ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ಶಬ್ದ ಮಾಲಿನ್ಯ: ಆಕ್ಷೇಪಣೆ ಸಲ್ಲಿಕೆಗೆ ರಾಜ್ಯ ಸರ್ಕಾರಕ್ಕೆ ತಿಂಗಳ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಮಸೀದಿಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ಧಕಗಳಿಂದ ಅಗತ್ಯಕ್ಕಿಂತ ಹೆಚ್ಚು ಶಬ್ದಮಾಲಿನ್ಯ ಉಂಟಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಒಂದು ತಿಂಗಳ ಕಾಲಾವಕಾಶ ನೀಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಪಿ.ರಾಕೇಶ್ ಮತ್ತು ಅಯ್ಯಪ್ಪ ದಾಸ್ ಬಾಲಗೋಪಾಲ್ ಸೇರಿದಂತೆ ಥಣಿಸಂದ್ರ ಮುಖ್ಯ ರಸ್ತೆಯ ಐಕಾನ್ … Continued