ಮೀಸಲಾತಿ ಘೋಷಣೆ: ಹಿಂದುಳಿದ ವರ್ಗಗಳ ಆಯೋಗದ ಅಂತಿಮ ವರದಿಯಿಂದ ಎಲ್ಲದಕ್ಕೂ ಸ್ಪಷ್ಟತೆ ಸಿಗಲಿದೆ-ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ತೊಡಕಿಲ್ಲ, ಹಿಂದುಳಿದ ವರ್ಗಗಳ ಆಯೋಗದ ಅಂತಿಮ ವರದಿ ನಂತರ ಎಲ್ಲ ಸ್ಪಷ್ಟತೆಯೂ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ನೀಡಿದೆ. ಆಯೋಗವು … Continued

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಶೀಘ್ರ ವರದಿ ಸಲ್ಲಿಸಲು ಸೂಚನೆ : ಸಿಎಂ ಬೊಮ್ಮಾಯಿ

ಬೆಳಗಾವಿ: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಕುರಿತಂತೆ ಶೀಘ್ರವಾಗಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುವರ್ಣಸೌಧದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮುದಾಯದ ಎಲ್ಲಾ ಶಾಸಕರು ಒಕ್ಕಲಿಗ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶಗಳು ಹೆಚ್ಚಾಗಬೇಕೆಂಬ ಹಿನ್ನೆಲೆಯಲ್ಲಿ ಈಗಿನ ಮೀಸಲಾತಿ … Continued