ವೀಡಿಯೊ..| ರತನ್‌ ಟಾಟಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ತನ್ನನ್ನು ರಕ್ಷಿಸಿದ ವ್ಯಕ್ತಿಗೆ ಅಂತಿಮ ನಮನ ಸಲ್ಲಿಸಿದ ಪ್ರೀತಿಯ ನಾಯಿ ʼಗೋವಾʼ

ಮುಂಬೈ : ಕೈಗಾರಿಕೋದ್ಯಮಿ, ಲೋಕೋಪಕಾರಿ ಮತ್ತು ಶ್ವಾನ ಪ್ರೇಮಿ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ಮುಂಬೈನಲ್ಲಿ ಬುಧವಾರ ರಾತ್ರಿ ನಿಧನರಾದರು. ವಿಶೇಷ ಹಾಜರಾದವರು ಬೇರೆ ಯಾರೂ ಅಲ್ಲ, ರತನ್ ಟಾಟಾ ಅವರ ಸಾಕು ನಾಯಿ ಗೋವಾ, ಅದು ತನ್ನ ಮಾಲೀಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿತು. ನಿಷ್ಠೆಯ ಪ್ರದರ್ಶನದಲ್ಲಿ, ‘ಗೋವಾ’ ತನಗೆ … Continued

ವೀಡಿಯೊ…| ಭಾರತವನ್ನು ಹೊಗಳಿ ಹೆಚ್ಚುವರಿ ಲಗೇಜ್‌ ಶುಲ್ಕ ವಿಧಿಸಿದ ಪಾಕಿಸ್ತಾನದ ಸರ್ಕಾರಿ ಏರ್‌ಲೈನ್ಸ್‌ ವಿರುದ್ಧ ಹರಿಹಾಯ್ದ ಝಾಕಿರ್ ನಾಯ್ಕ್

ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರು ತಮ್ಮ ಪಾಕಿಸ್ತಾನದ ಭೇಟಿಯ ಸಮಯದಲ್ಲಿ ಅವರು ಆ ದೇಶಕ್ಕೆ ಪ್ರಯಾಣಿಸುತ್ತಿದ್ದಾಗ ಹೆಚ್ಚುವರಿ ಸಾಮಾನು ಸರಂಜಾಮುಗಳ ಮೇಲೆ ವಿಧಿಸಿದ್ದ ಶುಲ್ಕ ಮನ್ನಾ ಮಾಡಲು ಪಾಕಿಸ್ತಾನದ ಸರ್ಕಾರಿ ಏರ್‌ಲೈನ್ಸ್‌ ನಿರಾಕರಿಸಿದ್ದಕ್ಕೆ ಗರಂ ಆಗಿದ್ದಾರೆ. ಪಾಕಿಸ್ತಾನ್ ಇಂಟರ್‌ನ್ಯಾಶನಲ್ ಏರ್‌ಲೈನ್ಸ್ (ಪಿಐಎ) ತನ್ನ ಹೆಚ್ಚುವರಿ ಸಾಮಾ-ಸರಂಜಾಮುಗಳಿಗೆ ವಿಧಿಸಿಲಾಗಿದ್ದ ಶುಲ್ಕದಲ್ಲಿ ಶೇಕಡಾ 50 ರಷ್ಟು … Continued

ವೀಡಿಯೊ | ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿದ್ದ ಸಫಾರಿ ಬಸ್ಸಿಗೆ ಜಿಗಿದು ಒಳಗೆ ನುಸುಳಲು ಯತ್ನಿಸಿದ ಚಿರತೆ ; ವೀಕ್ಷಿಸಿ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮಿನಿ ಸಫಾರಿ ಟೂರಿಸ್ಟ್ ಬಸ್ಸಿಗೆ ಜಿಗಿದು ಕಿಟಕಿ ಹಿಡಿದುಕೊಳ್ಳುವ ಮೂಲಕ ಪ್ರವಾಸಿಗರನ್ನು ದಿಗ್ಭ್ರಮೆಗೊಳಿಸಿತು. ವರದಿಗಳ ಪ್ರಕಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ಬಸ್‌ ಚಾಲಕ ಪ್ರವಾಸಿಗರು ಸುತ್ತಮುತ್ತಲಿನ ವನ್ಯಜೀವಿಗಳನ್ನು ವೀಕ್ಷಿಸಲು ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಫಾರಿ ಬಸ್‌ … Continued

ವೀಡಿಯೊ ..| ʼರಾಮಲೀಲಾʼ ಪ್ರದರ್ಶನದ ವೇಳೆ ಅಭಿನಯಿಸುತ್ತಿದ್ದಾಗಲೇ ಹೃದಯಾಘಾತದಿಂದ ರಾಮನ ಪಾತ್ರಧಾರಿ ಸಾವು

ನವದೆಹಲಿ : ರಾಮಲೀಲಾದಲ್ಲಿ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ದೆಹಲಿಯ ಶಹದಾರದಲ್ಲಿರುವ ಜೈ ಶ್ರೀ ರಾಮಲೀಲಾ ವಿಶ್ವಕರ್ಮ ನಗರದಲ್ಲಿ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಪೂರ್ವ ದೆಹಲಿಯ ನಿವಾಸಿ ಸುಶೀಲ ಕೌಶಿಕ (45) ಅವರು ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಚಿನ್ನ ಮತ್ತು ಬೆಳ್ಳಿ ಆಭರಣಗಳಂತೆ … Continued

ವೀಡಿಯೊ..| ಆಘಾತಕಾರಿ ಕಾರಣಕ್ಕೆ ಪಾಕಿಸ್ತಾನದಲ್ಲಿ ಅನಾಥ ಹುಡುಗಿಯರ ಜತೆ ವೇದಿಕೆ ಹಂಚಿಕೊಳ್ಳಲು ನಿರಾಕರಿಸಿ ಹೊರನಡೆದ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್

ನವದೆಹಲಿ: ತೀವ್ರಗಾಮಿ ಇಸ್ಲಾಮಿಕ್ ಪ್ರಚಾರಕ ಝಾಕಿರ್ ನಾಯ್ಕ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅನಾಥಾಶ್ರಮದಲ್ಲಿ ನಡೆದ ಅವರ ಆಘಾತಕಾರಿ ವರ್ತನೆಯ ವೀಡಿಯೊ ವೈರಲ್ ಆಗಿದೆ. ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಪಾಕಿಸ್ತಾನದ ಯುವ ಅನಾಥ ಬಾಲಕಿಯರಿಗೆ ಪ್ರಶಸ್ತಿ ನೀಡಲು ನಿರಾಕರಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ್ ಸ್ವೀಟ್ ಹೋಮ್ ಫೌಂಡೇಶನ್ ಆಯೋಜಿಸಿದ್ದ … Continued

ವೀಡಿಯೊ | ನಂಬಲಸಾಧ್ಯ ; ರಾಮ್-ರಾಮ್ ಎನ್ನುವ ಮಾಲೀಕನ ಅನುಕರಿಸಿ ರಾಮ್‌ ರಾಮ್‌ ಎಂದು ಹೇಳುವ ನಾಯಿ…!? ವೀಡಿಯೊ ವೈರಲ್‌

ಸೈಬೀರಿಯನ್ ಹಸ್ಕಿಯ ವಿಶಿಷ್ಟ ಪ್ರತಿಭೆ ಜನರ ಹೃದಯವನ್ನು ಗೆದ್ದಿದೆ. ಅದರ ಮಾಲೀಕ ಸೂಚನೆ ನೀಡಿದಾಗ ಅದು ರಾಮ್‌ ರಾಮ್‌ ಎಂದು ಹೇಳಿದಂತೆ ಭಾಸುವಾಗುವ ವೀಡಿಯೊವೊಂದು ವೈರಲ್‌ ಆಗಿದೆ. ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಹಸ್ಕಿ ತನ್ನ ಮಾಲೀಕ ರಾಮ್‌-ರಾಮ್‌ ಎಂದು ಹೇಳಿದಾಗ ಪ್ರತಿಯಾಗಿ ರಾಮ್‌-ರಾಮ್‌ ಎಂದು ಹೇಳಿಂದತೆ ಭಾಸವಾಗುತ್ತದೆ. ವೀಡಿಯೊದ ಆರಂಭದಲ್ಲಿ, ಕ್ಯಾಮೆರಾದ ಹಿಂದಿನ ವ್ಯಕ್ತಿಯೊಬ್ಬರು ನಾಯಿಯನ್ನು … Continued

ವೀಡಿಯೊ..| ತನ್ನೆಲ್ಲ ಶಕ್ತಿ ಬಳಸಿ ದರೋಡೆಕೋರರು ಬಾಗಿಲು ತೆಗೆಯದಂತೆ ತಡೆದ ಒಂಟಿ ಮಹಿಳೆ ; ಸೋತು ಪರಾರಿಯಾದ ದುಷ್ಕರ್ಮಿಗಳು…!

ಚಂಡೀಗಢ: ಪಂಜಾಬ್‌ನ ಅಮೃತಸರದಲ್ಲಿ ಮಹಿಳೆಯೊಬ್ಬರು ಏಕಾಂಗಿಯಾಗಿ ಮೂವರು ದರೋಡೆಕೋರರನ್ನು ತನ್ನ ಮನೆಗೆ ಪ್ರವೇಶಿಸದಂತೆ ತಡೆದಿದ್ದಾರೆ. ಕಳ್ಳರು ಬಲವಂತವಾಗಿ ಒಳಗೆ ಹೋಗಲು ಪ್ರಯತ್ನಿಸುತ್ತಲೇ ಇದ್ದರೂ ಬಾಗಿಲು ಒತ್ತಿ ಹಿಡಿದ ಮಹಿಳೆ ದುಷ್ಕರ್ಮಿಗಳು ಒಳಗೆ ಬರದಂತೆ ತಡೆದಿದ್ದಾರೆ. ದರೋಡೆಕೋರರು ಮನೆಗೆ ಪ್ರವೇಶಿಲು ಯತ್ನಿಸಿದ್ದ ಸಮಯದಲ್ಲಿ ಮಹಿಳೆ ಮನದೀಪ್‌ ಕೌರ್‌ ಅವರ ಪತಿ ಮನೆಯಲ್ಲಿ ಇರಲಿಲ್ಲ. ಮನದೀಪ್‌ ಕೌರ್‌ ತಮ್ಮ … Continued

ವೀಡಿಯೊ..| ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡೇ ಸಿಎಂ ಸಿದ್ದರಾಮಯ್ಯ ಶೂ ತೆಗೆದ ಕಾಂಗ್ರೆಸ್‌ ಕಾರ್ಯಕರ್ತ ; ವ್ಯಾಪಕ ಟೀಕೆ

ಬೆಂಗಳೂರು: ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಅಂಗವಾಗಿ ಬುಧವಾರ ನಡೆದ ಕಾರ್ಯಕ್ರಮ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕರ್ತರೊಬ್ಬರ ಕೈಯಲ್ಲಿ ಬೂಟುಗಳನ್ನು ತೆಗೆಸಿಕೊಂಡಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಕಾರ್ಯಕರ್ತ ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡೇ ಶೂ ಬಿಚ್ಚಿರುವುದು ಈಗ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ … Continued

ವೀಡಿಯೊ..| ಹೃದಯ ವಿದ್ರಾವಕ ; ಆಸ್ಪತ್ರೆಗೆ ಹೋಗಲು ನಾಲೆಯ ಮೇಲೆ ಉಕ್ಕಿ ಹರಿದ ಹೊಳೆಯಲ್ಲೇ ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತೊಯ್ದ ವ್ಯಕ್ತಿ…!

ಹೈದರಾಬಾದ್: ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ವ್ಯಕ್ತಿಯೊಬ್ಬ ತನ್ನ ಭುಜದ ಮೇಲೆ ಹೊತ್ತುಕೊಂಡು ತುಂಬಿ ಹರಿಯುತ್ತಿರುವ ಅಣೆಕಟ್ಟಿನ ಮೇಲೆ ರಭಸವಾಗಿ ಹರಿಯುವ ಹೊಳೆ ದಾಟುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ನೆಲೆಸಿರುವ ಬುಡಕಟ್ಟು ಜನಾಂಗದ ಜನವಸತಿ ಪ್ರದೇಶದ ಪಿಂಜರಿಕೊಂಡ ಎಂಬ ಪುಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. … Continued

ವೀಡಿಯೊ| ಹಿಂದಿನ ರಾಜ್ಯಪಾಲರ ಕ್ರಮ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ಹಳೆ ವೀಡಿಯೊ ಹಂಚಿಕೊಂಡು ಟಾಂಗ್‌ ನೀಡಿದ ಸ್ನೇಹಮಯಿ ಕೃಷ್ಣ…!

ಬೆಂಗಳೂರು : ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌‍ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಈಗ, ಸಿದ್ದರಾಮಯ್ಯ ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ದೂರುದಾರ ಸ್ನೇಹಮಯಿ‌ ಕೃಷ್ಣ (Snehamayi Krishna) ಅವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ 2011ರ ವೀಡಿಯೊ … Continued