ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಸ್ಕೃತಿ ಸಂಶೋಧನಾ ಕೇಂದ್ರಕ್ಕೆ ಶಿಲಾನ್ಯಾಸ

ಗೋಕರ್ಣ: ಗೋಕರ್ಣದ ಅಶೋಕೆಯಲ್ಲಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಸ್ಕೃತಿ ಸಂಶೋಧನಾ ಕೇಂದ್ರಕ್ಕೆ ಬುಧವಾರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಮತ್ತು ಗುಲ್ಬರ್ಗ ಜಿಲ್ಲೆ ಗವ್ಹಾಂರ ಮಠದ ಶ್ರೀ ತ್ರಿವಿಕ್ರಮಾನಂದ ಮಹಾರಾಜ್ ಶಿಲಾನ್ಯಾಸ ನೆರವೇರಿಸಿದರು. ಕರ್ಣಾಟಕ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ನಿರ್ಮಿಸಲು ಉದ್ದೇಶಿಸಿರುವ 1.4 ಕೋಟಿ ರೂ.ಗಳ ಅಂದಾಜು ವೆಚ್ಚದ ಮೊದಲ ಹಂತದ ಕಾಮಗಾರಿ ಆರಂಭವಾಗಿದ್ದು, ಎಂಟು ತಿಂಗಳೊಳಗೆ ಪೂರ್ಣಗೊಳಿಸುವ … Continued