ಅಡಿಕೆ ಬೆಳೆಗಾರರ ಸಮಸ್ಯೆ ; ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ

ನವದೆಹಲಿ: ಅಡಿಕೆಗೆ ಕೊಳೆ ರೋಗ  ಹರಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಬಂಧ ಕರ್ನಾಟಕದ ಸಂಸದರು ಇಂದು (ಆಗಸ್ಟ್ 21) ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ (Shivraj Singh Chauhan) ಅವರನ್ನು ಭೇಟಿ ಮಾಡಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕರ್ನಾಟಕದ ಕೇಂದ್ರ ಸಚಿವರು, ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ … Continued

ಶಿರೂರು ಗುಡ್ಡ ಕುಸಿತ ; ಸಂತ್ರಸ್ತರ ಕುಟುಂಬಕ್ಕೆ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವಿಗೆ ಪ್ರಧಾನಿ ಮೋದಿ ಅನುಮೋದನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಭೂ ಕುಸಿತ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅದರಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ. ಕಾಗೇರಿ ಪತ್ರಕ್ಕೆ ಸ್ಪಂದಿಸಿರುವ ಪ್ರಧಾನಿ ಮೋದಿ ಶಿರೂರು ಗುಡ್ಡ ಕುಸಿತ ಪ್ರಕರಣವನ್ನು ವಿಶೇಷ ಪ್ರಕರಣ … Continued