ವೀಡಿಯೊಗಳು | ‘ನಿಮಗೆ ನಾಚಿಕೆಯಾಗಬೇಕು, ಸಾಮೂಹಿಕ ಕೊಲೆಗಾರ’: ವಾಷಿಂಗ್ಟನ್‌ನಲ್ಲಿ ಅಸಿಮ್ ಮುನೀರ್ ಗೆ ಪ್ರತಿಭಟನೆಯ ಬಿಸಿ-ವೀಕ್ಷಿಸಿ

ಪಾಕಿಸ್ತಾನಿ ಜನರಲ್ ಸೈಯದ್ ಅಸಿಮ್ ಮುನೀರ್ ವಾಷಿಂಗ್ಟನ್‌ನಲ್ಲಿದ್ದಾಗ ಅವರನ್ನು ನಿಂದಿಸಲಾಯಿತು. ಕೆಲವು ಪಾಕಿಸ್ತಾನಿ ಪ್ರತಿಭಟನಾಕಾರರು ಮತ್ತು ಪಾಕಿಸ್ತಾನಿ ಮೂಲದ ಜನರು ಮುನೀರ್ ಅವರ ಹೋಟೆಲ್ ಹೊರಗೆ ಜಮಾಯಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುನೀರ್ ಹೋಟೆಲ್‌ನಿಂದ ಹೊರಬರುವಾಗ ಪ್ರತಿಭಟನಾಕಾರರು – “ಪಾಕಿಸ್ತಾನಿಯೋಂ ಕೆ ಕಾತಿಲ್,” “ನೀವು ಹೇಡಿ,” ಮತ್ತು “ನಿಮಗೆ ನಾಚಿಕೆಯಾಗಬೇಕು” – ಎಂಬ ಘೋಷಣೆಗಳನ್ನು … Continued

ವೀಡಿಯೊ..| ಐಪಿಎಲ್‌ 2025ರ ಅತ್ಯಂತ ದುಬಾರಿ ಓವರ್‌ ; ಒಂದೇ ಓವರ್‌ನಲ್ಲಿ 6,6,4,6,6,4 ರನ್‌ ಚಚ್ಚಿದ ಆರ್‌ಸಿಬಿ ಆಟಗಾರ-ವೀಕ್ಷಿಸಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ರೊಮಾರಿಯೊ ಶೆಫರ್ಡ್, 2025 ರ ಐಪಿಎಲ್ ಪಂದ್ಯದ 19 ನೇ ಓವರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವೇಗಿ ಖಲೀಲ್ ಅಹ್ಮದ್ ಅವರ ಒಂದೇ ಓವರ್‌ನಲ್ಲಿ 33 ರನ್‌ಗಳನ್ನು ಚಚ್ಚಿದ್ದಾರೆ. ಈ ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅವರು ಐಪಿಎಲ್‌ -2025ರ ಋತುವಿನಲ್ಲಿ ಅತ್ಯಂತ … Continued

ವೀಡಿಯೊ..| ಬಾಯಾರಿದ್ದ ಚಿರತೆಗಳಿಗೆ ಬಹಳ ಹತ್ತಿರ ಹೋಗಿ ನೀರು ಕುಡಿಸಿದ ತಪ್ಪಿಗೆ ಕೆಲಸ ಕಳೆದುಕೊಂಡ ರಾಷ್ಟ್ರೀಯ ಉದ್ಯಾನವನದ ಸಿಬ್ಬಂದಿ..!

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್‌ಪಿ) ಚಿರತೆ ಮತ್ತು ಅದರ ಮರಿಗಳಿಗೆ ನೀರು ನೀಡುತ್ತಿರುವ ವೈರಲ್ ವೀಡಿಯೊದಲ್ಲಿ ಕಾಣಿಸಿಕೊಂಡ ಚಾಲಕನ ವಿರುದ್ಧ ಅಧಿಕೃತ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ನಂತರ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಅರಣ್ಯ ಇಲಾಖೆಯಲ್ಲಿ ಚಾಲಕನಾಗಿದ್ದ ಈತ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ನಮೀಬಿಯಾದಿಂದ ತರಲಾಗಿದ್ದ ಚೀತಾಗಳಲ್ಲಿ ಒಂದಾದ ಜ್ವಾಲಾ ಮತ್ತು ಅದರ ನಾಲ್ಕು … Continued

ವೀಡಿಯೊ…| 6 ತಿಂಗಳ ಶಿಶುವನ್ನು ಎತ್ತಿಕೊಂಡು ನಿಗಿನಿಗಿ ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತಿ…!

ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಅವರಂಗಾಡುನಲ್ಲಿರುವ ಅಗ್ನಿ ಮರಿಯಮ್ಮನ್ ದೇವಾಲಯದ ಉತ್ಸವದಲ್ಲಿ ಆರು ತಿಂಗಳ ಮಗುವನ್ನು ಎತ್ತಿಕೊಂಡು ಕೆಂಡ ಹಾಯಲು ಹೋಗಿ ವ್ಯಕ್ತಿಯೊಬ್ಬ ಮುಗ್ಗರಿಸಿ ಬಿದ್ದಿದ್ದು, ಅಲ್ಲಿದ್ದವರು ತಕ್ಷಣವೇ ಸಹಾಯಕ್ಕೆ ಧಾವಿಸಿ ಮುಗುವನ್ನು ಸುರಕ್ಷಿತವಾಗಿ ಮೇಲೆಕ್ಕೆತ್ತಿದ್ದಾರೆ. ಈ ಘಟನೆಯ ವೀಡಿಯೊ ಈಗ ವೈರಲ್‌ ಆಗಿದೆ. ವ್ಯಕ್ತಿಯೊಬ್ಬರು ಆರು ತಿಂಗಳಿನ ಶಿಶುವನ್ನು ಎತ್ತಿಕೊಂಡು ಕೆಂಡ ಹಾಯಲು ಮುಂದಾಗಿದ್ದಾರೆ, ಜೋರಾಗಿ … Continued

ಪವಾಡ…| 13ನೇ ಅಂತಸ್ತಿನಿಂದ ಕೆಳಗೆ ಬಿದ್ದ ಮಗುವನ್ನು ಪವಾಡಸದೃಶ ರೀತಿಯಲ್ಲಿ ಬಚಾವ್‌ ಮಾಡಿದ ಯುವಕ ; ವೀಡಿಯೊ ವೈರಲ್

ಥಾಣೆ: ಥಾಣೆಯ ಡೊಂಬಿವಲಿಯಲ್ಲಿ 13ನೇ ಮಹಡಿಯ ಫ್ಲಾಟ್‌ನಿಂದ ಎರಡು ವರ್ಷದ ಮಗುವೊಂದು ಬಿದ್ದರೂ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದು, ವ್ಯಕ್ತಿಯ ಜಾಗರೂಕತೆಯಿಂದ ಇದು ನಡೆದಿದೆ. ಈ ಕೃತ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಯುವಕನ ಪ್ರಯತ್ನಕ್ಕೆ ಭಾರಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಅವರನ್ನು ನಿಜ ಜೀವನದ ಹೀರೋ ಎಂದು ಕೊಂಡಾಡಿದ್ದಾರೆ. ಕಳೆದ ವಾರ ಡೊಂಬಿವಲಿಯ … Continued

ವೀಡಿಯೊ | ಟಿಕೆಟಿಗೆ “ಹಣವಿಲ್ಲ” ; ರೈಲಿನ ಕೆಳಗೆ ಚಕ್ರಗಳ ನಡುವೆ ಅಡಗಿಕೊಂಡು 250 ಕಿಮೀ ಪ್ರಯಾಣಿಸಿದ ವ್ಯಕ್ತಿ…!

ಭೋಪಾಲ: ಮಧ್ಯಪ್ರದೇಶದ ಜಬಲಪುರ ನಿಲ್ದಾಣದಲ್ಲಿ ರೈಲಿನ ರೋಲಿಂಗ್ ಸ್ಟಾಕ್ ಮತ್ತು ಅಂಡರ್‌ ಕ್ಯಾರೇಜ್‌ನ ದಿನನಿತ್ಯದ ತಪಾಸಣೆ ನಡೆಸುತ್ತಿದ್ದ ರೈಲ್ವೆ ಸಿಬ್ಬಂದಿ ಶುಕ್ರವಾರ ಬೋಗಿಯೊಂದರ ಕೆಳಗೆ ಚಕ್ರಗಳ ಮೇಲಿನ ಸಣ್ಣ ಜಾಗದಲ್ಲಿ ವ್ಯಕ್ತಿಯೊಬ್ಬ ಅಡಗಿಕೊಂಡಿರುವುದನ್ನು ಗಮನಿಸಿ ಆಘಾತಕ್ಕೊಳಗಾದರು. ಆ ವ್ಯಕ್ತಿ ಇಟಾರ್ಸಿಯಿಂದ ತಾನು ಇದೇ ಸ್ಥಿತಿಯಲ್ಲಿ 250 ಕಿಮೀ ಪ್ರಯಾಣಿಸಿದ್ದಾಗಿ ಆತ ಹೇಳಿದಾಗ ಅವರಿಗೆ ಅಚ್ಚರಿ ಹಾಗೂ … Continued

ನಂಬಲಾಗದ ವೀಡಿಯೊ ; ಸತ್ತ ಮೊಸಳೆಯನ್ನು ತಿನ್ನುವ ಶಾರ್ಕ್‌

ಹಸಿದ ಶಾರ್ಕ್ ಸತ್ತ ಮೊಸಳೆಯನ್ನು ತಿನ್ನುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಡಿಸೆಂಬರ್ 13 ರಂದು ಆಸ್ಟ್ರೇಲಿಯಾದ ನ್ಹುಲುನ್‌ಬುಯ್‌ನಲ್ಲಿರುವ ಟೌನ್ ಬೀಚ್‌ನಲ್ಲಿ ನಡೆದಿದೆ. ಆಲಿಸ್ ಬೆಡ್‌ವೆಲ್ ಎಂಬವರು ಅಸಾಮಾನ್ಯ ಘಟನೆಯ ವೀಡಿಯೊ ಹಂಚಿಕೊಂಡಿದ್ದಾರೆ. ಬೆನ್ನು ಅಡಿಗೆ ಮಾಡಿ ಮಲಗಿ ತಲೆಯು ನೀರಿನಲ್ಲಿರುವ ಸ್ಥಿತಿಯಲ್ಲಿ ಮೊಸಳೆ ಇರುವಾಗ ವೀಡಿಯೊ ಪ್ರಾರಂಭವಾಗುತ್ತದೆ. ಶೀಘ್ರದಲ್ಲೇ, ದೊಡ್ಡ ಶಾರ್ಕ್ ನಿಧಾನವಾಗಿ … Continued

ವೀಡಿಯೊ..| ಅಸ್ಸಾಂನಲ್ಲಿ ಬೈಕ್ ಸವಾರನನ್ನು ಅಟ್ಟಾಡಿಸಿಕೊಂಡು ಹೋಗಿ ಕೊಂದುಹಾಕಿದ ಘೇಂಡಾಮೃಗ…

ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಪೊಬಿತೋರಾ ವನ್ಯಜೀವಿ ಅಭಯಾರಣ್ಯದ ಬಳಿ ಘೇಂಡಾಮೃಗವೊಂದು ಅಟ್ಟಿಸಿಕೊಂಡು ಹೋಗಿ ದಾಳಿ ಮಾಡಿದ ನಂತರ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತ ವ್ಯಕ್ತಿಯನ್ನು ಸದ್ದಾಂ ಹುಸೇನ್ (37 ವರ್ಷ) ಘಟನೆಯ ಸ್ಥಳದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಕಾಮ್ರೂಪ್ ಮೆಟ್ರೋಪಾಲಿಟನ್ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಅವರು ತಮ್ಮ ದ್ವಿಚಕ್ರ … Continued

ವೀಡಿಯೊ…| ಆಂಬ್ಯುಲೆನ್ಸ್ ಇಲ್ಲ, 10 ವರ್ಷದ ಇಬ್ಬರು ಪುತ್ರರ ಶವಗಳನ್ನು ಭುಜದ ಮೇಲೆ ಹೊತ್ತು 15 ಕಿ.ಮೀ ನಡೆದ ದಂಪತಿ…!

ಮಹಾರಾಷ್ಟ್ರದ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣಕ್ಕೆ ದಂಪತಿ ಮೃತಪಟ್ಟ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ತಮ್ಮ ಇಬ್ಬರು ಪುತ್ರರ ಶವಗಳನ್ನು 15 ಕಿಲೋಮೀಟರ್‌ಗಳವರೆಗೆ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿರುವುದು ವರದಿಯಾಗಿದೆ. ದಂಪತಿ ತಮ್ಮ ಪುತ್ರರ ಶವಗಳೊಂದಿಗೆ ಕಾಡಿನ ಹಾದಿಯಲ್ಲಿ ನಡೆದುಕೊಂಡು ಹೋಗುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, … Continued

ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ಬೆಂಗಳೂರು: ಬರೋಬ್ಬರಿ ಐದು ತಿಂಗಳ ಬಳಿಕ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದ್ದು, ನಗರದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ವರುಣ ತಂಪೆರೆದಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಸುಮಾರು 40 ಡಿಗ್ರಿಗೆ ಏರಿದ್ದ ತಾಪಮಾನ ಮಳೆಯಾದ ಬಳಿಕ 24 ಡಿಗ್ರಿಗೆ ಕುಸಿದಿದೆ ಎಂದು ಹೇಳಲಾಗಿದೆ. … Continued