2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯುವ ಪ್ರಯತ್ನಗಳಲ್ಲಿ ಭಾರತದ ಪಾತ್ರವನ್ನು ಪೋಲೆಂಡ್ ಪ್ರಶಂಸಿಸಿದೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಗಂಭೀರವಾಗಿ ಪರಿಗಣಿಸುವ ಕೆಲವೇ ವಿಶ್ವ ನಾಯಕರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಒಬ್ಬರಾಗಿದ್ದು, ಅವರ ಮಾತಿಗೆ ಪುತಿನ್ ವಿಶೇಷ ಮಹತ್ವ ನೀಡುತ್ತಾರೆ ಎಂದು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ತಿಯೋಫಿಲ್ … Continued

ಭಾರತಕ್ಕೆ ಕಚ್ಚಾ ತೈಲ ನೀಡಿ ಮತ್ತೆ ಭಾರತದಿಂದಲೇ ಪೆಟ್ರೋಲ್‌ ಖರೀದಿಸುತ್ತಿರುವ ರಷ್ಯಾ…! ಇದಕ್ಕೆ ಕಾರಣ…?

ನವದೆಹಲಿ : ಉಕ್ರೇನ್ ನಡೆಸುತ್ತಿರುವ ಡ್ರೋನ್ ದಾಳಿಗಳಿಂದ ತನ್ನ ಇಂಧನ ಉತ್ಪಾದನಾ ಘಟಕಕ್ಕೆ ಉಂಟಾದ ಹಾನಿಯ   ಪರಿಣಾಮವಾಗಿ ಎದುರಾಗಿರುವ ಪೆಟ್ರೋಲ್ ಕೊರತೆಯನ್ನು ನಿವಾರಿಸಲು ರಷ್ಯಾವು ಸಮುದ್ರ ಮಾರ್ಗದ ಮೂಲಕ ಭಾರತದಿಂದ ಪೆಟ್ರೋಲ್ (ಗ್ಯಾಸೋಲಿನ್) ಆಮದು ಮಾಡಿಕೊಳ್ಳಲು ಆರಂಭಿಸಿದೆ ಎಂದು ಕೈಗಾರಿಕಾ ವಲಯದ ಮೂಲಗಳನ್ನು ಉಲ್ಲೇಖಿಸಿಹಲವಾರು ವರದಿಗಳು ತಿಳಿಸಿವೆ. ರಷ್ಯಾದ ಹಲವು ಪ್ರದೇಶಗಳಲ್ಲಿ ಇತ್ತೀಚೆಗೆ ಪೆಟ್ರೋಲ್ ಕೊರತೆ … Continued

ಜಗತ್ತಿನಲ್ಲೇ ಬೆಸ್ಟ್ 5ನೇ ತಲೆಮಾರಿನ ತಂತ್ರಜ್ಞಾನ” : Su-57 ಸ್ಟೆಲ್ತ್ ಯುದ್ಧ ವಿಮಾನ ಜಂಟಿ ಉತ್ಪಾದನೆಗೆ ಭಾರತಕ್ಕೆ ರಷ್ಯಾ ಅಧ್ಯಕ್ಷರ ದೊಡ್ಡ ಆಫರ್‌ !

ನವದೆಹಲಿ/ಮಾಸ್ಕೋ : ರಷ್ಯಾದ ಅತ್ಯಾಧುನಿಕ ಹಾಗೂ ಐದನೇ ತಲೆಮಾರಿನ (5th Generation) ರಹಸ್ಯ ಕಾರ್ಯಾಚರಣೆ ನಡೆಸಬಲ್ಲ ಸಾಮರ್ಥ್ಯದ ‘ಸುಖೋಯ್ ಸು-57’ (Sukhoi Su-57) ಸ್ಟೆಲ್ತ್ ಯುದ್ಧ ವಿಮಾನವನ್ನು ಭಾರತಕ್ಕೆ ನೀಡುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಆಫರ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈ ಅತ್ಯಾಧುನಿಕ ವಿಮಾನವನ್ನು ಭಾರತದಲ್ಲೇ ಜಂಟಿಯಾಗಿ ಉತ್ಪಾದಿಸುವ ಪ್ರಸ್ತಾಪವನ್ನೂ ಅವರು ಮುಂದಿಟ್ಟಿದ್ದಾರೆ. ಇದು … Continued

ವಿಡಿಯೋಗಳು | ರಷ್ಯಾದ ಕ್ಷಿಪಣಿ ದಾಳಿಗೆ ಉಕ್ರೇನ್‌ ತತ್ತರ ; ಕೀವ್‌ನಲ್ಲಿ ಮಹಾವಿನಾಶ ; ಈ ʼಒರೆಶ್ನಿಕ್ʼ ಕ್ಷಿಪಣಿ ಮಹಾಘಾತಕ ಯಾಕೆ ?

ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದುಕೊಂಡಿದ್ದು, ಇತ್ತೀಚಿನ ವಾರಗಳಲ್ಲೇ ಅತ್ಯಂತ ಭೀಕರ ಎನ್ನಲಾದ ದಾಳಿಗೆ ಉಕ್ರೇನ್ ರಾಜಧಾನಿ ಕೀವ್ ತತ್ತರಗೊಂಡಿದೆ. ರಷ್ಯಾ ಆಕ್ರಮಿತ ಪೂರ್ವ ಉಕ್ರೇನ್‌ ಮೇಲೆ ಇತ್ತೀಚೆಗೆ ನಡೆದ ದಾಳಿಗಳಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಕೀವ್ ನಗರದ ಮೇಲೆ ರಷ್ಯಾ ರಾಕೆಟ್ … Continued

ಇರಾನ್‌ ಯುದ್ಧ ; ಭಾರತವು 30 ದಿನಗಳ ಕಾಲ ರಷ್ಯಾದಿಂದ ತೈಲ ಖರೀದಿಸಲು ಆಕ್ಷೇಪವಿಲ್ಲ ಎಂದ ಅಮೆರಿಕ

ನವದೆಹಲಿ: ಇರಾನ್‌ ಸಂಘರ್ಷದ ನಡುವೆ ಭಾರತದ ತೈಲ ಸಂಸ್ಕರಣಾ ಘಟಕಗಳು ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸಲು ಅಮೆರಿಕದ ಹಣಕಾಸು ಇಲಾಖೆಯು 30 ದಿನಗಳ ಕಾಲ ‘ತಾತ್ಕಾಲಿಕ ವಿನಾಯಿತಿ’ (Waiver) ನೀಡುವುದಾಗಿ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ಜಾಗತಿಕ ಇಂಧನ ಮಾರುಕಟ್ಟೆಯನ್ನು ಸ್ಥಿರಗೊಳಿಸಲು ಅಧ್ಯಕ್ಷ ಟ್ರಂಪ್ ಅವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು … Continued

ಭೇಟಿಗೆ ಬಂದ ಪಾಕ್‌ ಪ್ರಧಾನಿಗೆ 40 ನಿಮಿಷ ಕಾಯಿಸಿದ ಪುತಿನ್‌; ಹತಾಶೆಯಿಂದ ಸಭೆಗೆ ನುಗ್ಗಿದ ಷರೀಫ್‌-ವೀಡಿಯೊ ವೈರಲ್‌

ಅಶ್ಗಾಬಾತ್ (ತುರ್ಕಮೆನಿಸ್ತಾನ): ತುರ್ಕಮೆನಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ವೇದಿಕೆಯೊಂದರಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರನ್ನು ಭೇಟಿ ಮಾಡಲು ಬರೋಬ್ಬರಿ 40 ನಿಮಿಷಗಳ ಕಾಲ ಕಾಯುವಂತೆ ಮಾಡಿದ್ದರಿಂದ ತೀವ್ರ ಮುಜುಗರಕ್ಕೆ ಒಳಗಾದ ಪ್ರಸಂಗ ನಡೆದಿದೆ. ಈ ಘಟನೆ ರಾಜತಾಂತ್ರಿಕ ವಲಯದಲ್ಲಿ ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗ ತಂದಿದೆ. ಮಾಜಿ ಸೋವಿಯತ್ ರಾಷ್ಟ್ರವಾದ … Continued

2030ರ ವೇಳೆಗೆ ಭಾರತ-ರಷ್ಯಾ ವ್ಯಾಪಾರ-ಆರ್ಥಿಕ ಪಾಲುದಾರಿಕೆಯಲ್ಲಿ $100 ಶತಕೋಟಿಗೆ ತಲುಪುವ ಗುರಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾದಿಮಿರ್ ಪುತಿನ್ ನೇತೃತ್ವದಲ್ಲಿ ನಡೆದ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯು, ಸಂಕೀರ್ಣ ಜಾಗತಿಕ ಭೂ-ರಾಜಕೀಯ ಸನ್ನಿವೇಶದ ನಡುವೆಯೂ ಎರಡೂ ದೇಶಗಳು ‘ವಿಶೇಷ ಮತ್ತು ಸವಲತ್ತುಳ್ಳ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ (Special and Privileged Strategic Partnership)ತಮ್ಮ ಆರ್ಥಿಕ ಮತ್ತು ಇಂಧನ … Continued

ರಷ್ಯಾ ಅಧ್ಯಕ್ಷ ಪುತಿನ್ ಭೋಜನಕೂಟಕ್ಕೆ ಶಶಿ ತರೂರಗೆ ಆಹ್ವಾನ, ಆದ್ರೆ ರಾಹುಲ್-ಖರ್ಗೆಗೆ ಆಹ್ವಾನವಿಲ್ಲ..

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ಗೌರವಾರ್ಥವಾಗಿ ಶುಕ್ರವಾರ ರಾತ್ರಿ ಆಯೋಜಿಸಲಾಗಿದ್ದ ಸರ್ಕಾರದ ʼಔತಣಕೂಟ’ದಲ್ಲಿ (State Dinner) ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾಗವಹಿಸಲಿದ್ದಾರೆ. ಆದರೆ, ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸುತ್ತಿಲ್ಲ. ಸಂಸದ ಶಶಿ ತರೂರ್ ಅವರು ಶುಕ್ರವಾರ ಸಂಜೆ (ಡಿ.೫) … Continued

ಭಾರತಕ್ಕೆ ಬಂದ ರಷ್ಯಾ ಅಧ್ಯಕ್ಷ ಪುತಿನ್‌ ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ ; ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯನ್ ಭಾಷೆಯಲ್ಲಿರುವ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ತಮ್ಮ ನಾಲ್ಕು ವರ್ಷಗಳಲ್ಲಿನ ಮೊದಲ ಭಾರತ ಭೇಟಿಗಾಗಿ ಗುರುವಾರ ಸಂಜೆ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ … Continued

ವೀಡಿಯೊ | ಪ್ರೋಟೋಕಾಲ್ ಮೀರಿ ವಿಮಾನ ನಿಲ್ದಾಣಕ್ಕೆ ತೆರಳಿ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ..! ರಷ್ಯಾಕ್ಕೆ ಅಚ್ಚರಿ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಗುರುವಾರ (ಡಿಸೆಂಬರ್‌ 4)ಸಂಜೆ ದೆಹಲಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಉಭಯ ನಾಯಕರು ಒಂದೇ ಕಾರಿನಲ್ಲಿ ಹೊರಡುವ ಮುನ್ನ, ಪರಸ್ಪರ ಹಸ್ತಲಾಘವ ಮಾಡಿ, ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಈ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಪ್ರೋಟೋಕಾಲ್ (ಶಿಷ್ಟಾಚಾರ) … Continued