‘ಆಪರೇಷನ್‌ ಕಮಲ’ ಆರೋಪಕ್ಕೆ ಪುರಾವೆ ಕೊಡಿ ; ಅರವಿಂದ ಕೇಜ್ರಿವಾಲಗೆ ಎಸಿಬಿ ನೋಟಿಸ್

ನವದೆಹಲಿ: ಬಿಜೆಪಿ ವಿರುದ್ಧ ಮಾಡಿದ ಆಮಿಷದ ಆರೋಪಕ್ಕೆ ಪುರಾವೆಗಳನ್ನು ನೀಡುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ. ಕೇಜ್ರಿವಾಲ್ ಅವರ “ಆಪರೇಷನ್ ಕಮಲ” ಕ್ಕೆ ಸಂಬಂಧಿಸಿದ ಆರೋಪಗಳಿಗೆ ಸಂಬಂಧಿಸಿದೆ, ಇದರಲ್ಲಿ ಅವರು ಮತ್ತು ಇತರ ಎಎಪಿ ನಾಯಕರು ಬಿಜೆಪಿಯು ತಮ್ಮ ಪಕ್ಷದ … Continued

“ಅತಿಶಿ ತಾತ್ಕಾಲಿಕ ಸಿಎಂ ಎಂದು ಅರವಿಂದ ಕೇಜ್ರಿವಾಲ್ ಕರೆದಿರುವುದು ಆಕ್ಷೇಪಾರ್ಹ”: ದೆಹಲಿ ಲೆಫ್ಟಿನೆಂಟ್ ಗವರ್ನರ್

ನವದೆಹಲಿ: ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿನಯಕುಮಾರ ಸಕ್ಸೇನಾ ಅವರು ಸೋಮವಾರ ಮುಖ್ಯಮಂತ್ರಿ ಅತಿಶಿ ಅವರಿಗೆ ಪತ್ರ ಬರೆದಿದ್ದು, ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನು ತಾತ್ಕಾಲಿಕ ಮುಖ್ಯಮಂತ್ರಿ ಎಂದು ಕರೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 2025 ರ ವಿಧಾನಸಭಾ ಚುನಾವಣೆಗೆ ಮುನ್ನ ಆಡಳಿತರೂಢ ಎಎಪಿ ಮತ್ತು ಬಿಜೆಪಿ ಮಧ್ಯೆ ನಡೆಯುತ್ತಿರುವ ತೀವ್ರ ಜಟಾಪಟಿಯ … Continued

ನರ್ಮದಾ ಬಚಾವೊ ಹೋರಾಟಗಾರ್ತಿ ಮೇಧಾ ಪಾಟ್ಕರಗೆ 5 ತಿಂಗಳು ಜೈಲು ಶಿಕ್ಷೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2001ರಲ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಕೆವಿಐಸಿಯ ಮುಖ್ಯಸ್ಥರಾಗಿದ್ದ ವಿ.ಕೆ. ಸಕ್ಸೇನಾ (ಈಗ ದೆಹಲಿಯ ಲೆಫ್ಟನೆಂಟ್ ಗವರ್ನರ್) ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಕ್ಸೇನಾ ಅವರ … Continued

ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರು ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ … Continued