆದು ʼಚಿರತೆʼ ಕೆಣಕಿದ ಗುಂಪು : ದಾಳಿ ಮಾಡಿ ಮೂವರನ್ನು ಗಾಯಗೊಳಿಸಿದ ಚಿರತೆ

ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಶಾಹದೋಲ್ ಪ್ರದೇಶದ ದಕ್ಷಿಣ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಚಿರತೆ ದಾಳಿ ಮಾಡಿದ ಘಟನೆಯಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಪಿಕ್‌ನಿಕ್‌ಗೆ ಬಂದ ಗುಂಪು ಚಿರತೆಯನ್ನು ಕೆಣಕಿ ಪ್ರಚೋದಿಸಿದ ನಂತರ ಅದು ದಾಳಿ ಮಾಡದ ಘಟನೆ ಖಿತೌಲಿ ನದಿ ತೀರದಲ್ಲಿ ಭಾನುವಾರ ನಡೆದಿದೆ. ಗಾಯಗೊಂಡವರ ಪೈಕಿ ಇಬ್ಬರ ತಲೆಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ … Continued

ವೀಡಿಯೊ…| ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು, ಹಲವರು ಸಿಲುಕಿರುವ ಶಂಕೆ

ಬೆಂಗಳೂರು: ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳವಾರ ಸುರಿಯುತ್ತಿರುವ ಮಳೆಯ ಪರಿಣಾಮ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಬಿದ್ದಿದೆ. ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರ ತೆಗೆದಿದ್ದಾರೆ ಹಾಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. … Continued

ವೀಡಿಯೊ…| ಚಿನ್ನಾಭರಣ ಅಂಗಡಿ ಮಾಲೀಕ-ದರೋಡೆಕೋರರ ನಡುವೆ ಗುಂಡಿನ ಚಕಮಕಿ ; 3 ಮಂದಿಗೆ ಗಾಯ

ನವದೆಹಲಿ : ಬಿಹಾರದ ಬೇಗುಸರಾಯ್‌ನಲ್ಲಿರುವ ಆಭರಣ ಮಳಿಗೆಯೊಂದರಲ್ಲಿ ಶಸ್ತ್ರಧಾರಿಗಳ ತಂಡವೊಂದು ಹಗಲು ದರೋಡೆ ನಡೆಸಿದ ನಾಟಕೀಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಗಡಿಯ ಮಾಲೀಕರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಆಭರಣ ಅಂಗಡಿಯ ಉದ್ಯೋಗಿ ಮತ್ತು ಇಬ್ಬರು ದರೋಡೆಕೋರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಇಬ್ಬರು ದರೋಡೆಕೋರರನ್ನು … Continued

ವೀಡಿಯೊ..| ಕಳೆದ ವರ್ಷ ಅಕ್ಟೋಬರ್ 7ರ ದಾಳಿ ಮೊದಲು ಹಮಾಸ್ ಮುಖ್ಯಸ್ಥ ಸಿನ್ವಾರ್ ಗಾಜಾದ ಭೂಗತ ಸುರಂಗಕ್ಕೆ ಹೋದ ವೀಡಿಯೊ ಹಂಚಿಕೊಂಡ ಇಸ್ರೇಲ್

ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್‌ನಲ್ಲಿ ಸಾಮೂಹಿಕವಾಗಿ ಜನರನ್ನು ಹತ್ಯೆ ನಡೆಸಿದ ಹಮಾಸ್‌ ಗುಂಪಿನ ದಾಳಿಯ ಸಂಚಿನ ರೂವಾರಿ ಎಂದೇ ಇಸ್ರೇಲಿನಿಂದ ಬಿಂಬಿತವಾಗಿರುವ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಈ ದಾಳಿ ನಡೆಸುವ ಕೆಲವೇ ಗಂಟೆಗಳ ಮುನ್ನ ಗಾಜಾದ ಭೂಗತ ಸುರಂಗಕ್ಕೆ ತನ್ನ ಕುಟುಂಬ ಹಾಗೂ ವಸ್ತುಗಳನ್ನು ಸಾಗಿಸುತ್ತಿರುವ ದೃಶ್ಯವನ್ನು ಇಸ್ರೇಲ್ ಶನಿವಾರ ಬಿಡುಗಡೆ ಮಾಡಿದೆ. … Continued

ಮೈ ಜುಂ ಎನ್ನುವ ವೀಡಿಯೊ..| ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಹಾದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ದಾಳಿಯಿಂದ ದ್ವಿಚಕ್ರವಾಹನ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ. ಇಡೀ ಘಟನೆಯನ್ನು ಕಾರಿನಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು -ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದೆ. ಹೆದ್ದಾರಿಯಲ್ಲಿ ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್​ … Continued

ವೀಡಿಯೊ: ಹಮಾಸ್ ಮುಖ್ಯಸ್ಥನನ್ನು ಸಾಯಿಸಿದ ಟ್ಯಾಂಕ್ ದಾಳಿಯ ವೀಡಿಯೊ ಹಂಚಿಕೊಂಡ ಇಸ್ರೇಲ್

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರನ್ನು ದಕ್ಷಿಣ ಗಾಜಾದ ರಫಾದಲ್ಲಿ ನಡೆಸಿದ ಭೂ ದಾಳಿಯಲ್ಲಿ ಇಸ್ರೇಲ್‌ ಕೊಂದು ಹಾಕಿದೆ. ಇಸ್ರೇಲ್‌ನ 828 ನೇ ಬ್ರಿಗೇಡ್ “ಗುಪ್ತಚರ ಆಧಾರಿತ ದಾಳಿಗಳನ್ನು” ನಡೆಸಿದ ವೇಳೆ ಸಿನ್ವಾರ್‌ ಕೊಲ್ಲಲ್ಪಟ್ಟಿದ್ದಾರೆ. ರಫಾದಲ್ಲಿನ ಹಮಾಸ್ ಮುಖ್ಯಸ್ಥನ ಅಡಗುತಾಣದ ಮೇಲೆ ಇಸ್ರೇಲಿ ಟ್ಯಾಂಕ್ ನಡೆಸಿದ ದಾಳಿಯ ವೀಡಿಯೊವನ್ನು ಐಡಿಎಫ್‌ (IDF) ಹಂಚಿಕೊಂಡಿದೆ. ಡ್ರೋನ್ ಫೂಟೇಜ್ … Continued

ವೀಡಿಯೊ…| ಮಿತಿಮೀರಿ ಕುಡಿದ ವ್ಯಕ್ತಿಯನ್ನು ಸುತ್ತಿಕೊಂಡ ಹೆಬ್ಬಾವು; ರಕ್ಷಣೆಗೆ ಧಾವಿಸಿದ ಗ್ರಾಮಸ್ಥರು

ಆಂಧ್ರಪ್ರದೇಶದಲ್ಲಿ ದೈತ್ಯ ಹೆಬ್ಬಾವೊಂದು ಕುಡಿದು ವ್ಯಕ್ತಿಯೊಬ್ಬನನ್ನು ಸುತ್ತಿಕೊಂಡ ಘಟನೆಯೊಂದು ನಡೆದಿದ್ದು, ಇದರ ವೀಡಿಯೊ ವೈರಲ್‌ ಆಗಿದೆ. ಮಿತಿಮೀರಿ ಕುಡಿದಿದ್ದ ಟ್ರಕ್ ಚಾಲಕನನ್ನು ಈ ಹಾವು ಸುತ್ತಿಕೊಂಡಿದೆ. ಕರ್ನೂಲ್ ಜಿಲ್ಲೆಯ ಸಿಂಗನಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೆಲುಗು ಸ್ಕ್ರೈಬ್‌ ಪ್ರಕಾರ, ಮಿತಿ ಮೀರಿ ಕುಡಿದಿದ್ದರಿಂದ ಮನೆಗೆ ತೆರಳಲು ಸಾಧ್ಯವಾಗದ ಚಾಲಕ ಹೊರಾಂಗಣದಲ್ಲಿ ಮಲಗಿದ್ದ. … Continued

ವೀಡಿಯೊ : ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದೊಪ್ಪೆಂದು ಬಿದ್ದ ನೀರಿನ ಟ್ಯಾಂಕ್; ಮುಂದೇನಾಯ್ತು…ನೋಡಿ

ಸೇಬು ಹಣ್ಣನ್ನು ತಿನ್ನುತ್ತಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲ್ಛಾವಣಿಯ ಮೇಲಿದ್ದ ನೀರಿನ ತೊಟ್ಟಿಯೊಂದು ಬಿದ್ದಿದೆ. ಅದೃಷ್ಟವಶಾತ್‌ ಮಹಿಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಮಹಿಳೆ ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶ ರೀತಿಯಲ್ಲಿ ಹೊರನಡೆಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ, ಇದು ಇಂಟರ್ನೆಟ್ ಅನ್ನು ಬೆರಗುಗೊಳಿಸಿದೆ. ವರದಿಗಳ ಪ್ರಕಾರ ಗುಜರಾತಿನ ಸೂರತ್‌ನಲ್ಲಿ ಈ ಘಟನೆ ನಡೆದಿದೆ. ವೈರಲ್ ಆಗಿರುವ ವೀಡಿಯೊ … Continued

ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued

ವೀಡಿಯೊ…| ಹೆಬ್ಬಾವು ಇಡಿಯಾಗಿ ನುಂಗಿದ್ದ ನೀಲಗಾಯ್ ಕರುವನ್ನು ರಕ್ಷಿಸಲು ಯತ್ನಿಸಿದ ಸ್ಥಳೀಯರು..ಆದರೆ

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಹೆಬ್ಬಾವು ನುಂಗಿದ ನೀಲಗಾಯ್ ಕರುವನ್ನು ರಕ್ಷಿಸಲು ಯತ್ನಿಸಿದ ಸ್ಥಳೀಯರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದು, ಹೆಬ್ಬಾವಿನ ಹೊಟ್ಟೆಯೊಳಗೆ ಸಿಕ್ಕಿಬಿದ್ದ ಕರುವನ್ನು ಬಿಡಿಸಲು ಸ್ಥಳೀಯರು ಹಾವನ್ನು ಅಲುಗಾಡಿಸುತ್ತಿರುವುದನ್ನು ತೋರಿಸುತ್ತದೆ. ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಪರ್ವೀನ್ ಕಸ್ವಾನ್ ಅವರು … Continued