ವೀಡಿಯೊ..| ಇಂಡಿಗೋ ವಿಮಾನ ರದ್ದು : ತನ್ನದೇ ಮದುವೆ ಆರತಕ್ಷತೆಗೆ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಹಾಜರಾದ ಹುಬ್ಬಳ್ಳಿ ಯುವತಿ

ಬೆಂಗಳೂರು: ದೇಶಾದ್ಯಂತ ಇಂಡಿಗೋ ವಿಮಾನಗಳು ವ್ಯಾಪಕವಾಗಿ ರದ್ದುಗೊಂಡ ಪರಿಣಾಮ, ನವದಂಪತಿ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ತಮ್ಮ ಆರತಕ್ಷತೆ ಸಮಾರಂಭಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗದೆ, ವರ್ಚುಯಲ್ (ಆನ್‌ಲೈನ್) ಮೂಲಕ ಭಾಗವಹಿಸಿದ ಅನಿರೀಕ್ಷಿತ ಘಟನೆ ನಡೆದಿದೆ. ವರದಿಗಳ ಪ್ರಕಾರ, ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿಯ ಮೇಧಾ ಮತ್ತು ಒಡಿಶಾದ ಭುವನೇಶ್ವರದ ಸಂಗಮ ದಾಸ್ ಅವರ ಆರತಕ್ಷತೆ ಸಮಾರಂಭವನ್ನು ಹುಬ್ಬಳ್ಳಿಯ … Continued

24470 ಕೋಟಿ ರೂ.ವೆಚ್ಚದಲ್ಲಿ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ದೇಶದ 24,470 ಕೋಟಿ ಹೂಡಿಕೆಯೊಂದಿಗೆ ದೇಶದ 27 ರಾಜ್ಯಗಳ 508 ರೈಲು ನಿಲ್ದಾಣಗಳ ಮರು ಅಭಿವೃದ್ಧಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ರೈಲ್ವೆಯು ದೇಶಾದ್ಯಂತ ಜನರ ಆದ್ಯತೆಯ ಸಾರಿಗೆಯಾಗಿದೆ ಎಂದು ಗಮನಿಸಿದ ಪ್ರಧಾನಿ, ರೈಲ್ವೆ ನಿಲ್ದಾಣಗಳಲ್ಲಿ ವಿಶ್ವ ದರ್ಜೆಯ ಸೌಕರ್ಯಗಳನ್ನು ಒದಗಿಸುವ … Continued