ವಿಟ್ಲ: ವೃದ್ಧ ದಂಪತಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಚರ್ಚ್ ಪಾದ್ರಿ ವಜಾ

 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಮನೆಲಾ ಚರ್ಚ್‌ ವ್ಯಾಪ್ತಿಯಲ್ಲಿ ವೃದ್ಧ ದಂಪತಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಚರ್ಚ್ ಪಾದ್ರಿಯನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ ಆದೇಶ ಹೊರಡಿಸಿದೆ. ಘಟನೆಯ ಆರೋಪಿಯಾಗಿರುವ ಮನೆಲಾ ಚರ್ಚ್ ಧರ್ಮಗುರು ಫಾ. ನೆಲ್ಸನ್ ಓಲಿವೆರಾ ಅವರ ಚರ್ಚಿನ ಧಾರ್ಮಿಕ ಕರ್ತವ್ಯಗಳಿಗೆ ಬೇರೋಬ್ಬ ಧರ್ಮಗುರುವನ್ನು … Continued

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ ಶಾಖೆಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಹಣ-ಒಡವೆ ಕಳ್ಳತನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಅಡ್ಯನಡ್ಕ ಸಮೀಪದ ಕರ್ಣಾಟಕ ಬ್ಯಾಂಕ್ ಶಾಖಾ ಕಚೇರಿಯಿಂದ ಬುಧವಾರ ರಾತ್ರಿ ಭಾರಿ ಪ್ರಮಾಣದ ನಗ ಹಾಗೂ ನಗದು ಕಳ್ಳತನ ಮಾಡಲಾಗಿದೆ ಎಂದು ವರದಿಯಾಗಿದೆ. ಕಿಟಕಿಯ ಸರಳುಗಳನ್ನು ಕತ್ತರಿಸಿ ಬ್ಯಾಂಕಿನ ಕಟ್ಟಡದೊಳಗೆ ನುಗ್ಗಿದ ಕಳ್ಳರು ಹಣ-ಆಭರಣಗಳನ್ನು ಕದ್ದೊಯ್ದಿದ್ದಾರೆ. ಕೃತ್ಯ ನಡೆದಿರುವುದು ಗುರುವಾರ ಬೆಳಿಗ್ಗೆ ಗೊತ್ತಾಗಿದೆ. ಕಳ್ಳರು ಗ್ಯಾಸ್ ಕಟ್ಟರ್ … Continued