ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 16 ಕಾರ್ಮಿಕರು ಸಾವು

ವಿರುದುನಗರ : ತಮಿಳುನಾಡಿನ ವಿರುದುನಗರ ಜಿಲ್ಲೆಯ ಕಟ್ಟಾನಾರಪಟ್ಟಿ ಗ್ರಾಮದ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಭಾನುವಾರ (ಏಪ್ರಿಲ್ 19) ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 16 ಜನರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಿಳಿಸಿದೆ. ಭಾನುವಾರ ಮಧ್ಯಾಹ್ನದ ಸಮಯದಲ್ಲಿ ಸುಮಾರು 30 ಕಾರ್ಮಿಕರು ‘ಫ್ಯಾನ್ಸಿ’ ಪಟಾಕಿಗಳನ್ನು ತಯಾರಿಸುವ … Continued

2 ಪಟಾಕಿ ಘಟಕಗಳಲ್ಲಿ ಸ್ಫೋಟ : 9 ಮಹಿಳೆಯರು ಸೇರಿ 11 ಮಂದಿ ಸಾವು

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ಮಂಗಳವಾರ ಎರಡು ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಕಿಚನಾಯಕನಪಟ್ಟಿ ಗ್ರಾಮದ ಪಟಾಕಿ ಘಟಕಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಜನರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ … Continued