ವೀಡಿಯೊ..| “ನೀವು ಈ ವೀಡಿಯೊ ವೀಕ್ಷಿಸುವುದನ್ನು ಹಿಜ್ಬೊಲ್ಲಾ ಬಯಸುವುದಿಲ್ಲ…”: ಇಸ್ರೇಲ್ ರಕ್ಷಣಾ ಪಡೆಗಳು

ಇಸ್ರೇಲ್ ಡಿಫೆನ್ಸ್ ಫೋರ್ಸಸ್ (IDF) ಲೆಬನಾನ್‌ನೊಳಗೆ ಹಿಜ್ಬೊಲ್ಲಾ ಮೇಲೆ ತನ್ನ ದಾಳಿಗಳನ್ನು ವಿವರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದೆ, ಅಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಹಿಜ್ಬುಲ್ಲಾ ಶಸ್ತ್ರಾಸ್ತ್ರಗಳನ್ನು ಅವಿತು ಇಟ್ಟುಕೊಂಡಿದೆ ಎಂದು ಇಸ್ರೇಲ್‌ ಆರೋಪಿಸಿದೆ. ಲೆಬನಾನಿನ ಮನೆಗಳಲ್ಲಿ ಹಿಜ್ಬೊಲ್ಲಾ ಗುಂಪು ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟಿದೆ ಎಂದು ಐಡಿಎಫ್‌ (IDF) ಹೇಳಿದೆ. “ಕಳೆದ 20 ವರ್ಷಗಳಿಂದ, ಹಿಜ್ಬೊಲ್ಲಾ ಗುಂಪು ಲೆಬನಾನ್‌ನಲ್ಲಿನ ಜನಸಂಖ್ಯಾ … Continued

ವೀಡಿಯೊ..| ಬೃಹತ್‌ ಹೆಬ್ಬಾವಿನ ಮೇಲೆ ಕುಳಿತು ಜಾರು ಬಂಡಿ ಆಡುತ್ತಿರುವ ಪುಟಾಣಿ ಮಕ್ಕಳು…!

ಹಾವನ್ನು ಕಂಡರೆ ಜನರು ಭಯಭೀತರಾಗುತ್ತಾರೆ. ಕೆಲವು ಹಾವುಗಳು ವಿಷಕಾರಿಯಾಗಿರುತ್ತವೆ. ಆದರೆ ಕೆಲವು ದೈತ್ಯ ಹಾವುಗಳು ವಿಷಕಾರಿಯಲ್ಲ. ಆದರೆ ದೈತ್ಯ ಹಾವುಗಳು ಮನುಷ್ಯರನ್ನೇ ನುಂಗಿ ಹಾಕುವ ಸಾಮರ್ಥ್ಯವನ್ನು ಹೊಂದಿರುತ್ತವೆ. ಹೆಬ್ಬಾವು ಬಿಗಿಯಾಗಿ ಸುತ್ತಿಕೊಂಡು ಉಸಿರುಗಟ್ಟಿಸಿ ಸಾಯಿಸುತ್ತವೆ. ಹಾವಿನ ಹೆಸರು ಕೇಳಿದರೆ ಜನ ಭಯದಿಂದ ನಡುಗುವುದು ಇದೇ ಕಾರಣಕ್ಕೆ. ಈ ವಿಡಿಯೋದಲ್ಲಿ ಇಬ್ಬರು ಮುಗ್ಧ ಮಕ್ಕಳಿಗೆ ದೈತ್ಯ ಹೆಬ್ಬಾವು … Continued

ವೀಡಿಯೊ..| ಹೃದಯಾಘಾತದಿಂದ ರೈಲಿನಲ್ಲಿ ಪ್ರಜ್ಞೆ ಕಳೆದುಕೊಂಡ ವಯಸ್ಸಾದ ವ್ಯಕ್ತಿ ; ಸಿಪಿಆರ್‌ ಮಾಡಿ ಜೀವ ಉಳಿಸಿದ ಟಿಕೆಟ್ ಪರೀಕ್ಷಕ…!

ರೈಲು ಪ್ರಯಾಣದ ವೇಳೆ ಪ್ರಯಾಣಿಕ ಹೃದಯಾಘಾತಕ್ಕೆ ಒಳಗಾದ ನಂತರ ಟಿಕೆಟ್ ಪರೀಕ್ಷಕರೊಬ್ಬರು ಸುಮಾರು 15 ನಿಮಿಷಗಳ ಕಾಲ ವಯಸ್ಸಾದ ವ್ಯಕ್ತಿಗೆ ಸಿಪಿಆರ್ ಮಾಡಿ ಆತನ ಜೀವ ಉಳಿಸಿದ್ದಾರೆ. ಬಿ.ಪಿ. ಕರ್ಣ ಮತ್ತು ಅವರ ಸಹೋದರ ಬಿಹಾರದ ದರ್ಬಂಗಾದಿಂದ ಉತ್ತರ ಪ್ರದೇಶದ ವಾರಣಾಸಿಗೆ ಪವನ್ ಎಕ್ಸ್‌ಪ್ರೆಸ್‌ನ ಪ್ರಥಮ ದರ್ಜೆ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಕರ್ಣ ಅವರಿಗೆ ಎದೆನೋವು ಕಾಣಿಸಿಕೊಂಡು … Continued

ವೀಡಿಯೊ…| ಮನೆ ಪ್ರವೇಶಿಸಿದ ʼಕಾಳಿಂಗ ಸರ್ಪʼ ಕೊಂದು ಮಕ್ಕಳನ್ನು ಕಾಪಾಡಿದ ʼಪಿಟ್ ಬುಲ್ʼ ನಾಯಿ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿಷಪೂರಿತ ಕಾಳಿಂಗ ಸರ್ಪದ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಪಿಟ್ ಬುಲ್ ನಾಯಿ ಒಂದು ಮಗುವಿನ ಜೀವ ಉಳಿಸಿದೆ. ಸೆ.23ರಂದು ಉತ್ತರ ಪ್ರದೇಶದ ಝಾನ್ಸಿಯ ಶಿವಗಣೇಶ ಕಾಲೋನಿಯಲ್ಲಿರುವ ಮನೆಯ ಕೆಲಸದಾಕೆಯ ಮಕ್ಕಳು ಆಟವಾಡುತ್ತಿದ್ದ ಮನೆಯ ತೋಟಕ್ಕೆ ಹಾವು ನುಗ್ಗಿದಾಗ ಈ ಘಟನೆ ನಡೆದಿದೆ. ಕಾಳಿಂಗ ಸರ್ಪವನ್ನು ನೋಡಿದ ಮಕ್ಕಳು ಕಿರುಚುವುದು … Continued

ವೀಡಿಯೊ…| ಎಕ್ಸ್‌ಪ್ರೆಸ್‌ ರೈಲಿನೊಳಗೆ ಹಾವು ಪ್ರತ್ಯಕ್ಷ…! ತಮ್ಮ ಸೀಟು ಬಿಟ್ಟು ಓಡಿದ ಪ್ರಯಾಣಿಕರು…!!

ಜಬಲ್‌ಪುರ (ಮಧ್ಯಪ್ರದೇಶ): ರೈಲಿನ ಮೇಲಿನ ಬರ್ತ್‌ನ ಕಬ್ಬಿಣದ ಸಲಾಕೆಯ ಸುತ್ತಲೂ ಉದ್ದವಾದ ಹಾವು ಸುತ್ತಿರುವುದನ್ನು ನೋಡಿದ ಪ್ರಯಾಣಿಕರು ಬೆಚ್ಚಿಬಿದ್ದ ಘಟನೆ ಜಬಲ್‌ಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಇದರ ವೀಡಿಯೊ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಜಬಲ್‌ಪುರದಿಂದ ಮುಂಬೈಗೆ ತೆರಳುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಹಾವು … Continued

ವೀಡಿಯೊ…| ಫೇಸ್‌ಬುಕ್‌ನಲ್ಲಿ ಅತ್ಯಾಚಾರ ಬೆದರಿಕೆ-ಅಶ್ಲೀಲ ಕಾಮೆಂಟ್‌ ; ವ್ಯಕ್ತಿಯ ಮನೆಗೇ ತೆರಳಿ ಕಾಂಗ್ರೆಸ್‌ ನಾಯಕಿ-ಬೆಂಬಲಿಗರಿಂದ ಗೂಸಾ

ವಾರಾಣಸಿ : ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿರುವುದು ಮತ್ತು ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಸ್ಥಳೀಯ ಕಾಂಗ್ರೆಸ್ ಮಹಿಳಾ ನಾಯಕಿ ರೋಶನಿ ಕುಶಾಲ ಜೈಸ್ವಾಲ್ ಹಾಗೂ ಅವರ ಬೆಂಬಲಿಗರು ಕೇಸರಿ ರಾಜೇಶ ಸಿಂಗ್ ಎಂಬ ವ್ಯಕ್ತಿಯನ್ನು ಆತನ ನಿವಾಸಕ್ಕೆ ತೆರಳಿ ಥಳಿಸಿದ್ದಾರೆ. ಮನೆಗೆ ನುಗ್ಗಿ, ಹೆಂಡತಿ ಮಕ್ಕಳ ಮುಂದೆಯೇ ಆತನಿಗೆ ಥಳಿಸಿದ್ದಾರೆ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ … Continued

ವೀಡಿಯೊ..| : ತಪ್ಪಿಸಿಕೊಳ್ಳಲು ಓಡಿಹೋದ ಭಯೋತ್ಪಾದಕ ; ಹೊಡೆದುರುಳಿಸಿದ ಭದ್ರತಾ ಪಡೆಗಳು : ಡ್ರೋನ್ ನಲ್ಲಿ ದೃಶ್ಯ ಸೆರೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಶನಿವಾರ ಭದ್ರತಾ ಪಡೆಗಳು ಭಯೋತ್ಪಾಕನನ್ನು ಹೊಡೆದುರುಳಿಸುವ ಮೊದಲು ಆತ ತನ್ನ ರೈಫಲ್‌ನಿಂದ ಗುಂಡು ಹಾರಿಸುತ್ತ ಕಟ್ಟಡದಿಂದ ಹೊರಗೆ ಓಡಿಹೋದ ಕ್ಷಣವನ್ನು ತೋರಿಸುವ ಡ್ರೋನ್ ದೃಶ್ಯಗಳು ಹೊರಹೊಮ್ಮಿವೆ. ಬಾರಾಮುಲ್ಲಾದಲ್ಲಿ ರಾತ್ರಿ ನಡೆದ ಗುಂಡಿನ ಚಕಮಕಿಯ ನಂತರ ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ, ಅಧಿಕಾರಿಗಳು ಕಾರ್ಯಾಚರಣೆಯನ್ನು “ಗಮನಾರ್ಹ ಯಶಸ್ಸು” ಎಂದು … Continued

ವೀಡಿಯೊ..| ಮಕ್ಕಳ ʼಮೊಬೈಲ್ʼ ಚಟ ಬಿಡಿಸಲು ಶಾಲಾ ಶಿಕ್ಷಕಿಯರು ಮಾಡಿದ ಅದ್ಭುತ ಉಪಾಯ ನೋಡಿ…!

ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಕೆಲವು ಮಕ್ಕಳು ಊಟ-ತಿಂಡಿಯನ್ನೂ ಮಾಡದೆ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಮಕ್ಕಳಿಗೆ ಮೊಬೈಲ್‌ ಗೀಳು ಬಿಡಿಸುವುದು ಪೋಷಕರಿಗೆ ಸವಾಲಿನ ಕೆಲಸವಾಗಿದೆ. ಆದರೆ ಇದೇ ವೇಳೆ ಶಾಲೆಯೊಂದರಲ್ಲಿ ಮಕ್ಕಳನ್ನು ಮೊಬೈಲ್‌ ಫೋನ್‌ನಿಂದ ದೂರವಿರಿಸಲು ಶಿಕ್ಷಕರು ಅನುಸರಿಸಿದ ವಿಧಾನದ ವೀಡಿಯೊವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬದೌನ್‌ನಲ್ಲಿರುವ ಶಾಲೆಯೊಂದರ ಜಾಗೃತಿ ಕಾರ್ಯಕ್ರಮದ ವೀಡಿಯೊ ಇದು ಎಂದು … Continued

ವೀಡಿಯೊ..| ಅರಳು ಹುರಿದಂತೆ ಪಟಪಟನೆ ಕನ್ನಡದಲ್ಲಿ ಮಾತನಾಡುವ ಜರ್ಮನಿ ಯುವತಿ…!

ಜರ್ಮನ್ ಮಹಿಳೆಯೊಬ್ಬರು ಕನ್ನಡ ಮಾತನಾಡುವ ವೀಡಿಯೊ ಎಕ್ಸ್‌ನಲ್ಲಿ ವೈರಲ್ ಆಗಿದೆ. “ಬೆಂಗಳೂರು ಕನ್ನಡಿಗರಿಗೆ ಸೇರಿದ್ದು” ಎಂಬ ಚರ್ಚೆಯ ನಡುವೆ ಈ ವೀಡಿಯೊ ಹೊರಹೊಮ್ಮಿದೆ. ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಉಳಿಯುವ ಯಾರಾದರೂ ಸ್ಥಳೀಯ ಭಾಷೆಯನ್ನು ತಿಳಿದುಕೊಳ್ಳಬೇಕು ಎಂದು ಕೆಲವರು ಹೇಳುತ್ತಾರೆ. ಈ ಚರ್ಚೆಯ ಮಧ್ಯೆ, ಜರ್ಮನ್ ಪ್ರಜೆ ಮತ್ತು ಭಾಷಾ ಉತ್ಸಾಹಿ ಜೆನ್ನಿಫರ್ ಅವರ ಯೂ … Continued

ವೀಡಿಯೊ | ತಿಂದ ಆಹಾರದ ಬಿಲ್‌ ಹಣ ಕೇಳಿದ ಹೊಟೇಲ್‌ ಮಾಣಿ ; ಆತನನ್ನು ಕಾರಿನಲ್ಲಿ 1 ಕಿಮೀ ಎಳೆದೊಯ್ದ ದುಷ್ಕರ್ಮಿಗಳು…!

ಮಂಗಳವಾರ ಮಹಾರಾಷ್ಟ್ರದ ಬೀಡ್‌ನಲ್ಲಿ ತಿಂದ ಆಹಾರದ ಬಿಲ್ ಪಾವತಿಸಲು ಹೇಳಿದ ಹೊಟೇಲ್‌ ಮಾಣಿ(waiter)ಯನ್ನು ಕಾರಿನಲ್ಲಿ ಒಂದು ಕಿಮೀ ಎಳೆದೊಯ್ದ ಘಟನೆ ನಡೆದಿರುವುದು ವರದಿಯಾಗಿದೆ. ನಂತರ ಮಾಣಿಯನ್ನು ಒತ್ತೆಯಾಳಾಗಿಟ್ಟುಕೊಂಡು ಇಡೀ ರಾತ್ರಿ ಆತನನ್ನು ಥಳಿಸಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ರೆಸ್ಟೋರೆಂಟ್‌ನಲ್ಲಿ ಮೂವರು ಊಟ ಮಾಡಿದ್ದಾರೆ. ನಂತರ ಬಿಲ್‌ ತರುವಂತೆ ಮಾಣಿಗೆ ಸೂಚಿಸಿ ಈ ಯುವಕರು ಕಾರು … Continued