ನಾಗ್ಪುರ : ಆರ್‌ಎಸ್‌ಎಸ್ ಸ್ಥಾಪಕ ಹೆಡ್ಗೇವಾರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ ಬಾಲಿವುಡ್‌ ನಟ ರಣವೀರ ಸಿಂಗ್

ನಾಗ್ಪುರ: ಬಾಲಿವುಡ್‌ನ ಖ್ಯಾತ ನಟ ರಣವೀರ ಸಿಂಗ್ ಅವರು ಶುಕ್ರವಾರ ನಾಗ್ಪುರದ ರೇಶಿಂಬಾಗ್‌ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಪ್ರಮುಖ ಸ್ಥಳವಾದ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಇತ್ತೀಚಿನ ಚಿತ್ರ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ರಣವೀರ್ ಅವರ ಈ ಭೇಟಿ ಕುತೂಹಲ … Continued

ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಹಿನ್ನೆಲೆ ಗಾಯಕ ಸೋನು ನಿಗಮ್ ಭೇಟಿ

ಹುಬ್ಬಳ್ಳಿ : ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಸೋಮವಾರ (ಫೆ.9) ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಸೋಮವಾರ ಬೆಳಿಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದರು. ಸಿದ್ಧಾರೂಢರ ದರ್ಶನ ಪಡೆದ ಅವರು ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. … Continued

ವೀಡಿಯೊ…| ಉಡುಪಿ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್‌ ನಟಿ-ಸಂಸದೆ ಕಂಗನಾ ರಣಾವತ್‌ ಭೇಟಿ ; ಬ್ರಹ್ಮಕಲಶೋತ್ಸವದಲ್ಲಿ ಭಾಗಿ

ಉಡುಪಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಭೇಟಿ ನೀಡಿ ದರ್ಶನ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ದೇವಸ್ಥಾನಗಳು … Continued

ಫಕೀರ ದಿಂಗಾಲೇಶ್ವರ ಸ್ವಾಮೀಜಿ ರಾಷ್ಟ್ರಮಟ್ಟದಲ್ಲಿ ಶಿರಹಟ್ಟಿ ಫಕೀರೇಶ್ವರ ಮಠದ ಕೀರ್ತಿ ಬೆಳಗಲಿ:ಎಚ್‌ ಕೆ ಪಾಟೀಲ

ಗದಗ: ಶಿರಹಟ್ಟಿ ಫಕೀರೇಶ್ವರ ಮಠದ ಪರಂಪರೆಯಲ್ಲಿ ಸಾಗಿ ಉತ್ತರೋತ್ತರ ಅಭಿವೃದ್ದಿ ಕಾರ್ಯಗಳ ಮೂಲಕ ಶ್ರೀಮಠದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ನಾಡಿನ ಜನತೆಯ ಚಿತ್ತ ಶ್ರೀಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರತ್ತ ನೆಟ್ಟಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಜಿಲ್ಲೆಯ ಶಿರಹಟ್ಟಿ ತಾಲೂಕು ಕೇಂದ್ರದ ಫಕೀರೇಶ್ವರ ಸಂಸ್ಥಾನಮಠಕ್ಕೆ ಬುಧವಾರ … Continued

ಕಾರವಾರ: ಕದ್ರಾ ನೆರೆ ಪೀಡಿತ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ

ಕಾರವಾರ:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾರವಾರ ತಾಲೂಕಿನ ಕದ್ರಾದ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು. ಕದ್ರಾ ಜಲಾಶಯದಿಂದ ಸತತ ನೀರು ಬಿಟ್ಟು ಹಾನಿಯಾಗಿರುವ ಸ್ಥಳಗಳಿಗೆ ತೆರಳಿ, ಜನರ ಆಸ್ತಿ-ಪಾಸ್ತಿ, ಮನೆ ಹಾನಿಯಾಗಿರುವುದನ್ನು ಪರಿಶೀಲನೆ ನಡೆಸಿದರು. ಸ್ಥಳದಲ್ಲಿದ್ದ ಜನರು ಕದ್ರಾ ಜಲಾಶಯದಿಂದ ಸತತವಾಗಿ ನೀರು ಬಿಟ್ಟಿರುವುದರಿಂದ ತೀವ್ರ ತೊಂದರೆ ಆಗಿದೆ. … Continued