ಶ್ರೀವಿಷ್ಣು ಸಹಸ್ರನಾಮ ವಿಷ್ಣುವ್ಯಾಖ್ಯಾ ಕೃತಿ ಬಿಡುಗಡೆ

ಬೆಂಗಳೂರು: ಮನಸ್ಸು ಒಂದೇ ಕಡೆ ಸ್ಥಿರವಾದರೆ ಅದೇ ಧ್ಯಾನ, ಅದು ಮೋಕ್ಷಕ್ಕೆ ಮಾರ್ಗ; ಮನಸ್ಸು ಚರವಾದರೆ ಅದು ಸಂಸಾರವಾಗುತ್ತದೆ. ಮನಸ್ಸು ಚಂಚಲ; ಅದು ಅದರ ಸ್ವಭಾವ. ಆ ಸ್ವಭಾವಕ್ಕೆ ಹೊಂದಿಕೊಂಡೇ ತತ್ವಕ್ಕೆ ಬದ್ಧವಾಗಿರುವಂತೆ ಮಾಡುವುದು ವಿಷ್ಣುಸಹಸ್ರನಾಮದ ಮಹತಿಯಾಗಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರ ಶ್ರೀರಾಮಾಶ್ರಮದಲ್ಲಿ ನಡೆದ ‘ಶ್ರೀ ವಿಷ್ಣು ಸಹಸ್ರನಾಮ … Continued