ಐಪಿಎಲ್ 2026 ಫೈನಲ್ : ಬೌಲರ್‌ಗಳ ಕರಾಮತ್ತು, ಕೊಹ್ಲಿ ಅಬ್ಬರ; ಸತತ 2ನೇ ಬಾರಿ ಐಪಿಎಲ್ ಚಾಂಪಿಯನ್‌ ಆದ ಆರ್‌ಸಿಬಿ

ಅಹಮದಾಬಾದ್: 18 ವರ್ಷಗಳ ಕಾಯುವಿಕೆಗೆ ಹೋದ ವರ್ಷವಷ್ಟೇ ತೆರೆ ಎಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಇದೀಗ ಕೇವಲ 12 ತಿಂಗಳಲ್ಲಿ ತನ್ನ ಎರಡನೇ ಐಪಿಎಲ್ ಮುಕುಟವನ್ನು ಮುಡಿಗೇರಿಸಿಕೊಂಡಿದೆ. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಸಂಪೂರ್ಣವಾಗಿ ಧೂಳೀಪಟ ಮಾಡಿದ ಆರ್‌ಸಿಬಿ, ಸತತ … Continued

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್-ಏಕದಿನ ಸರಣಿಗೆ ಭಾರತ ತಂಡ ಪ್ರಕಟ ; ಶುಭಮನ್‌ ಗಿಲ್ ನಾಯಕ

ಮುಂಬೈ: ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ (ODI) ಸರಣಿಗೆ ಬಿಸಿಸಿಐ (BCCI) ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ ನೇತೃತ್ವದ ಆಯ್ಕೆ ಸಮಿತಿಯು ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ಎರಡೂ ಸರಣಿಗಳಲ್ಲಿ ನಾಯಕತ್ವದ ದೊಡ್ಡ ಜವಾಬ್ದಾರಿ ನೀಡಿದೆ. ಹೊಸ ಮುಖಗಳಿಗೆ ಮನ್ನಣೆ ಸಿಕ್ಕಿರುವುದು … Continued

ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ಶುಭಮನ್ ಗಿಲ್ ನಾಯಕ ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಸೇರ್ಪಡೆ

ನವದೆಹಲಿ: ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶುಭಮನ್ ಗಿಲ್ ಅವರನ್ನು ಟೀಮ್ ಇಂಡಿಯಾದ ನಾಯಕನನ್ನಾಗಿ ನೇಮಿಸಲಾಗಿದೆ. ಶನಿವಾರ (ಅಕ್ಟೋಬರ್ 4) ಬಿಸಿಸಿಐ ಘೋಷಿಸಿದ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಇದ್ದಾರೆ, ಆದರೆ ಗಾಯಗಳಿಂದಾಗಿ ರಿಷಭ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಸರಣಿಯಿಂದ … Continued

ವಿರಾಟ್ ಕೊಹ್ಲಿಯಿಂದ ಹಿಡಿದು ಎಬಿ ಡಿವಿಲಿಯರ್ಸ್ ವರೆಗೆ ಹಳ್ಳಿ ಅಂಗಡಿಗೆ ಬರುತ್ತಿದ್ದ ಕ್ರಿಕೆಟಿಗರ ಫೋನ್‌ ಕರೆ ; ಹಾಗಾದ್ರೆ ಆಗಿದ್ದೇನು..?

ಗರಿಯಾಬಂದ್ (ಛತ್ತೀಸ್‌ಗಢ): ನಿಮ್ಮ ಹಳ್ಳಿಯಲ್ಲಿರುವ ದಿನಸಿ ಅಂಗಡಿಯಲ್ಲಿ ನೀವು ಕುಳಿತಿದ್ದಾಗ ನಿಮ್ಮ ಫೋನ್ ರಿಂಗಾಗುತ್ತದೆ ಎಂದು ಕಲ್ಪಿಸಿಕೊಳ್ಳಿ. ಇನ್ನೊಂದು ತುದಿಯಲ್ಲಿ, “ಹಲೋ, ನಾನು ವಿರಾಟ್ ಕೊಹ್ಲಿ” ಎಂದು ಧ್ವನಿ ಹೇಳುತ್ತದೆ. ಸ್ವಲ್ಪ ಸಮಯದ ನಂತರ, ಮತ್ತೊಂದು ಕರೆ, “ಇದು ಎಬಿ ಡಿವಿಲಿಯರ್ಸ್ ಎಂದು ಹೇಳುತ್ತದೆ.” ನಂತರ ಇನ್ನೊಂದು ಕರೆ, “ನಾನು ರಜತ್ ಪಾಟಿದಾರ್…” ಹೀಗೆ ಇದು … Continued

ವಿರಾಟ್ ಕೊಹ್ಲಿಗೆ ಸಂಕಷ್ಟ…? ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು .ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ … Continued

ಈ ಸಲ ಕಪ್ ನಮ್ದೇ ..| 18 ವರ್ಷಗಳ ಕನಸು ಕೊನೆಗೂ ನನಸು : 2025ರ ಐಪಿಎಲ್‌ ಚಾಂಪಿಯನ್‌ ಆದ ಆರ್‌ಸಿಬಿ…!

ಅಹಮದಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯಲ್ಲಿ ರಜತ್‌ ಪಾಟಿದಾರ ನಾಯಕತ್ವದ ಆರ್‌ಸಿಬಿ ತಂಡ ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಾಂಪಿಯನ್‌ ಆಗಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಆರ್‌ಸಿಬಿ ತಂಡ, ಫೈನಲ್‌ … Continued

ಸುಲಭವಲ್ಲ, ಆದ್ರೆ ಸರಿ ಅನಿಸುತ್ತದೆ….”: ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ಕ್ರಿಕೆಟ್‌ ದಿಗ್ಗಜ ವಿರಾಟ್ ಕೊಹ್ಲಿ

ನವದೆಹಲಿ: ಭಾರತದ ಕ್ರಿಕೆಟ್‌ ದಿಗ್ಗಜ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದಿದ್ದಾರೆ. ಹಲವು ದಿನಗಳ ಊಹಾಪೋಹಗಳ ನಂತರ, ಭಾರತೀಯ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್‌ನಿಂದ ತಕ್ಷಣದಿಂದಲೇ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಟೆಸ್ಟ್ ನಾಯಕ ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಬೆನ್ನಿಗೇ ಈಗ ವಿರಾಟ … Continued

ಚಾಂಪಿಯನ್ಸ್ ಟ್ರೋಫಿ 2025 : ಪಾಕಿಸ್ತಾನದ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ

ನವದೆಹಲಿ: ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಭರ್ಜರಿ ಜಯಗಳಿಸಿದೆ. ನಿಗದಿತ ಗುರಿ ಬೆನ್ನಟ್ಟಿದ ಭಾರತವು 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಹೊಡೆದು ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ … Continued

ಐಪಿಎಲ್ 2025 ಹರಾಜು : ಮಾರಾಟದಲ್ಲಿ ಅಯ್ಯರ್ 26.75 ಕೋಟಿ ರೂ. ದಾಖಲೆ ಮುರಿದು ಇತಿಹಾಸ ನಿರ್ಮಿಸಿದ ರಿಷಭ ಪಂತ…! ಅತ್ಯಂತ ದುಬಾರಿ 5 ಭಾರತೀಯ ಆಟಗಾರರು

ನವದೆಹಲಿ: ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಎರಡು ದಿನಗಳ ಐಪಿಎಲ್ 2025 ಹರಾಜು ಭಾನುವಾರ ಆರಂಭವಾಗಿದ್ದು, ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಭಾನುವಾರ (ನವೆಂಬರ್ 24) ಈ ಇಬ್ಬರು ಆಟಗಾರರು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುವ ಮೂಲಕ ಸಾರ್ವಕಾಲಿಕ ದಾಖಲೆ ಸ್ಥಾಪಿಸಿದ್ದಾರೆ. ಮಾಜಿ ಡೆಲ್ಲಿ ಕ್ಯಾಪಿಟಲ್ಸ್ ಜೋಡಿಯನ್ನು ಪ್ರಾಂಚೈಸಿಗಳಾದ ಎಲ್‌ಸಿಜಿ ಮತ್ತು ಪಂಜಾಬ್ … Continued

ಐಪಿಎಲ್‌ 2025 | ಕ್ಲಾಸೆನ್​ಗೆ 23 ಕೋಟಿ, ಕೊಹ್ಲಿಗೆ 21 ಕೋಟಿ ; ಮೆಗಾ ಹರಾಜಿನ ಮೊದಲು ಬೃಹತ್‌ ಮೊತ್ತಕ್ಕೆ ಆಟಗಾರರನ್ನು ಉಳಿಸಿಕೊಂಡ ತಂಡಗಳು ; ಸಂಪೂರ್ಣ ಪಟ್ಟಿ…

ನವದೆಹಲಿ: 10 ಐಪಿಎಲ್ ಫ್ರಾಂಚೈಸಿಗಳು ಮುಂದಿನ ತಿಂಗಳು ನಡೆಯಲಿರುವ ಮೆಗಾ ಹರಾಜಿಗಿಂತ ಮೊದಲು ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಹಿರಂಗಪಡಿಸಿವೆ. ಐಪಿಎಲ್ ಆಡಳಿತ ಮಂಡಳಿಯು ಪ್ರತಿ ತಂಡಕ್ಕೆ ಆರು ಆಟಗಾರರನ್ನು (ಧಾರಣ ಅಥವಾ ರೈಟ್ ಟು ಮ್ಯಾಚ್ ಆಯ್ಕೆಯ ಮೂಲಕ) ಉಳಿಸಿಕೊಳ್ಳುವ ಆಯ್ಕೆಯನ್ನು ನೀಡಿತು. ಈ ಆರರಲ್ಲಿ, ಹೆಚ್ಚೆಂದರೆ ಐವರು ಕ್ಯಾಪ್ಡ್ ಆಟಗಾರರು (ಭಾರತೀಯ ಅಥವಾ … Continued