ಮಂತ್ರಿಗಿರಿ ಸಿಗದಿದ್ದಕ್ಕೆ ವಿಶ್ವನಾಥ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ: ಈಶ್ವರಪ್ಪ
ಶಿವಮೊಗ್ಗ: ಸಚಿವ ಸ್ಥಾನ ದೊರೆಯದ ಕಾರಣಕ್ಕೆ ಎಚ್.ವಿಶ್ವನಾಥ ಬಿಜೆಪಿ ಸೇರಿದ್ದರ ಕುರಿತು ಅಸಮಾಧಾನವಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ತಪ್ಪು ಮಾಡಿದ್ದರೆ ಅದನ್ನು ತಿಳಿಸಲಿ, ಅದನ್ನು ಬಿಟ್ಟು ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸರಿಯಿದ್ದರೆ ಆ ಪಕ್ಷಗಳನ್ನು ಯಾಕೆ ಬಿಟ್ಟು … Continued