ಛತ್ತೀಸ್‌ಗಢ : ಬಿಜೆಪಿ ಸರ್ಕಾರದಲ್ಲಿ 2 ಡಿಸಿಎಂಗಳು, ರಮಣ ಸಿಂಗ್ ಸ್ಪೀಕರ್ : ವರದಿ

ರಾಯ್ಪುರ: ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ವಿಷ್ಣುದೇವ ಸಾಯಿ ಅವರನ್ನು ಭಾನುವಾರ ಆಯ್ಕೆ ಮಾಡಿದ ಕೆಲವೇ ಗಂಟೆಗಳ ನಂತರ ಬಿಜೆಪಿಯು ನಾಯಕರಾದ ವಿಜಯ ಶರ್ಮಾ ಮತ್ತು ಅರುಣ್ ಸಾವೊ ಅವರನ್ನು ಛತ್ತೀಸ್‌ಗಢದ ನೂತನ ಉಪಮುಖ್ಯಮಂತ್ರಿಗಳಾಗಿ ಹೆಸರಿಸಿದೆ ಎಂದು ವರದಿಗಳು ತಿಳಿಸಿವೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, 2003 ರಿಂದ 2018 ರವರೆಗೆ ಮೂರು ಬಾರಿ ಮುಖ್ಯಮಂತ್ರಿಯಾಗಿ … Continued

ವಿಷ್ಣುದೇವ ಸಾಯಿ ಛತ್ತೀಸ್‌ಗಢದ ನೂತನ ಸಿಎಂ

ರಾಯ್ಪುರ: ಛತ್ತೀಸ್‌ಗಢದ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರನ್ನು ಬಿಜೆಪಿ ಕೇಂದ್ರ ನಾಯಕತ್ವವು ಭಾನುವಾರ ಆಯ್ಕೆ ಮಾಡಿದೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್ಪುರದಲ್ಲಿ ಬಿಜೆಪಿಯ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರ ಹೆಸರನ್ನು ಪ್ರಕಟಿಸಲಾಯಿತು. ಇತ್ತೀಚೆಗಷ್ಟೇ … Continued