ವೀಡಿಯೊ…| ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆ….!

ಶಿರಸಿ : ಉತ್ತರ ಕನ್ನಡದ ಬಿಜೆಪಿ ಸಂಸದ ಹಾಗೂ ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ನಿವಾಸಕ್ಕೆ ಸೋಮವಾರ (ಜ 13) ತಡರಾತ್ರಿ ಚಿರತೆ ನುಗ್ಗಿದೆ. ಸಂಸದ ಹೆಗಡೆ ನಿವಾಸದಲ್ಲಿ ಇರುವಾಗಲೇ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸಿಸಿಟಿವಿ ದೃಶ್ಯದಲ್ಲಿಚಿರತೆ ಬಂದಿದ್ದು ಸೆರೆಯಾಗಿದೆ. ಸೋಮವಾರ ರಾತ್ರಿ … Continued

ವೀಡಿಯೊ..| ಲೋಕಸಭೆಯಲ್ಲಿ ಶಿರೂರು ಗುಡ್ಡ ಕುಸಿತದ ಬಗ್ಗೆ ಮಾತನಾಡಿದ ಸಂಸದ ಕಾಗೇರಿ

ಶಿರಸಿ : ಉತ್ತರ ಕನ್ನಡ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ (ಜುಲೈ 31) ಲೋಕಸಭೆಯಲ್ಲಿ ಶಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಘಟನೆ ಬಗ್ಗೆ ಮಾತನಾಡಿದ್ದಾರೆ. ನಿಯಮ 197ರ ಅಡಿಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಪಶ್ಚಿಮ ಘಟ್ಟದ ಸಂರಕ್ಷಣೆಯ ಜೊತೆಗೆ ಅಭಿವೃದ್ಧಿಯ ಕುರಿತು ಗಮನ ಸೆಳೆದ ಅವರು, ಪಶ್ಚಿಮ ಘಟ್ಟ ಶ್ರೇಣಿಯಲ್ಲಿ … Continued

ಯಲ್ಲಾಪುರ : ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಭರವಸೆ

ಯಲ್ಲಾಪುರ : ಈಗಾಗಲೇ ಅತಿಕ್ರಮಣ ಆಗಿರುವ ಜಾಗದಿಂದ ಯಾರನ್ನೂ ಕದಲಿಸಲು ಬಿಡುವುದಿಲ್ಲ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿಕ್ರಮಣದಾರರಿಗೆ ಭರವಸೆ ನೀಡಿದ್ದಾರೆ. ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಅತಿಕ್ರಮಣದಾರರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ನಿಮ್ಮ ಹಕ್ಕಿಗೆ ತೊಂದರೆಯಾಗದ ಹಾಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಹೊಸದಾಗಿ ಏನೂ ಮಾಡಲು ಹೋಗುವುದು ಬೇಡ. … Continued

ಶಿರಸಿ: ಕಚೇರಿಗೆ ತೆರಳಿ ಬಿಜೆಪಿ ಸಂಸದ ಕಾಗೇರಿ ಅಭಿನಂದಿಸಿದ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ…!

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಿಜೆಪಿಯ ನೂತನ ಸಂಸದ ವರ್ಷದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಾಂಗ್ರೆಸ್ ಶಾಸಕ ಭೀಮಣ್ಣ ಟಿ ನಾಯ್ಕ ಶುಕ್ರವಾರ ರಾತ್ರಿ ಶಿರಿಸಯಲ್ಲಿ ಅಭಿನಂದಿಸಿದ್ದಾರೆ..! ಸಂಸದರ  ಕಚೇರಿಗೆ ತೆರಳಿದ ಶಾಸಕ ಭೀಮಣ್ಣ ನಾಯ್ಕ ಅವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಹಾರ ಹಾಕಿ, ಫಲ‌ ನೀಡಿ ಅಭಿನಂದಿಸಿದರು‌. ಈ ವೇಳೆ … Continued

ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ

ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.  ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ … Continued

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued