ಜಾತಿ ಗಣತಿ ವರದಿ ತಿರಸ್ಕರಿಸಲು ಒಕ್ಕಲಿಗರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ದಪಡಿಸಲಾದ ‘ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಒಕ್ಕಲಿಗ ಸಮುದಾಯದ ಸಭೆ ನಿರ್ಧರಿಸಿದೆ. ಎಚ್.ಕಾಂತರಾಜು ವರದಿ ಅವೈಜ್ಞಾನಿಕವಾಗಿದೆ, ಸಾಮಾಜಿಕ, ಆರ್ಥಿಕ ಸಮೀಕ್ಷೆ ಲೋಪ – ದೋಷಗಳಿಂದ ಕೂಡಿದೆ. ಶಂಕಾಸ್ಪದ ಮತ್ತು ತಪ್ಪು ಮಾಹಿತಿಯಿಂದ ಕೂಡಿರುವ ವರದಿ ಅಂಗೀಕರಿಸಿದರೆ ಒಕ್ಕಲಿಗ ಸಮುದಾಯಕ್ಕೆ … Continued