ಎಲ್ಲ ಶಾಲೆಗಳಲ್ಲಿ ವಿವೇಕಾನಂದರ ಫೋಟೋ ಹಾಕಲು ತೀರ್ಮಾನ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಕಾಂಗ್ರೆಸ್ ಪಕ್ಷ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರದಲ್ಲಿ ಅನಗತ್ಯ ರಾಜಕೀಯ ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ಈ ರೀತಿ ರಾಜಕೀಯ ಸರಿಯಲ್ಲ. ನಾವು ಇಂತಹದ್ದೇ ಬಣ್ಣ ಬಳಿಯಿರಿ ಎಂದು ಹೇಳಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ವಿಧಾನಸೌಧದ ಬಳಿ ಇಂದು ಮಂಗಳವಾರ ಶಾಲೆಗಳಿಗೆ ಕೇಸರಿ ಬಣ್ಣ ವಿಚಾರವಾಗಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, … Continued